6
  • Latest

ಅಪಘಾತ | ಆ ಕಾರಿನಲ್ಲಿದ್ದವ ಒಬ್ಬ.. ಬೈಕಿನಲ್ಲಿದ್ದವರು ನಾಲ್ಕು ಜನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಘಾತ | ಆ ಕಾರಿನಲ್ಲಿದ್ದವ ಒಬ್ಬ.. ಬೈಕಿನಲ್ಲಿದ್ದವರು ನಾಲ್ಕು ಜನ!

AchyutKumar by AchyutKumar
February 15, 2025
in ಸ್ಥಳೀಯ
advt advt advt
ADVERTISEMENT

ಹೊಸದಾಗಿ ಬೈಕ್ ಖರೀದಿಸಿದ ಖುಷಿಯಲ್ಲಿದ್ದ ಕೃಷ್ಣ ಗೌಡ ಆ ಬೈಕಿನಲ್ಲಿ ತಮ್ಮೊಂದಿಗೆ ಮತ್ತೆ ಮೂವರನ್ನು ಕೂರಿಸಿಕೊಂಡು ಹೊರಟಿದ್ದರು. ಜೋರಾಗಿ ಕಾರು ಓಡಿಸಿಕೊಂಡು ಬಂದ ವೆಂಕಟೇಶ ಶೇರಿಗಾರ್ ಆ ಬೈಕಿಗೆ ಡಿಕ್ಕಿ ಹೊಡೆದಿದ್ದರಿಂದ ಬೈಕಿನಲ್ಲಿದ್ದ ನಾಲ್ವರು ನೆಲಕ್ಕೆ ಬಿದ್ದು ಪೆಟ್ಟು ಮಾಡಿಕೊಂಡರು!

ಅoಕೋಲಾ ತಾಲೂಕಿನ ಹೊನ್ನಳ್ಳಿ ಹತ್ತಿರ ಕೃಷ್ಣ ಗೌಡ ಅವರು ಚಲಾಯಿಸುತ್ತಿದ್ದ ಬೈಕಿಗೆ ಕಾರು ಗುದ್ದಿದೆ. ಕೃಷ್ಣ ಗೌಡ ಅವರು ತಮ್ಮ ಪತ್ನಿ ನಾಗಶ್ರೀ ಗೌಡ, ಅಣ್ಣನ ಮಗ ಸಂದೀಪ ಗೌಡ ಹಾಗೂ ಭಾವನ ಮಗ ಅಕ್ಷಯ ಗೌಡ ಜೊತೆ ಫೆ 13ರ ರಾತ್ರಿ ಬೈಕಿನಲ್ಲಿ ಹೋಗುತ್ತಿದ್ದರು. ಯಲ್ಲಾಪುರ ಕಡೆಯಿಂದ ಉಡುಪಿಯ ವೆಂಕಟೇಶ ಶೇರಿಗಾರ ಜೋರಾಗಿ ಕಾರು ಓಡಿಸಿಕೊಂಡು ಬಂದು ಡಿಕ್ಕಿ ಹೊಡೆದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮುಂದಿದ್ದ ವಾಹನ ಹಿಂದಿಕ್ಕುವ ಅವಸರದಲ್ಲಿ ಕಾರು ಬೈಕಿಗೆ ಗುದ್ದಿತು. ಇದರಿಂದ ಹೊಸ ಬೈಕು ಹಾಳಾಯಿತು. ಬೈಕಿನಲ್ಲಿದ್ದ ನಾಲ್ವರು ಗಾಯಗೊಂಡರು. ಈ ವಿಷಯ ಅರಿತ ಬೆಳಂಬಾರದ ಬಾಬು ಗೌಡ ಅಂಕೋಲಾ ಪೊಲೀಸ್ ಠಾಣೆಗೆ ತೆರಳಿ ಕಾರು ಚಾಲಕನ ವಿರುದ್ಧ ದೂರು ನೀಡಿದರು.

ShareSendTweetShare
ADVERTISEMENT
Previous Post

ನೇಣಿಗೆ ಶರಣಾದ ಮದ್ಯಪಾನಿ

Next Post

ಭೂಮಿ ಹಕ್ಕಿನ ವಿಷಯ: ಮಾವ-ಅಳಿಯನ ನಡುವೆ ಹೊಡೆದಾಟ!

Next Post

ಭೂಮಿ ಹಕ್ಕಿನ ವಿಷಯ: ಮಾವ-ಅಳಿಯನ ನಡುವೆ ಹೊಡೆದಾಟ!

`ಹೊಸ ಅರಣ್ಯ ನೀತಿ ಜಾರಿಗೆ ಆಗ್ರಹ'

ಗುತ್ತಿಗೆ ಕಂಪನಿಗೆ ಕೈಗಾ ಹೊಣೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.