6
  • Latest

ಭೂಮಿ ಹಕ್ಕಿನ ವಿಷಯ: ಮಾವ-ಅಳಿಯನ ನಡುವೆ ಹೊಡೆದಾಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭೂಮಿ ಹಕ್ಕಿನ ವಿಷಯ: ಮಾವ-ಅಳಿಯನ ನಡುವೆ ಹೊಡೆದಾಟ!

AchyutKumar by AchyutKumar
February 15, 2025
in ಸ್ಥಳೀಯ
advt advt advt
ADVERTISEMENT

ಪೂರ್ವಜರಿಂದ ಬಂದ ಭೂಮಿ ಹಕ್ಕಿನ ವಿಷಯವಾಗಿ ಮಾವ-ಅಳಿಯನ ನಡುವೆ ಹೊಡೆದಾಟ ನಡೆದಿದೆ. ಹೋಡೆದಾಟ ತಪ್ಪಿಸಲು ಬಂದ ಮಹಿಳೆಗೆ ಸಹ ಬೈಗುಳದ ಸುರುಮಳೆ ಸಿಕ್ಕಿದೆ.

ಹೊನ್ನಾವರ ತಾಲೂಕಿನ ಮೇಲಿನ ಇಡಗುಂಜಿಯ ಕುಳಿಮನೆಯಲ್ಲಿ ಸ್ಕೂಬಾ ಇನ್ಸಪೆಕ್ಟರ್ ವಿನೋದಕುಮಾರ ವಾಸವಾಗಿದ್ದಾರೆ. ಅವರ ತಮ್ಮ ಉದಯಕುಮಾರ ಹೆಸರಿನಲ್ಲಿ ವಾಸದ ಮನೆ ಮುಂದೆ 20 ಗುಂಟೆ ಭೂಮಿಯಿದ್ದು, ಇಬ್ಬರು ಸೇರಿ ತಾಯಿ ರಾಧಾ ಅವರ ಹೆಸರಿನಲ್ಲಿ ಜಿಪಿಎ ಮಾಡಿ ವಹಿವಾಟು ನಡೆಸುತ್ತಿದ್ದಾರೆ.

ADVERTISEMENT
ADVERTISEMENT

ರಾಧಾ ಅವರ ಅಣ್ಣ ಕಮಾಲಕರ ನಾಯ್ಕ ಸಹ ಅಲ್ಲಿನ ಹಳೆಯ ಕಟ್ಟಡದಲ್ಲಿ ವಾಸವಾಗಿದ್ದಾರೆ. ಅಲ್ಲಿರುವ 20 ಗುಂಟೆ ಭೂಮಿ ವಿಷಯದಲ್ಲಿ ಈ ಎರಡು ಕುಟುಂಬದವರ ನಡುವೆ ವೈಮನಸ್ಸಿದ್ದು, ಅದೇ ಹೊಡೆದಾಟಕ್ಕೆ ಕಾರಣವಾಗಿದೆ. ಫೆ 13ರಂದು ಜಮೀನಿನಲ್ಲಿರುವ ನೀರಿನ ಪಂಪು ಚಾಲು ಮಾಡಲು ವಿನೋದಕುಮಾರ ಹೋದಾಗ ಅವರನ್ನು ಕಮಲಾಕರ ನಾಯ್ಕ ಹಾಗೂ ಅವರ ಮಗ ಚಂದ್ರು ನಾಯ್ಕ ಅಡ್ಡಗಟ್ಟಿದ್ದಾರೆ.

Advertisement. Scroll to continue reading.
Advertisement. Scroll to continue reading.

`ಈ ಭೂಮಿಗೆ ನೀವು ಕಾಲಿಡುವ ಹಾಗಿಲ್ಲ’ ಎಂದು ತಾಕೀತು ಮಾಡಿದ್ದಾರೆ. ಈ ವೇಳೆ ಜಗಳ ನಡೆದಾಗ ಕಮಲಾಕರ ನಾಯ್ಕ ಕೈಯಲ್ಲಿದ್ದ ಕತ್ತಿ ಬೀಸಿದ್ದಾರೆ. ಜಗಳ ಬಿಡಿಸಲು ಬಂದ ತಂಗಿ ರಾಧಾಗೆ ಸಹ ಕಮಲಾಕರ ನಾಯ್ಕ ನಿಂದಿಸಿದ್ದಾರೆ. ಈ ವೇಳೆ ಅಲ್ಲಿದ್ದ ಚಂದ್ರು ನಾಯ್ಕ ಸಹ ಬೈದಿದ್ದು, ಕಮಲಾಕರ ನಾಯ್ಕರು ಕಲ್ಲು ತೂರಿದ್ದಾರೆ.

ಆ ಕಲ್ಲು ಉದಯಕುಮಾರ ಅವರ ಸೊಂಟಕ್ಕೆ ತಾಗಿದೆ. ಕತ್ತಿಯಿಂದ ಹೆಬ್ಬರಳಿಗೆ ಗಾಯ ಮಾಡಿರುವುದು ಹಾಗೂ ಕಲ್ಲಿನಿಂದ ಹೊಡೆದಿರುವ ಕಾರಣ ಉದಯಕುಮಾರ ಮಂಕಿ ಪೊಲೀಸ್ ಠಾಣೆಗೆ ತೆರಳಿ ಮಾವ ಹಾಗೂ ಮಾವನ ಮಗನ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.

ShareSendTweetShare
ADVERTISEMENT
Previous Post

ಅಪಘಾತ | ಆ ಕಾರಿನಲ್ಲಿದ್ದವ ಒಬ್ಬ.. ಬೈಕಿನಲ್ಲಿದ್ದವರು ನಾಲ್ಕು ಜನ!

Next Post

`ಹೊಸ ಅರಣ್ಯ ನೀತಿ ಜಾರಿಗೆ ಆಗ್ರಹ’

Next Post

`ಹೊಸ ಅರಣ್ಯ ನೀತಿ ಜಾರಿಗೆ ಆಗ್ರಹ'

ಗುತ್ತಿಗೆ ಕಂಪನಿಗೆ ಕೈಗಾ ಹೊಣೆ!

ಉಳುವಿ ಜಾತ್ರೆಯಲ್ಲಿ ಮಾರಾಮಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.