6
  • Latest
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಾಣಿಜ್ಯ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಆಕರ್ಷಕ ಯೋಜನೆ | ಕೋರ್ ಬ್ಯಾಂಕಿoಗ್ ಸೇವೆ | ನುರಿತ ಸಿಬ್ಬಂದಿ

AchyutKumar by AchyutKumar
in ವಾಣಿಜ್ಯ
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ದುಡ್ಡು ಬೆಳೆಯಬೇಕು ಎಂದರೆ ಅದನ್ನು ಸರಿಯಾದ ಸಮಯಕ್ಕೆ ಸರಿಯಾದ ಮಾರ್ಗದಲ್ಲಿ ಹೂಡಿಕೆ ಮಾಡಬೇಕು. ಅಗತ್ಯಕ್ಕೆ ಅನುಗುಣವಾಗಿ ಸಾಲ ಬೇಕು ಎಂದರೂ ಯೋಗ್ಯ ಬ್ಯಾಂಕ್ ಹುಡುಕಬೇಕು. ಈ ಎರಡು ಕೆಲಸಗಳಿಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಸೇವೆ ನೀಡುತ್ತಿರುವ ಯುಕೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್  ಉತ್ತಮ ಆಯ್ಕೆ. ಸೇವಾ ಮನೋಭಾವನೆಯ ಸಿಬ್ಬಂದಿ, ನ್ಯಾಯಯುತ ಬೇಡಿಕೆಗಳಿಗೆ ಸ್ಪಂಧಿಸುವ ಆಡಳಿತ ವರ್ಗ, ಲಕ್ಷ ಸಂಖ್ಯೆಯಲ್ಲಿರುವ ಸಂತೃಪ್ತ ಗ್ರಾಹಕರು ಬ್ಯಾಂಕಿನ ಯಶಸ್ಸಿಗೆ ಕಾರಣ.
2001ರಲ್ಲಿ ಸ್ಥಾಪನೆಯಾದ ಈ ಬ್ಯಾಂಕ್ ಪ್ರಸ್ತುತ 10 ಶಾಖೆಯನ್ನು ಹೊಂದಿದೆ. ಕುಮಟಾ, ಶಿರಸಿ, ಸಿದ್ದಾಪುರ, ದಾಂಡೇಲಿ, ಮುಂಡಗೋಡ, ಹೊನ್ನಾವರ ತಾಲೂಕುಗಳಲ್ಲಿ ಸೇವೆ ದೊರೆಯುತ್ತದೆ. ಎಲ್ಲಾ ರೀತಿಯ ವಿಮೆ, ಪ್ರಯಾಣದ ಟಿಕೆಟ್ ಕಾಯ್ದಿರಿಸುವಿಕೆ, ಇ-ಸ್ಟಾಂಪ್ ಜೊತೆ ವಿದೇಶಿ ಹಣ ವಿನಿಮಯದ ಕೆಲಸವನ್ನು ಇಲ್ಲಿನ ಸಿಬ್ಬಂದಿ ಮಾಡಿಕೊಡುತ್ತಾರೆ.
ಇನ್ನೂ ಸಾಲದ ವಿಷಯಕ್ಕೆ ಬಂದರೆ ವಾಹನ ಸಾಲ, ವೈಯಕ್ತಿಕ ಸಾಲ, ಚಿನ್ನದ ಸಾಲ, ಭೂ ಖರೀದಿ ಸೇರಿದಂತೆ ಇನ್ನಿತರ ಸಾಲಗಳನ್ನು ಅತ್ಯಂತ ಸ್ಪರ್ಧಾತ್ಮಕ ಬಡ್ಡಿದರದಲ್ಲಿ ನೀಡುತ್ತಾರೆ.
ಜಿಲ್ಲೆಯಲ್ಲಿಯೇ ಮೊದಲ ಬಾರಿ ಸಹಕರಿ ವಲಯಕ್ಕೆ ಕೋರ್ ಬ್ಯಾಂಕಿoಗ್ ಪದ್ಧತಿ ತಂದ ಹಿರಿಮೆ ಈ ಬ್ಯಾಂಕಿನದು. ಇದರಿಂದ ಈ ಬ್ಯಾಂಕಿನಲ್ಲಿ ಖಾತೆ ತೆರೆದ ವ್ಯಕ್ತಿ ಅದೇ ಬ್ಯಾಂಕಿನ ಯಾವುದೇ ತಾಲೂಕಿನ ಯಾವುದೇ ಶಾಖೆಯಲ್ಲಿ ವ್ಯವಹಾರ ಮಾಡಬಹುದಾದ ಅವಕಾಶ ನೀಡಲಾಗಿದೆ. ಮುಂದಿನ ವರ್ಷ ಬೆಳ್ಳಿ ಹಬ್ಬ ಆಚರಿಸಲಿರುವ ಯುಕೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ತನ್ನ ಗ್ರಾಹಕರಿಗಾಗಿ ಆನ್ ಲೈನ್ ಬ್ಯಾಂಕ್ ಆಫ್’ನ್ನು ಅಭಿವೃದ್ಧಿಪಡಿಸುತ್ತಿದೆ. ಪ್ರಸ್ತುತ ಹೂಡಿಕೆದಾರರಿಗೂ ಇಲ್ಲಿ ಠೇವಣಿಗೂ ಆಕರ್ಷಕ ಬಡ್ಡಿ ನೀಡಲಾಗುತ್ತಿದ್ದು ಸೈನಿಕ, ವಿಧವೆ, ಅಂಗವಿಕಲ ಹಾಗೂ ಸಂಘ ಸಂಸ್ಥೆಯವರು ಠೇವಣಿ ಇರಿಸಿದಲ್ಲಿ ಅವರಿಗೆ ಹೆಚ್ಚುವರಿ ಬಡ್ಡಿ ಹಾಕಿ ನೀಡಲಾಗುತ್ತದೆ.
ಎರಡು ಸಲ ಉತ್ತಮ ಸಹಕಾರಿ ಪ್ರಶಸ್ತಿಯೂ ಹೊಂದಿರುವ ಯುಕೆ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಕಾಗದರಹಿತ ಆಡಳಿತ ನಡೆಸುವ ಪ್ರಯತ್ನದಲ್ಲಿದೆ.

ADVERTISEMENT

#Sponsored

Advertisement. Scroll to continue reading.
Advertisement. Scroll to continue reading.
Previous Post

ಚರ್ಮಗಂಟು ರೋಗ: ಹೈನುಗಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

Next Post

ಯುವನಿಧಿ ಹಣ ಪಡೆಯಲು ಹೀಗೆ ಮಾಡಿ…

Next Post

ಯುವನಿಧಿ ಹಣ ಪಡೆಯಲು ಹೀಗೆ ಮಾಡಿ...

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ