6
  • Latest

ಗುತ್ತಿಗೆ ಕಂಪನಿಗೆ ಕೈಗಾ ಹೊಣೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಗುತ್ತಿಗೆ ಕಂಪನಿಗೆ ಕೈಗಾ ಹೊಣೆ!

AchyutKumar by AchyutKumar
in ದೇಶ - ವಿದೇಶ

ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಘಟಕದಲ್ಲಿ 5 ಹಾಗೂ 6ನೇ ಘಟಕ ಸ್ಥಾಪನೆ ಕೆಲಸಗಳು ಜೋರಾಗಿದೆ. `ಮೇಘಾ ಇಂಜಿನಿಯರಿoಗ್ ಇನ್ಪಾಸ್ಟಕ್ಚರ್ ಕಂಪನಿ’ ಈ ಕೆಲಸ ನಿರ್ವಹಿಸುವ ಗುತ್ತಿಗೆ ಪಡೆದಿದೆ.

ADVERTISEMENT

ಕೈಗಾದಲ್ಲಿ ಸದ್ಯ ನಾಲ್ಕು ಘಟಕಗಳ ಮೂಲಕ ವಿದ್ಯುತ್ ಉತ್ಪಾದನೆ ನಡೆಯುತ್ತಿದೆ. 21ಸಾವಿರ ಕೋಟಿ ರೂ ವೆಚ್ಚದಲ್ಲಿ ಇನ್ನೆರಡು ಘಟಕ ಸ್ಥಾಪನೆಗೆ ಸರ್ಕಾರ ಆಸಕ್ತಿವಹಿಸಿದೆ. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದರೂ ವಿರೋಧದ ಧ್ವನಿ ಗಟ್ಟಿಯಾಗಿಲ್ಲ. ಹೀಗಾಗಿ ಸದ್ಯ ಘಟಕ ನಿರ್ಮಾಣಕ್ಕೆ ಗುತ್ತಿಗೆ ಕಂಪನಿಯ ಆಯ್ಕೆ ನಡೆದಿದೆ.

ಐದು ಹಾಗೂ ಆರನೇ ಘಟಕದಿಂದ ತಲಾ 700 ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗಲಿದೆ. 2017ರಲ್ಲಿ ಕೇಂದ್ರ ಸಚಿವ ಸಂಪುಟ ಇದಕ್ಕೆ ಅನುಮೋದನೆಯನ್ನು ನೀಡಿದೆ. ಸದ್ಯ ಕೈಗಾ ಅಣು ವಿದ್ಯುತ್ ಘಟಕದಲ್ಲಿ 210 ಮೆಗಾವಾಟ್ ಸಾಮರ್ಥ್ಯದ ನಾಲ್ಕು ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. 5 ಹಾಗೂ 6ನೇ ಘಟಕ ನಿರ್ಮಾಣದ ನಂತರ ಕೈಗಾದಲ್ಲಿ 2.280 ಮೇಗಾವಾಟ್ ವಿದ್ಯುತ್ ಉತ್ಪಾದನೆ ಆಗಲಿದೆ.

Advertisement. Scroll to continue reading.

ಇನ್ನೂ ವಿದ್ಯುತ್ ಸಚಿವಾಲಯದ ಮಾನದಂಡಗಳ ಪ್ರಕಾರ, ಕರ್ನಾಟಕವು ಈ ಯೋಜನೆಯಿಂದ 700 ಮೆಗಾವ್ಯಾಟ್ ಪಾಲನ್ನು ಮತ್ತು 210 ಮೆಗಾವ್ಯಾಟ್‌ನ ಹಂಚಿಕೆಯಾಗದ ಕೋಟಾದಲ್ಲಿ ಒಂದು ಪಾಲು ಪಡೆಯಲಿದೆ. ಈ ಎಲ್ಲಾ ವಿಷಯಗಳ ಬಗ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆಯಲ್ಲಿ ಉತ್ತರ ನೀಡಿದ್ದಾರೆ.

Advertisement. Scroll to continue reading.
Previous Post

`ಹೊಸ ಅರಣ್ಯ ನೀತಿ ಜಾರಿಗೆ ಆಗ್ರಹ’

Next Post

ಉಳುವಿ ಜಾತ್ರೆಯಲ್ಲಿ ಮಾರಾಮಾರಿ!

Next Post

ಉಳುವಿ ಜಾತ್ರೆಯಲ್ಲಿ ಮಾರಾಮಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ