6
  • Latest

ಉಳುವಿ ಜಾತ್ರೆಯಲ್ಲಿ ಮಾರಾಮಾರಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉಳುವಿ ಜಾತ್ರೆಯಲ್ಲಿ ಮಾರಾಮಾರಿ!

AchyutKumar by AchyutKumar
in ರಾಜ್ಯ

ಉಳುವಿ ಜಾತ್ರೆಗೆ ಬಂದಿದ್ದ ಭಕ್ತರ ಮೇಲೆ ಇನ್ನೊಂದು ಭಕ್ತರ ಗುಂಪು ದಾಳಿ ಮಾಡಿದೆ. ಈ ವೇಳೆ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಎಂಟು ಜನ ಉಳುವಿ ಜಾತ್ರೆಗೆ ಬಂದಿದ್ದರು. ಅವರು ಕುಳಗಿ ರಸ್ತೆ ಮೂಲಕ ಹಿಂತಿರುಗುತ್ತಿದ್ದರು. ಈ ವೇಳೆ ಬೆಳಗಾವಿ ಕಿತ್ತೂರು ಕಾದ್ರೋಳ್ಳಿ ಭಕ್ತರು ಅವರ ಮೇಲೆ ಮುಗಿ ಬಿದ್ದಿದ್ದಾರೆ. ಈ ವೇಳೆ ಬೈಲಹೊಂಗಲ ತಂಡದವರು ಸಹ ಪ್ರತಿ ದಾಳಿ ಮಾಡಿದ್ದಾರೆ.

ಈ ಜಟಾಪಟಿಯಲ್ಲಿ ಅದೃಶ್ಯಪ್ಪ ಹೊಳೆ, ನಾಗರಾಜಪ್ಪ ಕಳಸಣ್ಣನವರ್ ಎಂಬಾತರಿಗೆ ಗಾಯವಾಗಿದೆ. ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದಂತೆ ಹೊಡೆದಾಡಿಕೊಂಡವರು ಅಲ್ಲಿಂದ ನಾಪತ್ತೆಯಾಗಿದ್ದಾರೆ.

ಯಾವ ಕಾರಣಕ್ಕೆ ಈ ಜಗಳ ಶುರುವಾಯಿತು? ಯಾತಕ್ಕಾಗಿ ಹೊಡೆದಾಡಿಕೊಂಡರು? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ShareSendTweetShare
Previous Post

ಗುತ್ತಿಗೆ ಕಂಪನಿಗೆ ಕೈಗಾ ಹೊಣೆ!

Next Post

ಗೌರಿ ಶ್ರಮಕ್ಕೆ ಒಲಿದ ಗಂಗೆ!

Next Post

ಗೌರಿ ಶ್ರಮಕ್ಕೆ ಒಲಿದ ಗಂಗೆ!

ಅನುಭವ ಟೂರಿಸ್ಟ್'ಗೆ ಕೆಟ್ಟ ಅನುಭವ!

ಮೀನುಗಾರಿಗೆ ಮುಗಿಸಿ ಬಂದವನಿಗೆ ಹೃದಯಘಾತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.