6
  • Latest

ಮೀನುಗಾರಿಗೆ ಮುಗಿಸಿ ಬಂದವನಿಗೆ ಹೃದಯಘಾತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೀನುಗಾರಿಗೆ ಮುಗಿಸಿ ಬಂದವನಿಗೆ ಹೃದಯಘಾತ!

AchyutKumar by AchyutKumar
February 16, 2025
in ಸ್ಥಳೀಯ
advt advt advt
ADVERTISEMENT

ಮೀನುಗಾರಿಕೆಗೆ ತೆರಳಿ ಮನೆಗೆ ಮರಳಿದ ಅಶೋಕ ಅಂಬಿಗ ಆಯಾಸಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಹೃದಯ ಆಘಾತದಿಂದ ಸಾವನಪ್ಪಿದ್ದಾರೆ.

ಹೊನ್ನಾವರ ಕಾಸರಕೋಡು ತೊಪ್ಪಲಕೇರಿಯ ಅಶೋಕ ಅಂಬಿಗೆ ಅವರು ಹೊಳೆಬದಿಕೇರಿಯ ಹೊಸಪಟ್ಟಣದಲ್ಲಿ ವಾಸವಾಗಿದ್ದರು. ಫೆ 15ರಂದು ಬೆಳಗ್ಗೆ ಬೇಗ ಎದ್ದು ಅವರು ಮೀನುಗಾರಿಕೆಗೆ ಹೋಗಿದ್ದರು. ಎಂದಿನoತೆ ಮೀನುಗಾರಿಕೆ ಮುಗಿಸಿ ಮಧ್ಯಾಹ್ನ 3 ಗಂಟೆಗೆ ಮನೆಗೆ ಮರಳಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮನೆಗೆ ಮರಳಿದ ನಂತರ ಆಯಾಸಗೊಂಡ ಕಾರಣ ಮಲಗಿದ್ದರು. ಅಸ್ವಸ್ಥರಾದ ಅವರನ್ನು ಪತ್ನಿ ಚಿತ್ರಾ ಹಾಗೂ ಅಕ್ಕ-ಪಕ್ಕದ ಮನೆಯವರು ಸೇರಿ ರಿಕ್ಷಾದಲ್ಲಿ ಹೊನ್ನಾವರಕ್ಕೆ ಕರೆತಂದರು. ಅಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಹೃದಯಘಾತದಿಂದ ಅಶೋಕ ಅಂಬಿಗ ಸಾವನಪ್ಪಿದರು.

 

ShareSendTweetShare
ADVERTISEMENT
Previous Post

ಅನುಭವ ಟೂರಿಸ್ಟ್’ಗೆ ಕೆಟ್ಟ ಅನುಭವ!

Next Post

ಹಂದಿ ಕಾಟಕ್ಕೆ ನಲುಗಿದ ಅಡಿಕೆ ತೋಟ

Next Post

ಹಂದಿ ಕಾಟಕ್ಕೆ ನಲುಗಿದ ಅಡಿಕೆ ತೋಟ

ಭಟ್ಕಳದ ಚೆಲುವಿಗೆ ಬೆಂಗಳೂರಿಗರು ಫೀದಾ!

ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.