6
  • Latest

ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ

AchyutKumar by AchyutKumar
February 16, 2025
in ಸ್ಥಳೀಯ
advt advt advt
ADVERTISEMENT

ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ. ಗಾಯಗೊಂಡ ಮೂವರು ಮಕ್ಕಳು ಮುಂಡಗೋಡು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಭಾನುವಾರ ಮುಂಡಗೋಡು ಪಟ್ಟಣದ ಕಿಲ್ಲೆ ಓಣಿಯ ಸಮೀರ ನಿಗೋಣಿ ಅವರ 6 ವರ್ಷದ ಮಗ ಶಾದಾಬ, ಲಮಾಣಿ ತಾಂಡಾದ 4 ವರ್ಷದ ಅನನ್ಯ ಲಮಾಣಿ ಹಾಗೂ ಕಿಲ್ಲೆ ಓಣಿಯ ಮತ್ತೊಬ್ಬ ಬಾಲಕ ಆಟವಾಡುತ್ತಿದ್ದರು. ಈ ವೇಳೆ ಅಲ್ಲಿ ಆಗಮಿಸಿದ ಹುಚ್ಚು ನಾಯಿ ಆ ಮೂವರು ಮಕ್ಕಳ ಮೇಲೆ ಏಕಾಏಕಿ ದಾಳಿ ನಡೆಸಿದೆ. ನಾಯಿ ಕಚ್ಚಿದ್ದರಿಂದ ಮಕ್ಕಳು ಗಾಯಗೊಂಡು ಅಲ್ಲಿಯೇ ಬಿದ್ದು ಹೊರಳಾಟ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ಮಕ್ಕಳನ್ನು ರಕ್ಷಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಾಯಿಗೆ ಹುಚ್ಚು ಹಿಡಿದ ಕಾರಣ ಜನ ಅದನ್ನು ಓಡಿಸುವ ಪ್ರಯತ್ನ ನಡೆಸಿದರು ಪ್ರಯೋಜನವಾಗಿಲ್ಲ. ಹೀಗಾಗಿ ಕೆಲ ಕಾಲ ಸ್ಥಳದಲ್ಲಿ ಆತಂಕ ಸೃಷ್ಠಿಯಾಗಿತ್ತು. ನಂತರ ಆ ನಾಯಿ ಅಲ್ಲಿಂದ ತೆರಳಿದ್ದು, ಜನ ನಿರಾಳರಾದರು ನಾಯಿ ಕಚ್ಚಿದ ಪರಿಣಾಮ ಶಾದಾಬ ನಿಗೋಣಿ ಹಾಗೂ ಅನನ್ಯ ಲಮಾಣಿ ಅವರಿಗೆ ಹೆಚ್ಚಿನ ಪ್ರಮಾಣದಲ್ಲಿ ಗಾಯವಾಗಿದೆ. ಹೀಗಾಗಿ ಅವರಿಬ್ಬರಿಗೂ ಪ್ರಾಥಮಿಕ ಚಿಕಿತ್ಸೆ ನಂತರ ಹುಬ್ಬಳ್ಳಿಗೆ ಕರೆದೊಯ್ದು ಅಲ್ಲಿನ ಕಿಮ್ಸ್’ಗೆ ದಾಖಲಿಸಲಾಗಿದೆ. ಸಣ್ಣ ಪ್ರಮಾಣದಲ್ಲಿ ಗಾಯಗೊಂಡ ಬಾಲಕನಿಗೆ ಮುಂಡಗೋಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಮುಂಡಗೋಡು ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅದರಲ್ಲಿಯೂ ಹುಚ್ಚುನಾಯಿ, ಕಜ್ಜಿನಾಯಿಗಳು ಆಗಾಗ ಕಾಣಿಸಿಕೊಳ್ಳುತ್ತಿವೆ. ಪಟ್ಟಣ ಪಂಚಾಯತಿಯವರು ನಾಯಿಗಳನ್ನು ನಿಯಂತ್ರಿಸಬೇಕು ಎಂದು ಜನ ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ

Next Post

ಹಳ್ಳಕ್ಕೆ ಬಿದ್ದು ಕೊನೆಉಸಿರೆಳೆದ ಮೂರು ವರ್ಷದ ಕಂದಮ್ಮ

Next Post

ಹಳ್ಳಕ್ಕೆ ಬಿದ್ದು ಕೊನೆಉಸಿರೆಳೆದ ಮೂರು ವರ್ಷದ ಕಂದಮ್ಮ

ಹುಲಿ ಹೊಂಡಕ್ಕೆ ಆನೆ ಆಗಮನ!

ರೈಲಿಗೆ ತಲೆಕೊಟ್ಟ ಕೂಲಿ ಕಾರ್ಮಿಕ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.