6
  • Latest

ರೈಲಿಗೆ ತಲೆಕೊಟ್ಟ ಕೂಲಿ ಕಾರ್ಮಿಕ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೈಲಿಗೆ ತಲೆಕೊಟ್ಟ ಕೂಲಿ ಕಾರ್ಮಿಕ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕೂಲಿ ಕೆಲಸ ಮಾಡಿಕೊಂಡಿದ್ದ ಅಮೀತ ಕವಳೆಕರ್ ರೈಲಿಗೆ ತಲೆಕೊಟ್ಟು ತಮ್ಮ ಜೀವ ಕಳೆದುಕೊಂಡಿದ್ದಾರೆ.

Advertisement. Scroll to continue reading.

ಕಾರವಾರದ ಅರವಾ ಪಂಟಲಭಾಗದಲ್ಲಿ ಅಮೀತ ಕವಳೆಕರ್ (34) ವಾಸವಾಗಿದ್ದರು. ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ಅವರಿಗೆ ಕಳೆದ ಎರಡುವರೆ ವರ್ಷಗಳ ಹಿಂದೆ ಮಾನಸಿಕ ಆಘಾತವಾಗಿತ್ತು. ಮಾನಸಿಕ ನೋವಿಗೆ ಅವರು ಚಿಕಿತ್ಸೆ ಪಡೆದರೂ ಪ್ರಯೋಜನವಾಗಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಎರಡುವರೆ ವರ್ಷದಿಂದ ಮಾನಸಿಕ ನೋವು ಅನುಭವಿಸಿ ಅಸ್ವಸ್ಥಗೊಂಡಿದ್ದ ಅವರು ಫೆ 16ರಂದು ಮನೆ ಬಳಿ ಹಾದು ಹೋದ ರೈಲಿಗೆ ತಲೆ ಕೊಟ್ಟರು. ಗೋವಾ ಕಡೆ ಸಂಚರಿಸುತ್ತಿದ್ದ ರೈಲು ಅವರ ತಲೆಯನ್ನು ತುಂಡರಿಸಿತು. ಈ ವಿಷಯದ ಬಗ್ಗೆ ಅಮೀತ ಅವರ ಅಣ್ಣ ಅಜೀತ ಕವಳೆಕರ್ ಪೊಲೀಸರಿಗೆ ವರದಿ ಒಪ್ಪಿಸಿದರು. ಚಿತ್ತಾಕುಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
ADVERTISEMENT
Previous Post

ಹುಲಿ ಹೊಂಡಕ್ಕೆ ಆನೆ ಆಗಮನ!

Next Post

ಪ್ರಮೋದ ಹೆಗಡೆರಿಗೆ ಸುವರ್ಣ ಕಿರೀಟ!

Next Post

ಪ್ರಮೋದ ಹೆಗಡೆರಿಗೆ ಸುವರ್ಣ ಕಿರೀಟ!

ವಿಮಾನ ನಿಲ್ದಾಣ | ವೃದ್ಧೆಯ ಬದುಕಿಗೆ ಬೆಳಕಾದ ಪರಿಹಾರ ಆದೇಶ!

ಅಘನಾಶಿನಿಗೆ ಆರತಿ ಗೌರವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.