6
  • Latest

ಅಘನಾಶಿನಿಗೆ ಆರತಿ ಗೌರವ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಘನಾಶಿನಿಗೆ ಆರತಿ ಗೌರವ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಕುಮಟಾದ ದಿವಗಿಯಲ್ಲಿ ಯುವಾ ಬ್ರಿಗ್ರೆಡ್ ನಡೆಸಿದ ಅಘನಾಶಿನಿ ಆರತಿ ಕಾರ್ಯಕ್ರಮ ಅತ್ಯಂತ ಶೃದ್ದಾ-ಭಕ್ತಿಯಿಂದ ನಡೆದಿದ್ದು, ಭಾನುವಾರ ರಾತ್ರಿಯ ಈ ಕಾರ್ಯಕ್ರಮಕ್ಕೆ ಸಾವಿರಾರು ಜನ ಸಾಕ್ಷಿಯಾಗಿದ್ದಾರೆ.

Advertisement. Scroll to continue reading.

`ನದಿ ಪಾತ್ರದಲ್ಲಿ ಅನೇಕ ನಾಗರಿಕತೆ ಹಾಗೂ ವೇದಗಳ ಜನನವಾಗಿದೆ. ಇಂಥ ನದಿಗಳ ಉಳುವಿಗಾಗಿ ಯುವಾ ಬ್ರಿಗೇಡ್ ಅನೇಕ ನದಿಗಳ ಸ್ವಚ್ಛತಾ ಕಾರ್ಯ ನಡೆಸುತ್ತ ಬಂದಿದೆ. ಇದರ ಪರಿಣಾಮವಾಗಿ ಜನರಿಗೆ ಸಹ ನದಿಯ ಬಗ್ಗೆ ಅಭಿಮಾನ ಮೂಡಿದೆ’ ಎಂದು ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಶ್ರೀ ಅಭಿನವ ಹಾಲ ಸ್ವಾಮೀಜಿ ಮಹಾಸಂಸ್ಥಾನ ಮಠ ಹಿರೇಹಡಗಲಿ ಅವರು ಆಶೀರ್ವಚನ ನೀಡಿ `ತಾಯಿ ಮಕ್ಕಳನ್ನು ಪ್ರೀತಿ ಮಾಡುವಂತೆ ಅಘನಾಶಿನಿ ನದಿ ಈ ಭಾಗದ ಜನರ ಜೀವನಾಡಿಯಾಗಿದೆ’ ಎಂದು ಅಭಿಪ್ರಾಯಪಟ್ಟರು.

Advertisement. Scroll to continue reading.
ADVERTISEMENT
ADVERTISEMENT

ಮೂಡಬಿದರೆಯ ಕರಿಂಜೆಮಠದ ಮುಕ್ತಾನಂದ ಸ್ವಾಮೀಜಿ ಮಾತನಾಡಿ `ಧರ್ಮ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕಿದೆ. ಒಗ್ಗಟ್ಟು ಇಲ್ಲದೇ ಇದ್ದರೆ ಭವಿಷ್ಯ ಕಷ್ಟವಿದೆ’ ಎಂದು ಹೇಳಿದರು. ಯುವಾ ಬ್ರಿಗ್ರೇಡ್ ಸದಸ್ಯರು ಅಘನಾಶಿನಿ ನದಿಗೆ ಆರತಿ ಮಾಡಿ ಗಮನಸೆಳೆದರು. ದಿವಗಿ ಗ್ರಾಮ ಪಂಚಾಯತ ಅಧ್ಯಕ್ಷ ಜಗ್ಗು ಭಟ್, ಯುವಾ ಬ್ರಿಗ್ರೇಡ್ ತಂಡದ ಸುಭಾಸ್ ಅಂಬಿಗ, ಲಕ್ಷ್ಮೀಕಾಂತ ಮುಕ್ರಿ, ಹೇಮಂತಕುಮಾರ ಗಾಂವಕರ, ಗೌರೀಶ ನಾಯ್ಕ, ರವೀಶ ನಾಯ್ಕ, ಪ್ರಕಾಶ ನಾಯ್ಕ, ಸಚೀನ ಭಂಡಾರಿ, ಚಿದಾನಂದ ಹರಿಕಾಂತ, ಗಣಪತಿ ಪಟಗಾರ, ರಾಘವೇಂದ್ರ ಎಲ್ ಜಿ, ಗಿರೀಶ ಪಟಗಾರ, ಮಂಜುನಾಥ ಗೌಡ, ಜ್ಯೋತಿ ನಾಯ್ಕ, ಯಮುನಾ ಅಂಬಿಗ ಕಾರ್ಯಕ್ರಮ ಸಂಘಟಿಸಿದ್ದರು. ಊರಿನ ಪ್ರಮುಖರಾದ ರಾಘವೇಂದ್ರ ದೇಶಭಂಡಾರಿ, ಜಟ್ಟಿ ಮುಕ್ರಿ, ವಿನೋದ ಅಂಬಿಗ, ಆನಂದು ದೇಶಭಂಡಾರಿ, ವಿವೇಕ ನಾಯ್ಕ ಇತರರು ಹಾಜರಿದ್ದರು.

ShareSendTweetShare
ADVERTISEMENT
Previous Post

ವಿಮಾನ ನಿಲ್ದಾಣ | ವೃದ್ಧೆಯ ಬದುಕಿಗೆ ಬೆಳಕಾದ ಪರಿಹಾರ ಆದೇಶ!

Next Post

ತಂಬೂರು ಜಾತ್ರೆಗೆ ಯಲ್ಲಾಪುರದ ಚಕ್ಕಡಿ!

Next Post

ತಂಬೂರು ಜಾತ್ರೆಗೆ ಯಲ್ಲಾಪುರದ ಚಕ್ಕಡಿ!

ಈ ಬಿಯರ್ ಬಲು ದುಬಾರಿ!

25 ಜನರನ್ನು ರಕ್ಷಿಸಿದ ಮಹಿಳೆಯ ಮೆಸೆಜು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.