6
  • Latest

25 ಜನರನ್ನು ರಕ್ಷಿಸಿದ ಮಹಿಳೆಯ ಮೆಸೆಜು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

25 ಜನರನ್ನು ರಕ್ಷಿಸಿದ ಮಹಿಳೆಯ ಮೆಸೆಜು!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಬೆಂಗಳೂರಿನಿoದ ಯಾಣಕ್ಕೆ ಬಂದಿದ್ದ 25 ಪ್ರವಾಸಿಗರು ಯಾಣದ ಕಾಡಿನಲ್ಲಿ ದಿಕ್ಕೆಟ್ಟಿದ್ದು, ಈ ವೇಳೆ ಮಹಿಳೆಯೊಬ್ಬರು ರವಾನಿಸಿದ ತುರ್ತು ಸಂದೇಶ ಎಲ್ಲಾ ಪ್ರವಾಸಿಗರನ್ನು ರಕ್ಷಿಸಿದೆ.

ಫೆ 16ರಂದು ಬೆಂಗಳೂರಿನ 8 ಹುಡುಗಿಯರು ಹಾಗೂ 16 ಹುಡುಗರ ಜೊತೆ ಪ್ರವಾಸಿ ಮಾರ್ಗದರ್ಶಕರೊಬ್ಬರು ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು. ಎರಡು ಮಿನಿ ಬಸ್ ಮೂಲಕ ಯಾಣ ತಲುಪಿದ ಅವರು ಅಲ್ಲಿಂದ ಮರಳುವಾಗ ದಾರಿ ತಪ್ಪಿದರು. ರಾತ್ರಿ ಯಾಣ ಗುಡ್ಡ ತಿರುವಿನಲ್ಲಿ ಅವರಿದ್ದ ಮಿನಿ ಬಸ್ ಸಹ ಕೈ ಕೊಟ್ಟಿತು. ಅಕ್ಕ-ಪಕ್ಕದ ಕಾಡು ಹಾಗೂ ನಿರ್ಜನ ಪ್ರದೇಶ ನೋಡಿದ ಪ್ರವಾಸಿಗರು ಬೆದರಿದರು. ಯಾರ ಮೊಬೈಲಿನಲ್ಲಿ ಸಹ ನೆಟ್‌ವರ್ಕ ಕಾಣುತ್ತಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಈ ನಡುವೆ ಆ ಬಸ್ಸಿನಲ್ಲಿದ್ದ ಅಗಲ್ಯ ಪ್ರಿಯದರ್ಶಿನಿ ಎಂಬಾತರು ಪೊಲೀಸರಿಗೆ ಸಹಾಯಕ್ಕಾಗಿ ಮನವಿ ರವಾನಿಸಿದರು. ಸಾಕಷ್ಟು ಪ್ರಯತ್ನದ ನಂತರ ಸಣ್ಣ ಮೊಬೈಲ್ ಸಿಗ್ನಲ್ ಮೂಲಕ ಅವರ ಮೆಸೆಜ್ ಪೊಲೀಸರಿಗೆ ತಲುಪಿತು. 112 ವಾಹನದ ಮೂಲಕ ಪೊಲೀಸ್ ಸಿಬ್ಬಂದಿ ಸಂತೋಷ ಮಾಳಗೌಡರ್, ಮಹೇಶ ನಾಯ್ಕ ಹಾಗೂ ಪಂಡರಿನಾಥ ಮುಂಬೈಕರ್ ಯಾಣದ ಕಡೆ ಸಂಚರಿಸಿದರು. ಆದರೆ, ಮೆಸೆಜ್ ಕಳುಹಿಸಿದ ಮಹಿಳೆಯ ಮೊಬೈಲ್ ಸಹ ವ್ಯಾಪ್ತಿ ಪ್ರದೇಶದಿಂದ ಹೊರಗೆ ಹೋಗಿತ್ತು.

Advertisement. Scroll to continue reading.

ಸಾಕಷ್ಟು ಹುಡುಕಾಟ ನಡೆಸಿದ ನಂತರ ಗುಡ್ಡದ ತಪ್ಪಲಿನ ತಿರುವಿನಲ್ಲಿ ಎರಡು ಮಿನಿ ಬಸ್ ಕಾಣಿಸಿತು. ಅಲ್ಲಿ ಬಸ್ ಸಿಲುಕಿಕೊಂಡಿದನ್ನು ಗಮನಿಸಿದ ಪೊಲೀಸರು ಜೆಸಿಬಿ ಯಂತ್ರವನ್ನು ಸ್ಥಳಕ್ಕೆ ಕರೆಯಿಸಿದರು. ಆ ಬಸ್ಸುಗಳನ್ನು ಮೇಲೆತ್ತಿದರು. ಜೊತೆಗೆ ಇನ್ನೊಂದು ಮಿನಿ ಬಸ್ ಮಾಡಿಸಿ ಅಲ್ಲಿದ್ದ ಪ್ರವಾಸಿಗರನ್ನು ಹಿಲ್ಲೂರಿನ ಮುಖ್ಯ ರಸ್ತೆಗೆ ತಂದು ಬಿಟ್ಟರು.

ಅಲ್ಲಿಂದ ಇನ್ನೊಂದು ವಾಹನದ ಮೂಲಕ ಎಲ್ಲಾ ಪ್ರವಾಸಿಗರು ಬೆಂಗಳೂರು ಸೇರಿದರು. ರಾತ್ರಿ ವೇಳೆಯ ತುರ್ತು ಸನ್ನಿವೇಶದಲ್ಲಿಯೂ ಸಹನೆಯಿಂದ ವರ್ತಿಸಿ ಸಹಾಯ ಮಾಡಿದ ಪೊಲೀಸರಿಗೆ ಪ್ರವಾಸಿಗರು ಕೃತಜ್ಞತೆ ಸಲ್ಲಿಸಿದರು.

ShareSendTweetShare
ADVERTISEMENT
Previous Post

ಈ ಬಿಯರ್ ಬಲು ದುಬಾರಿ!

Next Post

ಮಾನವ ಹಕ್ಕು ಸದಸ್ಯರಿಂದ ಮಕ್ಕಳ ರಕ್ಷಣೆಯ ಪ್ರವಚನ!

Next Post

ಮಾನವ ಹಕ್ಕು ಸದಸ್ಯರಿಂದ ಮಕ್ಕಳ ರಕ್ಷಣೆಯ ಪ್ರವಚನ!

ನೌಕಾನೆಲೆ ರಹಸ್ಯ: ಪಾಕಿಸ್ತಾನದ ನಂಟು ಹೊಂದಿದ ದೇಶದ್ರೋಹಿಗಳ ಸೆರೆ!!

ತಹಶೀಲ್ದಾರ್‌ ಕಚೇರಿ | ಜನರ ಎದುರೇ ಅಧಿಕಾರಿಗಳ ಹೊಡೆದಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.