6
  • Latest

ನೌಕಾನೆಲೆ ರಹಸ್ಯ: ಪಾಕಿಸ್ತಾನದ ನಂಟು ಹೊಂದಿದ ದೇಶದ್ರೋಹಿಗಳ ಸೆರೆ!!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ನೌಕಾನೆಲೆ ರಹಸ್ಯ: ಪಾಕಿಸ್ತಾನದ ನಂಟು ಹೊಂದಿದ ದೇಶದ್ರೋಹಿಗಳ ಸೆರೆ!!

AchyutKumar by AchyutKumar
in ದೇಶ - ವಿದೇಶ

ಭಾರತೀಯ ನೌಕಾನೆಲೆ ರಹಸ್ಯವನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದ ಅಡಿ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಇಬ್ಬರನ್ನು ಬಂಧಿಸಿದೆ.

ADVERTISEMENT

ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಮತ್ತು ಕಾರವಾರ ತಾಲೂಕಿನ ಮುದುಗಾದ ವೇತನ ತಾಂಡೇಲ್ ಹನಿಟ್ರಾಪ್ ಮೂಲಕ ನೌಕಾ ರಹಸ್ಯ ಬೇಧಿಸಿದ್ದರು. ಆ ರಹಸ್ಯ ಮಾಹಿತಿಯನ್ನು ಹಣದ ಆಸೆಗಾಗಿ ಪಾಕಿಸ್ತಾನಕ್ಕೆ ರವಾನಿಸಿದ್ದರು.‌

ಹೈದರಾಬಾದ್‌ನ NIA ಅಧಿಕಾರಿಗಳ ತಂಡ ಸೋಮವಾರ ಕಾರವಾರದಲ್ಲಿ ತಂಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ರಾತ್ರಿತನಕ ಅಗತ್ಯ ದಾಖಲೆಗಳನ್ನು ಪರಿಶೀಲಿಸಿತು. ಬಳಿಕ, ಮಂಗಳವಾರ ಎರಡು ತಂಡಗಳ ಮೂಲಕ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆಯಿತು.

Advertisement. Scroll to continue reading.

ಅಂಕೋಲಾದಲ್ಲಿ ಬಂಧಿತನಾದ ಅಕ್ಷಯ ನಾಯ್ಕನನ್ನು ಅಲ್ಲಿಯೇ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಕಾರವಾರಕ್ಕೆ ತರಲಾದ ಮುಡಗ ವ್ಯಾತನ್ದಾಲನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ.

Advertisement. Scroll to continue reading.

2024ರ ಆಗಸ್ಟ್ ತಿಂಗಳಲ್ಲಿ ನೌಕಾ ತಾಣದ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ನಂತರ ಅವರಿಗೆ ನೋಟಿಸ್ ನೀಡಿ ಬಿಡುಗಡೆ ಮಾಡಲಾಗಿತ್ತು. ಇದೀಗ ಅದೇ ಪ್ರಕರಣದ ಮುಂದುವರೆದ ತನಿಖೆಯ ಭಾಗವಾಗಿ ಇಬ್ಬರನ್ನು ಬಂಧಿಸಲಾಗಿದೆ.

Previous Post

ಮಾನವ ಹಕ್ಕು ಸದಸ್ಯರಿಂದ ಮಕ್ಕಳ ರಕ್ಷಣೆಯ ಪ್ರವಚನ!

Next Post

ತಹಶೀಲ್ದಾರ್‌ ಕಚೇರಿ | ಜನರ ಎದುರೇ ಅಧಿಕಾರಿಗಳ ಹೊಡೆದಾಟ!

Next Post

ತಹಶೀಲ್ದಾರ್‌ ಕಚೇರಿ | ಜನರ ಎದುರೇ ಅಧಿಕಾರಿಗಳ ಹೊಡೆದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ