6
  • Latest

ಕುಂಭಮೇಳ | ಭಕ್ತಿ ಪ್ರದರ್ಶನಕ್ಕೆ ರಾಜಕಾರಣಿಗಳ ಪೈಪೋಟಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕುಂಭಮೇಳ | ಭಕ್ತಿ ಪ್ರದರ್ಶನಕ್ಕೆ ರಾಜಕಾರಣಿಗಳ ಪೈಪೋಟಿ!

AchyutKumar by AchyutKumar
in ರಾಜಕೀಯ
advt advt advt
ADVERTISEMENT

ಪ್ರಯಾಗರಾಜ್’ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಉತ್ತರ ಕನ್ನಡ ಜಿಲ್ಲೆಯ ರಾಜಕಾರಣಿಗಳು ತೆರಳಿದ್ದಾರೆ.

Advertisement. Scroll to continue reading.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾರದ ಹಿಂದೆ ಕುಂಭಮೇಳಕ್ಕೆ ತೆರಳಿ ಭಕ್ತಿಯ ಸ್ನಾನ ಮಾಡಿದರು. ಅದಾದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಮ್ಮ ಕುಟುಂಬದವರ ಜೊತೆ ಕುಂಭಮೇಳಕ್ಕೆ ತೆರಳಿದರು. ಇದೀಗ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ಅವರು ತಮ್ಮ ಬಂಧು-ಬಳಗದವರೊoದಿಗೆ ಕುಂಭಮೇಳಕ್ಕೆ ತೆರಳಿ ಪುಣ್ಯಸ್ನಾನದಲ್ಲಿ ಭಾಗಿಯಾಗಿದ್ದಾರೆ.

ADVERTISEMENT
ADVERTISEMENT

ಇನ್ನೂ, ಉತ್ತರ ಕನ್ನಡ ಜಿಲ್ಲೆಯಿಂದಲೂ ದೊಡ್ಡ ಪ್ರಮಾಣದಲ್ಲಿ ಭಕ್ತರು ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದಾರೆ. ಪ್ರತಿ ತಾಲೂಕುಗಳಿಂದಲೂ ವಿಶೇಷ ಬಸ್ಸುಗಳು ಪ್ರಯಾಗರಾಜ್’ಗೆ ತೆರಳುತ್ತಿದೆ. ಅಲ್ಲಿ ತೆರಳಿದ ಪ್ರತಿಯೊಬ್ಬರು ಭಕ್ತಿಭಾವದಿಂದ ತ್ರಿವೇಣಿ ಸಂಗಮದಲ್ಲಿ ಮಿಂದೇಳುತ್ತಿದ್ದಾರೆ. ಜೊತೆಗೆ ಅಲ್ಲಿನ ಫೋಟೋಗಳನ್ನು ಸಹ ಅಷ್ಟೇ ಖುಷಿಯಿಂದ ಹಂಚಿಕೊಳ್ಳುತ್ತಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಅನಧಿಕೃತ ಆಸ್ತಿಗೂ ಇ-ಖಾತಾ!

Next Post

ಹಳ್ಳದ ಹಾದಿ ಹಿಡಿದ ಲಾರಿ!

Next Post

ಹಳ್ಳದ ಹಾದಿ ಹಿಡಿದ ಲಾರಿ!

ವೈದ್ಯನನ್ನು ಬೆದರಿಸಿದ ನಕಲಿ ಪತ್ರಕರ್ತರು!

ಕನ್ಯೆ ಸಿಗದ ಕಾರಣ ಕೃಷಿಕ ಆತ್ಮಹತ್ಯೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.