6
  • Latest

ಕನ್ಯೆ ಸಿಗದ ಕಾರಣ ಕೃಷಿಕ ಆತ್ಮಹತ್ಯೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕನ್ಯೆ ಸಿಗದ ಕಾರಣ ಕೃಷಿಕ ಆತ್ಮಹತ್ಯೆ!

AchyutKumar by AchyutKumar
in ಸ್ಥಳೀಯ

ಕಳೆದ 33 ವರ್ಷಗಳಿಂದ ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರೂ ವಧು ಸಿಗದ ಬೇಸರದಲ್ಲಿ ಅರುಣ ಹೆಗಡೆ ತಮ್ಮ 58ನೇ ವಯಸ್ಸಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ADVERTISEMENT

ಸಿದ್ದಾಪುರದ ಮಗದೂರು ಕೊಂಡ್ಲಿಯಲ್ಲಿ ಅರುಣ ಅಣ್ಣಪ್ಪ ಹೆಗಡೆ ತಮ್ಮ ಅಣ್ಣ-ತಮ್ಮಂದಿರ ಜೊತೆ ವಾಸವಾಗಿದ್ದರು. ಕೃಷಿ ಕೆಲಸ ಮಾಡಿಕೊಂಡಿದ್ದ ಅವರಿಗೆ ಎಲ್ಲಿಯೂ ಕನ್ಯೆ ಸಿಕ್ಕಿರಲಿಲ್ಲ. ಸಾಕಷ್ಟು ಓಡಾಟ ನಡೆಸಿದರೂ ಅವರಿಗೆ ಕಂಕಣಭಾಗ್ಯ ಕೂಡಿ ಬಂದಿರಲಿಲ್ಲ. ಇದೇ ವಿಷಯವಾಗಿ ಅವರು ಸದಾ ಬೇಸರದಲ್ಲಿರುತ್ತಿದ್ದರು.

ಯಾವುದೇ ಹಬ್ಬ-ಹರಿದಿನಗಳಿಗೆ ಹೋದರು ಅಲ್ಲಿ ಅವರು ತಮ್ಮ ಮದುವೆ ವಿಷಯ ಪ್ರಸ್ತಾಪಿಸುತ್ತಿದ್ದರು. ಮನೆಗೆ ಬಂದವರ ಬಳಿ ಸಹ ಸಮಸ್ಯೆ ಬಗ್ಗೆ ಹೇಳಿಕೊಳ್ಳುತ್ತಿದ್ದರು. ಆದರೆ, ಇದರಿಂದ ಯಾವುದೇ ಪ್ರಯೋಜನವಾಗಿರಲಿಲ್ಲ. ಮದುವೆ ಆಗದ ಕಾರಣ ಅರುಣ ಹೆಗಡೆ ಮಾನಸಿಕ ಖಿನ್ನತೆಗೆ ಸಹ ಒಳಗಾಗಿದ್ದರು.

Advertisement. Scroll to continue reading.

ಅವರು ಬೇರೆಯವರ ಜೊತೆ ಬೆರೆಯುವುದನ್ನು ಕಡಿಮೆ ಮಾಡಿದ್ದರು. ಮದುವೆ ಆಗಿಲ್ಲ ಎಂಬ ಕೊರಗಿನಲ್ಲಿಯೇ ಫೆ 8ರಂದು ಅವರು ಕ್ರಿಮಿನಾಶಕವನ್ನು ಸೇವಿಸಿದ್ದರು. ಇದನ್ನು ಅರಿತ ಅವರ ಅಣ್ಣ ರಾಘವೇಂದ್ರ ಹೆಗಡೆ ತಕ್ಷಣ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅದಾದ ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೂ ಕರೆದೊಯ್ದು ತಮ್ಮನನ್ನು ಬದುಕಿಸಿಕೊಳ್ಳುವ ಪ್ರಯತ್ನ ಮಾಡಿದ್ದರು.

Advertisement. Scroll to continue reading.

ಆದರೆ, ಫೆ 17ರಂದು ಅರುಣ ಹೆಗಡೆ ಕೊನೆ ಉಸಿರೆಳೆದರು. ಈ ಸಾವಿನ ಬಗ್ಗೆ ರಾಘವೇಂದ್ರ ಹೆಗಡೆ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

Previous Post

ವೈದ್ಯನನ್ನು ಬೆದರಿಸಿದ ನಕಲಿ ಪತ್ರಕರ್ತರು!

Next Post

ಕೈ ಕೊಟ್ಟ ಯುವತಿ: ಪತ್ರ ಬರೆದು ನೇಣಿಗೆ ಶರಣಾದ ಯುವಕ!

Next Post

ಕೈ ಕೊಟ್ಟ ಯುವತಿ: ಪತ್ರ ಬರೆದು ನೇಣಿಗೆ ಶರಣಾದ ಯುವಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ