6
  • Latest

ಅಪಘಾತ: ಕಂದಮ್ಮನ ಜೊತೆ ಕೊನೆಯುಸಿರೆಳೆದ ತಾಯಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಪಘಾತ: ಕಂದಮ್ಮನ ಜೊತೆ ಕೊನೆಯುಸಿರೆಳೆದ ತಾಯಿ

AchyutKumar by AchyutKumar
in ರಾಜ್ಯ

ಯಲ್ಲಾಪುರದಿಂದ ಅಂಕೋಲಾ ಕಡೆ ಚಲಿಸುತ್ತಿದ್ದ ಲಾರಿ ಅರಬೈಲ್ ಘಟ್ಟ ಮುಕ್ತಾಯದ ನಂತರ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ತಾಯಿ-ಮಗು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಜೊತೆಗೆ ಇನ್ನೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಫೆ 19ರ ನಸುಕಿನಲ್ಲಿ ಈ ಅಪಘಾತ ನಡೆದಿದೆ. ಅರಬೈಲ್ ಘಟ್ಟದ ಇಳಿಜಾರಿನಲ್ಲಿ ಬಿಜಾಪುರದ ಪ್ರಶಾಂತ ಕುಂಬಾರ ಎಂಬಾತ ಅತಿ ವೇಗದಿಂದ ಲಾರಿ ಚಲಾಯಿಸಿಕೊಂಡು ಬಂದಿದ್ದು ಅಪಘಾತಕ್ಕೆ ಕಾರಣ. ಕೊಪ್ಪಳದ ಶ್ರೀಕಾಂತ ರೆಡ್ಡಿ ಅವರು ತಮ್ಮ ಕುಟುಂಬದೊoದಿಗೆ ಅಂಕೋಲಾದಿoದ ಹುಬ್ಬಳ್ಳಿ ಕಡೆ ಚಲಿಸುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಗುದ್ದಿದೆ.

ವೇಗವಾಗಿ ಬಂದ ಲಾರಿ ಅರಬೈಲ್ ಮಾರುತಿ ದೇವಸ್ಥಾನದಿಂದ ಕೊಂಚ ಮುಂದೆ ಬಲಗಡೆ ಹೊರಳಿದೆ. ಆ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ರಭಸವಾಗಿ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಶ್ರೀಕಾಂತ ರೆಡ್ಡಿ ಅವರ ಪತ್ನಿ ಚೈತ್ರ ಆರ್ (31) ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಅಪಘಾತದ ರಭಸಕ್ಕೆ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಶ್ರೀಕಾಂತ ರೆಡ್ಡಿ ಹಾಗೂ ಅವರ ಜೊತೆಗಿದ್ದ ಆರ್ ವೆಂಕಟೇಶ್ ಗಂಭಿರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ.

Advertisement. Scroll to continue reading.

ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಯಲ್ಲಾಲಿಂಗ ಕುನ್ನೂರು ತನಿಖೆ ನಡೆಸುತ್ತಿದ್ದಾರೆ. ಸಿಪಿಐ ರಮೇಶ ಹಾನಾಪುರ ಹಾಗೂ ಶಿರಸಿ ಡಿವೈಎಸ್‌ಪಿ ಗಣೇಶ ಕೆ ಎಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement. Scroll to continue reading.
Previous Post

ನಿಜವಾದ ಸುಳ್ಳುಗಾರ ಯಾರು?

Next Post

ಅರಣ್ಯವಾಸಿಗಳಿಗೆ ಕಾನೂನು ಅರಿವು: ಸಚಿವರ ಮೆಚ್ಚುಗೆ

Next Post

ಅರಣ್ಯವಾಸಿಗಳಿಗೆ ಕಾನೂನು ಅರಿವು: ಸಚಿವರ ಮೆಚ್ಚುಗೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ