6
  • Latest

ಅರಣ್ಯವಾಸಿಗಳಿಗೆ ಕಾನೂನು ಅರಿವು: ಸಚಿವರ ಮೆಚ್ಚುಗೆ

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Friday, May 15, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯವಾಸಿಗಳಿಗೆ ಕಾನೂನು ಅರಿವು: ಸಚಿವರ ಮೆಚ್ಚುಗೆ

AchyutKumar by AchyutKumar
in ರಾಜ್ಯ
advt advt advt
ADVERTISEMENT

ಭೂಮಿ ಹಕ್ಕಿನ ವಿಷಯವಾಗಿ ಅರಣ್ಯವಾಸಿಗಳಿಗೆ ಕಾನೂನು ಅರಿವು ಮೂಡಿಸುವ ನ್ಯಾಯವಾದಿ ರವೀಂದ್ರ ನಾಯ್ಕ ಅವರ ಪ್ರಯತ್ನಕ್ಕೆ ಸಚಿವ ಸತೀಶ ಜಾರಕಿಹೊಳಿ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.

ಫೆ 19ರಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ಸಚಿವರನ್ನು ಭೇಟಿ ಮಾಡಿದರು. ಈ ವೇಳೆ ಕಾನೂನು ಜಾಗೃತ ಜಾಥಾ ಬಗ್ಗೆ ಅರಿತ ಸಚಿವರು ಮೆಚ್ಚುಗೆಯ ಮಾತನಾಡಿದರು. ಕಾನೂನು ಜಾಗೃತ ಅಂಗವಾಗಿ ಮುದ್ರಿಸಿದ ಕರಪತ್ರದಲ್ಲಿನ ಭೂಮಿ ಹಕ್ಕಿಗೆ ಸಂಬoಧಿಸಿ ಕಾನೂನು ಅಂಶಗಳ ವಿವರವನ್ನು ರವೀಂದ್ರ ನಾಯ್ಕ ವಿವರಿಸಿದರು. ರಾಜ್ಯದ ಎಲ್ಲಡೆ ಈ ಜಾಥಾ ಸಂಚರಿಸುವ ಬಗ್ಗೆ ಮಾಹಿತಿ ನೀಡಿದರು.

Advertisement. Scroll to continue reading.
ADVERTISEMENT
ADVERTISEMENT

`ಅಸಮರ್ಪಕ ಮತ್ತು ಅಪೂರ್ಣವಾದ ಅರಣ್ಯ ಹಕ್ಕು ಸಮಿತಿಯಿಂದ ಅರಣ್ಯವಾಸಿಗಳ ಅರ್ಜಿಗಳನ್ನ ಪುನರ್ ಪರಿಶೀಲಿಸುವ ಪ್ರಕ್ರಿಯೆ ರದ್ದುಗೊಳಿಸಬೇಕು’ ಎಂದು ಈ ಹಿಂದೆ ಒತ್ತಾಯಿಸಿದಾಗ ಸಚಿವ ಸತೀಶ ಜಾರಕಿಹೊಳಿ ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಈ ಹಿನ್ನಲೆ ಕಾನೂನುಬಾಹಿರ ಪುನರ್ ಪರಿಶೀಲನಾ ಪ್ರಕ್ರಿಯೆ ಸ್ಥಗಿತವಾಗಿತ್ತು. ಬುಧವಾರ ಮಾನವ ಬಂಧು ವೇದಿಕೆಯ ಪ್ರಮುಖ ಅನಂತ ನಾಯ್ಕ ಸಹ ರವೀಂದ್ರ ನಾಯ್ಕರ ಜೊತೆಗಿದ್ದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಅಪಘಾತ: ಕಂದಮ್ಮನ ಜೊತೆ ಕೊನೆಯುಸಿರೆಳೆದ ತಾಯಿ

Next Post

ಹೊಡೆದಾಟಕ್ಕೆ ಬಾರದವನಿಗೆ ಚೂರಿ ಇರಿತ!

Next Post

ಹೊಡೆದಾಟಕ್ಕೆ ಬಾರದವನಿಗೆ ಚೂರಿ ಇರಿತ!

20 ಲಕ್ಷಕ್ಕೆ 300ಮೀ ರಸ್ತೆ!

ಸದಸ್ಯೆಯ ಖಾತೆ ಸೇರಿದ ಸ್ಕೋಡ್‌ವೆಸ್ ಕಾಸು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.