6
  • Latest

ಹೊಡೆದಾಟಕ್ಕೆ ಬಾರದವನಿಗೆ ಚೂರಿ ಇರಿತ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಡೆದಾಟಕ್ಕೆ ಬಾರದವನಿಗೆ ಚೂರಿ ಇರಿತ!

AchyutKumar by AchyutKumar
in ಸ್ಥಳೀಯ

ತಿಂಗಳ ಹಿಂದೆ ನಡೆದ ಹೊಡೆದಾಟದಲ್ಲಿ ತಮ್ಮ ಜೊತೆಗೆ ಬಾರದ ಕಾರಣ ಯುವಕನಿಗೆ ಆತನ ಸ್ನೇಹಿತರೇ ಚೂರಿ ಹಾಕಿದ್ದಾರೆ.

ಭಟ್ಕಳ ತಾಲೂಕಿನ ಪುರವರ್ಗ ರೈಲ್ವೆ ಹಳಿ ಸಮೀಪ ಮಂಗಳವಾರ ರಾತ್ರಿ ಭಗತನಗರದ ನಾಗರಾಜ ನಾಯ್ಕರ ಮೇಲೆ ದಾಳಿ ನಡೆದಿದೆ. ಮಂಜುನಾಥ ಮಾಸ್ತಪ್ಪ ನಾಯ್ಕ ಪುರವರ್ಗ, ದಯಾನಂದ ವೈಕುಂಠ ನಾಯ್ಕ ಹಡೀನ ಹಾಗೂ ಶಿವ ರಾಜು ನಾಯ್ಕ ಚಾಕು ಇರಿದು ನಾಗರಾಜ ನಾಯ್ಕರನ್ನು ಗಾಯಗೊಳಿಸಿದ್ದಾರೆ.

ಭಟ್ಕಳದ ಸೋಡಿಗದ್ದೆ ಜಾತ್ರೆ ಸಮಯದಲ್ಲಿ ಮಂಜುನಾಥ ನಾಯ್ಕ ಮತ್ತು ದಯಾನಂದ ನಾಯ್ಕ ಸೇರಿಕೊಂಡು ವೆಂಕಟೇಶ ಮಂಜುನಾಥ ನಾಯ್ಕ ಮೇಲೆ ಹಲ್ಲೆ ನಡೆಸಿದ್ದರು. ಈ ಗಲಾಟೆಯಿಂದ ನಾಗರಾಜ ನಾಯ್ಕ ದೂರವುಳಿದಿದ್ದರು. ಇದೇ ಸಿಟ್ಟಿನಿಂದ ನಾಗರಾಜ ನಾಯ್ಕರ ಮೇಲೆ ಇದೀಗ ಹಲ್ಲೆ ನಡೆದಿದೆ. ಡಿ 18ರ ರಾತ್ರಿ 11.40ರ ಸುಮಾರಿಗೆ ನಾಗರಾಜ ಮತ್ತು ಆತನ ಗೆಳೆಯ ಲೊಕೇಶ ನಾಯ್ಕ ಬೈಕಿನಲ್ಲಿ ಬರುತ್ತಿದ್ದಾಗ ಮೂವರು ಅಡ್ಡಗಟ್ಟಿ ದಾಳಿ ಮಾಡಿದ್ದಾರೆ.

ಅಡ್ಡಗಟ್ಟಿದ ಮೂವರು ಒಂದೇ ಬೈಕಿನಲ್ಲಿ ಬಂದಿದ್ದು, ಆ ಪೈಕಿ ಮಂಜುನಾಥ ನಾಯ್ಕ ತನ್ನ ಬಳಿ ಇದ್ದ ಚಾಕುವಿನಿಂದ ನಾಗರಾಜನ ಮೇಲೆ ಹಲ್ಲೆ ನಡೆಸಿದ ಬಗ್ಗೆ ದೂರಲಾಗಿದೆ.

ShareSendTweetShare
Previous Post

ಅರಣ್ಯವಾಸಿಗಳಿಗೆ ಕಾನೂನು ಅರಿವು: ಸಚಿವರ ಮೆಚ್ಚುಗೆ

Next Post

20 ಲಕ್ಷಕ್ಕೆ 300ಮೀ ರಸ್ತೆ!

Next Post

20 ಲಕ್ಷಕ್ಕೆ 300ಮೀ ರಸ್ತೆ!

ಸದಸ್ಯೆಯ ಖಾತೆ ಸೇರಿದ ಸ್ಕೋಡ್‌ವೆಸ್ ಕಾಸು!

ಅನಾಥ ಕಾರಿನಲ್ಲಿ ಕೋಟಿ ರೂ ಹಣ: ರಹಸ್ಯ ಬೇದಿಸಿದ ಪೊಲೀಸರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.