6
  • Latest

ಕಾಲಿಗೆ ಬಿದ್ದರೂ ಕರಗದ ಅಧಿಕಾರಿಯ ಮನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಲಿಗೆ ಬಿದ್ದರೂ ಕರಗದ ಅಧಿಕಾರಿಯ ಮನ!

AchyutKumar by AchyutKumar
February 20, 2025
in ಸ್ಥಳೀಯ
advt advt advt
ADVERTISEMENT

ಸರ್ಕಾರದಿಂದ ದೊರೆಯುವ ಉಚಿತ ವಿದ್ಯುತ್ ಹಾಗೂ ಬೆಟ್ಟದ ಮಣ್ಣು ಬಳಸಿ ಇಟ್ಟಿಗೆ ತಯಾರಿಸುತ್ತಿದ್ದವರ ಮೇಲೆ ಮುಂಡಗೋಡಿನ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲಿದ್ದ ರೈತರು ಅಧಿಕಾರಿಗಳ ಕಾಲಿಗೆ ಬಿದ್ದರೂ ಕೇಳದೇ ದಾಸ್ತಾನು ಮಾಡಿದ್ದ ಇಟ್ಟಿಗೆಗಳನ್ನು ಜೆಸಿಬಿ ಯಂತ್ರಗಳ ಮೂಲಕ ಧ್ವಂಸ ಮಾಡಿದ್ದಾರೆ.

ಕಳೆದ ಕೆಲವು ತಿಂಗಳಿoದ ಅನೇಕ ರೈತರು ಕೃಷಿ ಜಮೀನುಗಳಲ್ಲಿ ಹಲವರು ಅನಧಿಕೃತವಾಗಿ ಇಟ್ಟಿಗೆ ತಯಾರು ಮಾಡುತ್ತಿದ್ದರು. ಕೆಲವೆಡೆ ಜಮೀನಿನ ಮೂಲ ಮಾಲೀಕರು, ಇಟ್ಟಿಗೆ ತಯಾರಿಸುವ ಉದ್ಯಮಿಗಳಿಗೆ ಜಮೀನನ್ನು ಬಾಡಿಗೆ ಆಧಾರದ ಮೇಲೆ ನೀಡಿದ್ದರು. 30ಕ್ಕೂ ಅಧಿಕ ರೈತರಿಗೆ ತಹಶೀಲ್ದಾರ್ ಕಚೇರಿಯಿಂದ ನೋಟಿಸ್ ನೀಡಲಾಗಿತ್ತು. ಅದಾಗಿಯೂ ಇಟ್ಟಗಿ ತಯಾರಿಕಾ ಘಟಕ ನಿಂತಿರಲಿಲ್ಲ. ಈ ಹಿನ್ನಲೆ ಫೆ 18ರಂದು ತಹಶೀಲ್ದಾರ್ ಶಂಕರ ಗೌಡಿ ದಾಳಿ ನಡೆಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸಿದ್ಧಪಡಿಸಿದ ಇಟ್ಟಿಗೆ ಭಟ್ಟಿಗಳನ್ನು ಅವರು ಜೆಸಿಬಿ ಮೂಲಕ ಧ್ವಂಸ ಮಾಡಿಸಿದರು. ಈ ವೇಳೆ ರೈತರು-ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು. ಕೊನೆಗೆ ರೈತರು ಅಧಿಕಾರಿಗಳ ಕಾಲಿಗೆ ಬಿದ್ದು ಬೇಡಿಕೊಂಡರು. ಆದರೂ, ಕೇಳದೇ ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ನಾಶ ಮಾಡಿದರು. ಕೆಲವರು ಒಂದು ಬಾರಿ ವಿನಾಯತಿ ನೀಡಿದರೆ ಬೇರೆ ಕಡೆ ಸ್ಥಳಾಂತರ ಮಾಡುವುದಾಗಿ ಹೇಳಿದ್ದು, ಅಂಥ ಕೆಲವರಿಗೆ ಮಾತ್ರ ಒಂದುವಾರದ ಅವಕಾಶವನ್ನು ನೀಡಿದರು.

ಕೆಲವೆಡೆ ಮೂರರಿಂದ ನಾಲ್ಕು ಎಕರೆ ಕೃಷಿ ಜಮೀನುಗಳಲ್ಲಿ ಬೃಹತ್ ಪ್ರಮಾಣದ ಇಟ್ಟಿಗೆ ತಯಾರು ಮಾಡಿರುವುದು ದಾಳಿಯ ವೇಳೆ ಕಂಡು ಬಂದಿತು. ಯಾವುದೇ ಅನುಮತಿ ಇಲ್ಲದೇ ದೊಡ್ಡ ಪ್ರಮಾಣದಲ್ಲಿ ಇಟ್ಟಿಗೆ ತಯಾರಿಕೆ, ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳು ಅಚ್ಚರಿ ವ್ಯಕ್ತಪಡಿಸಿದರು. ಅಲ್ಲಿ ಕೆಲಸ ಮಾಡುವವರಿಗೆ ಸೂಕ್ತ ವೇತನ ನೀಡದಿರುವುದು, ರಾತ್ರಿ ವೇಳೆ ಇಟ್ಟಿಗೆ ತಯಾರಿಸುತ್ತಿರುವ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಪಡೆದರು.

ShareSendTweetShare
ADVERTISEMENT
Previous Post

ವಂಚನೆಯಲ್ಲಿಯೂ ದೊಡ್ಡ ದಾಖಲೆ ಬರೆದ ಪಿಡಿಓ!

Next Post

ಇನ್ಸುರೆನ್ಸ ಆಸೆಗೆ ಸುಳ್ಳು ದೂರು ಕೊಡಿಸಿದ DYSP: ಪೊಲೀಸರ ವಿರುದ್ಧವೇ ಮೇಲಧಿಕಾರಿಗೆ ದೂರು!

Next Post

ಇನ್ಸುರೆನ್ಸ ಆಸೆಗೆ ಸುಳ್ಳು ದೂರು ಕೊಡಿಸಿದ DYSP: ಪೊಲೀಸರ ವಿರುದ್ಧವೇ ಮೇಲಧಿಕಾರಿಗೆ ದೂರು!

ಆಸ್ಪತ್ರೆಯಲ್ಲಿ ಹೊಡೆದಾಟ.. ನ್ಯಾಯಕ್ಕಾಗಿ ಉಗ್ರ ಹೋರಾಟ!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.