6
  • Latest
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

AchyutKumar by AchyutKumar
in ಸ್ಥಳೀಯ

`ದಿನ ಕಳೆದಂತೆ ತನಗೆ ವಯಸ್ಸಾಗುತ್ತಿದೆ’ ಎಂದು ಕೊರಗುತ್ತಿದ್ದ ನಾರಾಯಣ ವೈದ್ಯ ಆ ಕೊರಗು ಸಹಿಸಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ!

ಕುಮಟಾ ತಾಲೂಕಿನ ಸುವರ್ಣಗದ್ದೆ ಹೊರಭಾಗದ ನಾರಾಯಣ ವೈದ್ಯ ಅವರು ಎಲೆಕ್ಟಿಕಲ್ ವೃತ್ತಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಆದರೆ, ಯಾವುದೇ ದೈಹಿಕ ಸಮಸ್ಯೆ ಇರಲಿಲ್ಲ. ಅದಾಗಿಯೂ `ನಿತ್ಯವೂ ಅವರು ತನಗೆ ವಯಸ್ಸಾಗುತ್ತಿದೆ’ ಎಂದು ಕೊರಗುತ್ತಿದ್ದರು.

`ಇನ್ನು ಹೆಚ್ಚು ವಯಸ್ಸಾದ ನಂತರ ಕೆಲಸ ಮಾಡಲು ಆಗುವುದಿಲ್ಲ’ ಎಂದು ಬೇಸರಿಸಿಕೊಂಡಿದ್ದರು. ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದ ವಯಸ್ಸು ಹಾಗೂ ವೃದ್ದಾಪ್ಯದ ದಿನಗಳನ್ನು ನೆನೆದು ಆಘಾತಕ್ಕೆ ಒಳಗಾಗಿದ್ದರು.

ಫೆ 17ರಂದು ಅವರು ಕೆಲಸ ಮಾಡುವ ಉದ್ದೇಶದಿಂದ ಗದ್ದೆಗೆ ಹೋಗಿದ್ದರು. ಅಲ್ಲಿ ಸಹ ಅವರ ತಲೆಯೊಳಗೆ `ವಯಸ್ಸಿನ ಭೂತ’ ಆವರಿಸಿತು. `ತನಗೆ ವಯಸ್ಸಾಗಿದೆ’ ಎಂಬ ಭ್ರಮೆಗೆ ಸಿಲುಕಿದ ಅವರು ಗದ್ದೆಯಲ್ಲಿದ್ದ ಗೇರು ಮರಕ್ಕೆ ಸೀರೆ ಕಟ್ಟಿದರು. ಆ ಸೀರೆಗೆ ತಮ್ಮ ಕುತ್ತಿಗೆಯನ್ನು ಸಿಲುಕಿಸಿಕೊಂಡು ಜೋತಾಡಿದರು.

ಅಲ್ಲಿಗೆ ಅವರ ಪ್ರಾಣಪಕ್ಷಿ ಹಾರಿ ಹೋಗಿದ್ದು, ಇದನ್ನು ನೋಡಿದ ನಾರಾಯಣ ವೈದ್ಯರ ಮಗ ಪ್ರದೀಪ ವೈದ್ಯ ಪೊಲೀಸರಿಗೆ ವರದಿ ಒಪ್ಪಿಸಿದರು. ಪೊಲೀಸ್ ಪ್ರಕರಣ ದಾಖಲಾದ ನಂತರ ಶವ ಪಡೆದು ಅಂತ್ಯ ಸಂಸ್ಕಾರ ನೆರವೇರಿಸಿದರು.

ShareSendTweetShare
Previous Post

ಆಸ್ಪತ್ರೆಯಲ್ಲಿ ಹೊಡೆದಾಟ.. ನ್ಯಾಯಕ್ಕಾಗಿ ಉಗ್ರ ಹೋರಾಟ!

Next Post

PUC ಪರೀಕ್ಷೆ: ಸಿಬ್ಬಂದಿಗೆ ಐಡಿ ಕಾರ್ಡ – ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ!

Next Post
DC interested in empowering Anganwadis: Nutritional treatment for malnourished children!

PUC ಪರೀಕ್ಷೆ: ಸಿಬ್ಬಂದಿಗೆ ಐಡಿ ಕಾರ್ಡ - ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ!

ಅಂಕೋಲಾ ಲಾಡ್ಜಿನಲ್ಲಿ ಶವವಾದ ಶಿರಸಿಯ ಉದ್ಯಮಿ!

ಸರ್ಕಾರಿ ಹರಾಜು: ಮರದ ಮನೆಗೆ ದಾಂಡೇಲಿ ಕಟ್ಟಿಗೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.