6
  • Latest

ಅನಧಿಕೃತ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು: ನಿಯಂತ್ರಣಕ್ಕೆ ಆಗ್ರಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅನಧಿಕೃತ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು: ನಿಯಂತ್ರಣಕ್ಕೆ ಆಗ್ರಹ

AchyutKumar by AchyutKumar
June 20, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಶಿರಸಿ: ವಿದ್ಯಾರ್ಥಿಗಳಿಂದ ನಡೆಯುತ್ತಿರುವ ಅನಧಿಕೃತ ಚಟುವಟಿಕೆಗಳನ್ನ ನಿಯಂತ್ರಣ ಮಾಡುವಂತೆ ಶಿರಸಿ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದದವರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಭೀಮಣ್ಣ ನಾಯ್ಕ, ಸಹಾಯಕ ಆಯುಕ್ತರು, ಡಿವೈಎಸ್‌ಪಿ ಹಾಗೂ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ನಗರದ ಸುಭಾಷ್ ಚಂದ್ರ ಬೋಸ್ ಸಂಕೀರ್ಣ ಹಾಗೂ ದೇವಿ ಕೆರೆ ಉದ್ಯಾನವನದಲ್ಲಿ ಕಾಲೇಜು ವಿದ್ಯಾರ್ಥಿಗಳು ಗಾಂಜಾ, ಸಿಗರೇಟ್ ಸೇವನೆ ಸೇರಿದಂತೆ ಯುವಕ ಯುವತಿಯರು ಅಶ್ಲೀಲವಾಗಿ ಹಾಗೂ ಅಸಭ್ಯವಾಗಿ ವರ್ತಿಸುತಿದ್ದ ಮಾದ್ಯಮದಲ್ಲಿ ವರದಿ ಪ್ರಸಾರವಾಗಿತ್ತು. ಇದನ್ನು ನೋಡಿದ ಶಿರಸಿ ಮಹಿಳಾ ಸ್ವಾಂತನ ಕೇಂದ್ರದ ಸದಸ್ಯರು ವಿದ್ಯಾರ್ಥಿಗಳ ಹಾಗೂ ಪಾಲಕರ ಹಿತ ದೃಷ್ಟಿಯಿಂದ ಮಾದಕ ದ್ರವ್ಯ ಸೇವನೆ ವಿರುದ್ಧ ತಿರುಗಿ ಬಿದ್ದಿದ್ದು, ನಿಯಂತ್ರಣಕ್ಕೆ ಆಗ್ರಹಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಗೋಕರ್ಣದಿಂದ ಪಂಡರಾಪುರಕ್ಕೆ ಪಾದಯಾತ್ರೆ

Next Post

ಆರೋಗ್ಯ ಕೇಂದ್ರದ ಜಾಗಕ್ಕೆ ಅನಾರೋಗ್ಯ

Next Post

ಆರೋಗ್ಯ ಕೇಂದ್ರದ ಜಾಗಕ್ಕೆ ಅನಾರೋಗ್ಯ

ಹಲಸಿನ ಖಾದ್ಯ ಸವಿಯಲು ಇಲ್ಲಿ ಬನ್ನಿ!

ಸಂಗೀತ ಕ್ಷೇತ್ರದ ಸಾಧಕಿ ದೀಪ್ತಿ

ಸಂಗೀತ ಕ್ಷೇತ್ರದ ಸಾಧಕಿ ದೀಪ್ತಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.