6
  • Latest

ಸರ್ಕಾರಿ ಹರಾಜು: ಮರದ ಮನೆಗೆ ದಾಂಡೇಲಿ ಕಟ್ಟಿಗೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸರ್ಕಾರಿ ಹರಾಜು: ಮರದ ಮನೆಗೆ ದಾಂಡೇಲಿ ಕಟ್ಟಿಗೆ

AchyutKumar by AchyutKumar
in ರಾಜ್ಯ
advt advt advt
ADVERTISEMENT

ಗುಣಮಟ್ಟದ ಮರಗಳನ್ನು ಬಳಸಿ ಮನೆ ನಿರ್ಮಿಸಿಕೊಳ್ಳಬೇಕು ಎಂದುಕೊoಡವರಿಗೆ ದಾಂಡೇಲಿ ಮರಮಟ್ಟು ಸಂಗ್ರಹಾಲಯದಿoದ ಮರಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಫೆ 21ರಿಂದ 25ರವರೆಗೆ ಇಲ್ಲಿ ಮತ್ತಿ, ನಂದಿ, ಹೊನ್ನೆ, ತೇಗ, ಸಾಗವಾನಿ, ಕರಮುತ್ತಲ, ಜಂಬೆ, ಕಿಂದಳ, ಹೆದ್ದಿ ಸೇರಿ ವಿವಿಧ ದಿಮ್ಮಿಗಳ ಹರಾಜು ಪ್ರಕ್ರಿಯೆ ನಡೆಯಲಿದೆ

Advertisement. Scroll to continue reading.

ದಾಂಡೇಲಿ, ಹಳಿಯಾಳ, ಜೋಯಿಡಾ, ಭಗವತಿ, ಬರ್ಚಿ, ಸಾಂಬ್ರಾಣಿ, ವಿರ್ನೋಲಿ, ತಿನೈಘಾಟ್ ಮತ್ತು ಜಗಲಬೆಟ್ ಕಾಡುಗಳಿಂದ ಪಡೆದ 1481 ಮರದ ತುಂಡುಗಳು ಹರಾಜಿನಲ್ಲಿರಲಿವೆ. 2300 ಘನ ಮೀಟರ್’ನ್ನು ಹರಾಜು ಹಾಕಲಾಗುತ್ತದೆ.

Advertisement. Scroll to continue reading.
ADVERTISEMENT
ADVERTISEMENT

ಪ್ರತಿಯೊಂದು ಲಾಟ್ ಉದ್ದ, ಸುತ್ತಳತೆ ಮತ್ತು ಗುಣಮಟ್ಟದ ವರ್ಗವನ್ನು ವಿವರಿಸಲಾಗಿದೆ. ಹರಾಜಿಗೂ ಮುನ್ನ ಮರದ ನಾಟಾ ಪರಿಶೀಲನೆಗೆ ಅವಕಾಶವಿದ್ದು, ಇ-ಹರಾಜಿನ ಮೂಲಕವೂ ಪಡೆಯುವ ಅವಕಾಶವಿದೆ. ಉತ್ತಮ ಮರ ಹುಡುಕಾಟ ನಡೆಸುತ್ತಿರುವವರಿ ದಾಂಡೇಲಿ ಡಿಪೋ ಅಧಿಕಾರಿಗಳಿಗೆ ಫೋನ್ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ಫೋನ್ ನಂ: 94836 68784 ಅಥವಾ 9773078388

ShareSendTweetShare
ADVERTISEMENT
Previous Post

ಅಂಕೋಲಾ ಲಾಡ್ಜಿನಲ್ಲಿ ಶವವಾದ ಶಿರಸಿಯ ಉದ್ಯಮಿ!

Next Post

ರಾಜಿಸೂತ್ರದ ರಹಸ್ಯ ಹೇಳಿದ ನ್ಯಾಯ ದೇವತೆ!

Next Post

ರಾಜಿಸೂತ್ರದ ರಹಸ್ಯ ಹೇಳಿದ ನ್ಯಾಯ ದೇವತೆ!

ಉತ್ತರ ಕನ್ನಡದ ಪ್ರತಿಭೆಗೆ ಉತ್ತರಖಾಂಡದಲ್ಲಿ ಮನ್ನಣೆ!

`ಪರಿಶುದ್ಧ ಹೃದಯವೇ ಭಗವಂತನ ನಿವಾಸ'

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.