6
  • Latest

ಉತ್ತರ ಕನ್ನಡದ ಪ್ರತಿಭೆಗೆ ಉತ್ತರಖಾಂಡದಲ್ಲಿ ಮನ್ನಣೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಉತ್ತರ ಕನ್ನಡದ ಪ್ರತಿಭೆಗೆ ಉತ್ತರಖಾಂಡದಲ್ಲಿ ಮನ್ನಣೆ!

AchyutKumar by AchyutKumar
February 20, 2025
in ದೇಶ - ವಿದೇಶ
advt advt advt
ADVERTISEMENT

ಉತ್ತರಖಂಡದಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ ದಾಂಡೇಲಿಯ ಶ್ವೇತಾ ಅನ್ನಿಗೇರಿ ಕುಸ್ತಿ ಪಂದ್ಯಾವಳಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಶ್ವೇತಾ ಅನ್ನಿಗೇರಿ ಅವರು ಅಂಬೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. 58 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಅವರು ಭಾಗವಹಿಸಿದ್ದರು. ಅಲ್ಲಿ ಅವರು ಮಹತ್ವದ ಸಾಧನೆ ಮಾಡಿ ಪದಕ ಪಡೆದಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಇದೇ ಕಾಲೇಜಿನ ಶಾಲಿನಿ ಸಿದ್ದಿ ಹಾಗೂ ರೋಹನ್ ದೊಡ್ಡಮನಿ ಸಹ ಇತರೆ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾ ವಸತಿ ಶಾಲೆಯಲ್ಲಿ ತರಬೇತಿ ಪಡೆದವರಾಗಿದ್ದಾರೆ.

 

ShareSendTweetShare
ADVERTISEMENT
Previous Post

ರಾಜಿಸೂತ್ರದ ರಹಸ್ಯ ಹೇಳಿದ ನ್ಯಾಯ ದೇವತೆ!

Next Post

`ಪರಿಶುದ್ಧ ಹೃದಯವೇ ಭಗವಂತನ ನಿವಾಸ’

Next Post

`ಪರಿಶುದ್ಧ ಹೃದಯವೇ ಭಗವಂತನ ನಿವಾಸ'

ಅತಿಕ್ರಮಣದಾರರಿಗೆ ಸಚಿವರ ಅಭಯ: ತಜ್ಞರ ಜೊತೆ ಸಮಾಲೋಚನೆ ಬಳಿಕ ಮುಂದಿನ ನಿರ್ಧಾರ

ಶಿವ ಶಿವ ಎಂದರೆ ಭಯವಿಲ್ಲ.. ಶಿವನಾಮಕೆ ಸಾಟಿ ಬೇರಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.