6
  • Latest

`ಪರಿಶುದ್ಧ ಹೃದಯವೇ ಭಗವಂತನ ನಿವಾಸ’

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ಪರಿಶುದ್ಧ ಹೃದಯವೇ ಭಗವಂತನ ನಿವಾಸ’

AchyutKumar by AchyutKumar
February 20, 2025
in ಸ್ಥಳೀಯ
advt advt advt
ADVERTISEMENT

`ಪರಿಶುದ್ಧ ಮನಸ್ಸು ಹೊಂದಿದವರ ಹೃದಯದಲ್ಲಿ ಭಗವಂತ ನೆಲೆಸಿರುತ್ತಾನೆ’ ಎಂದು ಸೋಂದಾ ಸ್ವರ್ಣವಲ್ಲಿಯ ಗಂಗಾಧರೇoದ್ರ ಸರಸ್ವತೀ ಶ್ರೀಗಳು ಹೇಳಿದ್ದಾರೆ.

ಅವರು ಯಲ್ಲಾಪುರ ತಾಲೂಕಿನ ಯಡಳ್ಳಿಯ ಶ್ರೀ ರಾಮನಾಥೇಶ್ವರ ದೇವಸ್ಥಾನದಲ್ಲಿ ನಿರ್ಮಿಸಲಾಗುವ ಶಿಲಾಮಯ ದೇವಾಲಯ ಕಟ್ಟಡದ ಶಿಲಾನ್ಯಾಸ ನೆರವೇರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಂತರ ಆಶೀರ್ವಚನ ನೀಡಿ `ಯಾರ ಮನಸ್ಸಿನಲ್ಲಿ ಮತ್ತು ಹೃದಯದಲ್ಲಿ ಒಳ್ಳೆಯತನ ಹೊಂದಿರುತ್ತಾರೆಯೋ ಅವರೊಳಗೆ ದೇವರು ಸದಾ ನೆಲೆಸಿರುತ್ತಾನೆ’ ಎಂದರು. `ಯಡಳ್ಳಿಯ ದೇವಾಲಯದಲ್ಲಿ ಇಷ್ಟು ದಿನ ಮೃಣ್ಮಯನಾಗಿ ನೆಲೆಗೊಂಡಿದ್ದ ದೇವರು, ಇನ್ನು ಮುಂದೆ ಚಿನ್ಮಯನಾಗಿ ದೇವಾಲಯದಲ್ಲಿ ರಾರಾಜಿಸುತ್ತಾನೆ’ ಎಂದು ಹೇಳಿದರು.

ಗ್ರಾಮಸ್ಥರು ಶ್ರದ್ಧೆ, ಭಕ್ತಿಗಳಿಂದ ನಿರ್ಮಿಸಲು ಇಚ್ಚಿಸಿರುವ ಶಿಲಾಮಯ ಕಟ್ಟಡಕ್ಕೆ ಹಣ ಜಾಸ್ತಿ ಖರ್ಚಾದರೂ ಉತ್ತಮ ದೇಗುಲ ನಿರ್ಮಾಣ ನಿಶ್ಚಿತ. ಹೊರಗೆ ಶಿಲಾಮಯನಾಗಿ ಕಾಣಿಸುವ ದೇವರು ಒಳಗೆ ಶೀಲಮಯನಾಗಿ ನೆಲೆಗೊಳ್ಳುತ್ತಾನೆ’ ಎಂದರು.

ShareSendTweetShare
ADVERTISEMENT
Previous Post

ಉತ್ತರ ಕನ್ನಡದ ಪ್ರತಿಭೆಗೆ ಉತ್ತರಖಾಂಡದಲ್ಲಿ ಮನ್ನಣೆ!

Next Post

ಅತಿಕ್ರಮಣದಾರರಿಗೆ ಸಚಿವರ ಅಭಯ: ತಜ್ಞರ ಜೊತೆ ಸಮಾಲೋಚನೆ ಬಳಿಕ ಮುಂದಿನ ನಿರ್ಧಾರ

Next Post

ಅತಿಕ್ರಮಣದಾರರಿಗೆ ಸಚಿವರ ಅಭಯ: ತಜ್ಞರ ಜೊತೆ ಸಮಾಲೋಚನೆ ಬಳಿಕ ಮುಂದಿನ ನಿರ್ಧಾರ

ಶಿವ ಶಿವ ಎಂದರೆ ಭಯವಿಲ್ಲ.. ಶಿವನಾಮಕೆ ಸಾಟಿ ಬೇರಿಲ್ಲ!

ಅಜ್ಜಿ ಮನೆಗೆ ಹೊರಟವ ಸ್ಮಶಾನದ ಮುಂದೆ ಬಿದ್ದ: ಮಣಿಪಾಲ್ ಆಸ್ಪತ್ರೆಗೆ ಹೋದರೂ ಬದುಕಲಿಲ್ಲ ಆ ಚಾಲಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.