6
  • Latest

ದ್ವೀಪದ ಊರಿನಲ್ಲಿ ಕೃಷಿ ಭೂಮಿ: ರೈತನನ್ನು ಮುಳುಗಿಸಿದ ಅಘನಾಶಿನಿ ನದಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದ್ವೀಪದ ಊರಿನಲ್ಲಿ ಕೃಷಿ ಭೂಮಿ: ರೈತನನ್ನು ಮುಳುಗಿಸಿದ ಅಘನಾಶಿನಿ ನದಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ದ್ವೀಪ ಪ್ರದೇಶದಲ್ಲಿ ಕೃಷಿ ಭೂಮಿ ಹೊಂದಿದ್ದ ವ್ಯಕ್ತಿಯೊಬ್ಬರು ದೋಣಿ ಮೂಲಕ ಜಮೀನಿಗೆ ತೆರಳುವಾಗ ನದಿಯಲ್ಲಿ ಬಿದ್ದು ಸಾವನಪ್ಪಿದ್ದಾರೆ.

ಕುಮಟಾ ತಾಲೂಕಿನ ಮಾಸೂರಿನ ಈಶ್ವರ ಪಟಗಾರ (68) ಅವರು ಮಾಸೂರು ಕೂರ್ವೆ ದ್ವೀಪದಲ್ಲಿ ತಮ್ಮ ಭೂಮಿ ಹೊಂದಿದ್ದರು. ನಿತ್ಯ ಅಲ್ಲಿ ತೆರಳಿ ಅವರು ಕೃಷಿ ಕಾಯಕ ಮಾಡುತ್ತಿದ್ದರು. ಸಂಜೆ ಮತ್ತೆ ಮಾಸೂರಿನ ಮನೆಗೆ ಮರಳಿ ವಾಸಿಸುತ್ತಿದ್ದರು. ದ್ವೀಪಕ್ಕೆ ತೆರಳುವುದಕ್ಕಾಗಿ ಅವರು ಸ್ವಂತ ದೋಣಿಯನ್ನು ಹೊಂದಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಫೆ 20ರಂದು ಬೆಳಗ್ಗೆ 9 ಗಂಟೆಯ ಅವಧಿಗೆ ಕೃಷಿ ಕೆಲಸಕ್ಕಾಗಿ ಅವರು ತಮ್ಮ ದೋಣಿಯಲ್ಲಿ ದ್ವೀಪದ ಊರಿಗೆ ಹೊರಟರು. ಅಘನಾಶಿನಿ ನದಿಯಲ್ಲಿ ದೋಣಿಗೆ ಹುಟ್ಟು ಹಾಕುತ್ತಿದ್ದಾಗ ಏರಿಳಿತದ ಉಬ್ಬರಕ್ಕೆ ದೋಣಿ ಮುಗುಚಿತು. ಈಶ್ವರ ಪಟಗಾರ ಅವರು ನೀರು ಪಾಲಾದರು. ಜೀವ ರಕ್ಷಣೆಗಾಗಿ ಅವರಿಗೆ ಆ ವೇಳೆ ಏನೂ ಸಿಗಲಿಲ್ಲ. ನೀರಿನಲ್ಲಿ ಮುಳುಗಿ ಅವರು ಅಲ್ಲಿಯೇ ಸಾವನಪ್ಪಿದರು.

ಸುಮಾರು 10 ಗಂಟೆಯ ಅವಧಿಗೆ ಈಶ್ವರ ಪಟಗಾರ ಅವರ ಮಗ ಬಾಲಚಂದ್ರ ಪಟಗಾರ ಜಮೀನಿಗೆ ಹೋಗುವವರಿದ್ದರು. ನದಿ ಬಳಿ ತಂದೆಯ ಶವ ನೋಡಿ, ಪೊಲೀಸರಿಗೆ ವಿಷಯ ಮುಟ್ಟಿಸಿದರು. ಆಕಸ್ಮಿಕ ಅವಘಡದ ಬಗ್ಗೆ ಪ್ರಕರಣ ದಾಖಲಿಸಿ ಶವ ಪಡೆದರು.

ShareSendTweetShare
ADVERTISEMENT
Previous Post

ಅಜ್ಜಿ ಮನೆಗೆ ಹೊರಟವ ಸ್ಮಶಾನದ ಮುಂದೆ ಬಿದ್ದ: ಮಣಿಪಾಲ್ ಆಸ್ಪತ್ರೆಗೆ ಹೋದರೂ ಬದುಕಲಿಲ್ಲ ಆ ಚಾಲಕ!

Next Post

ಶುದ್ಧ ನೀರು.. ಗಟಾರದ ಪಾಲು!

Next Post

ಶುದ್ಧ ನೀರು.. ಗಟಾರದ ಪಾಲು!

ಹೆಮ್ಮೆಯ ಕನ್ನಡತಿ: ಮಹಿಳಾ ಸಾಧಕರಿಗೆ ಟಿವಿ-9 ಗೌರವ!

ಸರ್ಕಾರಿ ಕಚೇರಿಯಲ್ಲಿ ರಹಸ್ಯ ಬೆಡ್ ರೂಂ: ಸತ್ಯ ಹೇಳದ ಪ್ರವಾಸಿ ಅಧಿಕಾರಿಗೆ ಅಮಾನತು ಆತಂಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.