6
  • Latest

ಭಕ್ತರ ನಡುವೆ ಮಾರಾಮಾರಿ: ಪುಣ್ಯಕ್ಷೇತ್ರಕ್ಕೆ ಬಂದು ಪಾಪಿಗಳಾದರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭಕ್ತರ ನಡುವೆ ಮಾರಾಮಾರಿ: ಪುಣ್ಯಕ್ಷೇತ್ರಕ್ಕೆ ಬಂದು ಪಾಪಿಗಳಾದರು!

AchyutKumar by AchyutKumar
February 21, 2025
in ಸ್ಥಳೀಯ
advt advt advt
ADVERTISEMENT

ಪುಣ್ಯಕ್ಷೇತ್ರ ದರ್ಶನಕ್ಕೆ ಬಂದಿದ್ದ ಭಕ್ತರ ನಡುವೆ ಹೊಡೆದಾಟ ನಡೆದಿದೆ. ಬೆಂಗಳೂರಿನ ಭಕ್ತರು ರಾಮನಗರದ ಭಕ್ತರ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕೆಲ ಯುವಕರು ಟಿಟಿ ವಾಹನದ ಮೂಲಕ ಗುರುವಾರ ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದರು. ಅಲ್ಲಿ-ಇಲ್ಲಿ ಸುತ್ತಾಟ, ದೇಗುಲ ದರ್ಶನದ ನಂತರ ಅವರು ಓಂ ಕಡಲತೀರಕ್ಕೆ ತೆರಳಿದ್ದರು. ಈ ವೇಳೆ ಅಂಕೋಲಾ ಯಲ್ಲಾಪುರ ಗಡಿಯ ರಾಮನಗುಳಿ ಭಾಗದ ಭಕ್ತರು ಸಹ ಅಲ್ಲಿದ್ದರು. ಎರಡು ಭಕ್ತ ಗುಂಪಿನ ನಡುವೆ ಮಾತಿಗೆ ಮಾತು ಬೆಳೆದಿದ್ದು, ದೊಡ್ಡ ಪ್ರಮಾಣದಲ್ಲಿ ಜಗಳವಾಯಿತು.

Advertisement. Scroll to continue reading.
ADVERTISEMENT
ADVERTISEMENT

ಬೆಂಗಳೂರಿನ ಪ್ರವಾಸಿಗರು ಇದರಿಂದ ರೊಚ್ಚಿಗೆದ್ದರು. ರಾಮನಗುಳಿಯ ಗಣೇಶ ರಾಥೋಡ (26) ಮೇಲೆ ಮಾರಣಾಂತಿಕ ದಾಳಿ ನಡೆಸಿದರು. ಜೊತೆಗಿದ್ದ ಅವರ ಸ್ನೇಹಿತನಿಗೂ ಎರಡು ಏಟು ಬಾರಿಸಿದರು. ಬೆಂಗಳೂರಿನಿoದ ಬಂದವರ ಸಂಖ್ಯೆ ಹೆಚ್ಚಿದ್ದ ಕಾರಣ ರಾಮನಗುಳಿ ತಂಡದವರು ಜಾಸ್ತಿ ಮಾತನಾಡಲು ಆಗಲಿಲ್ಲ. ಬೆಂಗಳೂರು ಪ್ರವಾಸಿಗರ ಆಕ್ರಮಣವನ್ನು ರಾಮನಗುಳಿಯ ಇಬ್ಬರು ಅನಿವಾರ್ಯವಾಗಿ ಸಹಿಸಿಕೊಂಡರು.

Advertisement. Scroll to continue reading.

ಟಿಟಿ ವಾಹನ ಅಲ್ಲಿಂದ ತೆರಳಿದ ನಂತರ ಗಣೇಶ ರಾಥೋಡ್ ಜೊತೆಗಿದ್ದವರು 108ಗೆ ಫೋನ್ ಮಾಡಿದರು. ಆಂಬುಲೆನ್ಸ ಮೂಲಕ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆದರು. ಹೊಡೆದಾಟದ ಬಗ್ಗೆ ಪೊಲೀಸರು ಮಾಹಿತಿ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಸರ್ಕಾರಿ ಕಚೇರಿಯಲ್ಲಿ ರಹಸ್ಯ ಬೆಡ್ ರೂಂ: ಸತ್ಯ ಹೇಳದ ಪ್ರವಾಸಿ ಅಧಿಕಾರಿಗೆ ಅಮಾನತು ಆತಂಕ!

Next Post

ಬೈಕಿಗಿಂತಲೂ ದುಬಾರಿ ಈ ದಂಡ!

Next Post

ಬೈಕಿಗಿಂತಲೂ ದುಬಾರಿ ಈ ದಂಡ!

ಕಾಂಡ್ಲಾ ಕಾಡಿಗೆ ಕೊಡಲಿ ಏಟು!

ಎದೆನೋವು | ಚಿಕಿತ್ಸೆ ಪಡೆದರೂ ಬದುಕದ ಮಗ: ತಾಯಿಗೂ ಗಂಭೀರ ಗಾಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.