6
  • Latest

ಹಲಸಿನ ಖಾದ್ಯ ಸವಿಯಲು ಇಲ್ಲಿ ಬನ್ನಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹಲಸಿನ ಖಾದ್ಯ ಸವಿಯಲು ಇಲ್ಲಿ ಬನ್ನಿ!

AchyutKumar by AchyutKumar
June 20, 2024
in ರಾಜ್ಯ
advt advt advt
ADVERTISEMENT
Advertisement. Scroll to continue reading.

ಹಲಸಿನ ಹಣ್ಣಿನ ಮೌಲ್ಯವರ್ಧನೆಗಾಗಿ ಶಿರಸಿಯಲ್ಲಿ ಪ್ರತಿ ವರ್ಷ ಹಲಸಿನ ಮೇಳ ನಡೆಯುತ್ತದೆ.
ಈ ಬಾರಿ ಜೂ 29 ಹಾಗೂ 30ರಂದು ಹಲಸು ಮತ್ತು ಮಲೆನಾಡು ಮೇಳವನ್ನು ಎ.ಪಿ.ಎಮ್.ಸಿಯ ಸಾವಯವ ಒಕ್ಕೂಟದ ಕಛೇರಿಯ ಆಯೋಜಿಸಲಾಗಿದೆ. ಈ ಮೇಳದಲ್ಲಿ ಹಲಸಿನ ಮತ್ತು ಹಲಸಿನ ಬೀಜದ ವಿಶೇಷ ಖಾದ್ಯ ಸ್ಪರ್ಧೆ ನಡೆಯಲಿದ್ದು, ಆಸಕ್ತ ಮಹಿಳೆಯರು ಭಾಗವಹಿಸಬಹುದು. ಹಲಸಿನ ಸಾಂಪ್ರದಾಯಿಕ ವಿವಿಧ ಖಾದ್ಯಗಳ ಕ್ಯಾಂಟೀನ್ ಇರಲಿದ್ದು ರುಚಿಕರ ತಿಂಡಿ ತಿನಿಸುಗಳು ಮಾರಾಟಕ್ಕೆ ಲಭ್ಯವಿರಲಿದೆ. ವಿವಿಧ ತಳಿಯ ಹಲಸಿನ ಸಸಿಗಳ ಪ್ರದರ್ಶನ ಮತ್ತು ಮಾರಾಟವನ್ನೂ ಆಯೋಜಿಸಲಾಗಿದ್ದು,  ಕೈ ತೋಟದಲ್ಲಿ ಬೆಳೆಸಿದ ನಾಟಿ ತರಕಾರಿ ಬೀಜಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ.
ಸೋಲಾರ್ ಆಧಾರಿತ ಆಹಾರ ಸಂಸ್ಕರಣಾ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ಇನ್ನೊಂದು ವಿಶೇಷ. ಹಲಸಿನ ಮೌಲ್ಯವರ್ಧಿತ ಆಹಾರ ಉತ್ಪನ್ನ ತಯಾರಿಸುತ್ತಿರುವ ಜಿಲ್ಲೆಯ ಸ್ವಸಹಾಯ ಸಂಘ ಹಾಗೂ ಉದ್ದಿಮೆದಾರರು, ಅಧಿಕಾರಿಗಳು ಹಾಗೂ ವಿಜ್ಞಾನಿಗಳೊಂದಿಗೆ ವಿಚಾರ ಸಂಕಿರಣ ಸಹ ನಡೆಯಲಿದೆ.
ಈ ಮೇಳದಲ್ಲಿ ಮಲೆನಾಡಿನ ಮೌಲ್ಯವರ್ಧಿತ ಆಹಾರ ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿದ್ದು, ಹಲಸಿನ ಹಾಗೂ ಹಲಸಿನ ಬೀಜದ ಖಾದ್ಯ ಸ್ಪರ್ಧೆಗೆ ಹೆಸರು ನೊಂದಾಯಿಸಿಕೊಳ್ಳಲು ಜೂ. 27ರ ತನಕ ಅವಕಾಶವಿದೆ. ಹೆಸರು ನೋಂದಾವಣೆಗೆ 660553054 ಸಂಖ್ಯೆಗೆ ಕರೆ ಮಾಡಿದರೂ ಸಾಕು.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಆರೋಗ್ಯ ಕೇಂದ್ರದ ಜಾಗಕ್ಕೆ ಅನಾರೋಗ್ಯ

Next Post

ಸಂಗೀತ ಕ್ಷೇತ್ರದ ಸಾಧಕಿ ದೀಪ್ತಿ

Next Post
ಸಂಗೀತ ಕ್ಷೇತ್ರದ ಸಾಧಕಿ ದೀಪ್ತಿ

ಸಂಗೀತ ಕ್ಷೇತ್ರದ ಸಾಧಕಿ ದೀಪ್ತಿ

ನಿತ್ಯ ಜೀವನದಲ್ಲಿ ಯೋಗಾಭ್ಯಾಸಕ್ಕೆ ಕರೆ

ಕಾರಿಗೆ ಹಗ್ಗ ಕಟ್ಟಿ ಎಳೆದ ಬಿಜೆಪಿಗ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.