6
  • Latest

ಪಂಪನ ನಾಡಿನಲ್ಲಿ ಹಬ್ಬದ ಕಲರವ: ರಾಣಿ ನಿವಾಸದಲ್ಲಿ ಮತ್ತೊಂದು ಉತ್ಸವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪಂಪನ ನಾಡಿನಲ್ಲಿ ಹಬ್ಬದ ಕಲರವ: ರಾಣಿ ನಿವಾಸದಲ್ಲಿ ಮತ್ತೊಂದು ಉತ್ಸವ!

AchyutKumar by AchyutKumar
February 22, 2025
in ರಾಜ್ಯ
advt advt advt
ADVERTISEMENT

ಬನವಾಸಿಯಲ್ಲಿ ನಡೆಯುವ ಪ್ರತಿಷ್ಠಿತ `ಕದಂಬ ಉತ್ಸವ’ಕ್ಕೆ ದಿನಾಂಕ ಘೋಷಣೆಯಾಗಿದೆ. ಕದಂಬ ಉತ್ಸವದ ಜೊತೆ ಈ ಬಾರಿ ಗುಡ್ನಾಪುರ ಉತ್ಸವ ಸಹ ನಡೆಯಲಿದೆ.

ಈ ಬಾರಿ ಎರಡು ದಿನಗಳ ಕಾಲ ಕದಂಬ ಉತ್ಸವ ನಡೆಸಲು ನಿರ್ಧರಿಸಲಾಗಿದೆ. ಕದಂಬ ಉತ್ಸವಕ್ಕೂ ಮುನ್ನ ಎರಡು ದಿನ ಮೊದಲು ಕದಂಬ ಜ್ಯೋತಿಗೆ ಚಾಲನೆ ದೊರೆಯಲಿದೆ. ಕದಂಬ ಉತ್ಸವದ ಭಾಗವಾಗಿ ಗುಡ್ನಾಪುರ ಉತ್ಸವವನ್ನು ಸಹ ಆಯೋಜಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 10ರಂದು ಗುಡ್ನಾಪುರ ರಾಣಿ ನಿವಾಸದಲ್ಲಿ ಕದಂಬ ಜ್ಯೋತಿಗೆ ಚಾಲನೆ ನೀಡಲಾಗುತ್ತದೆ. ಈ ಜ್ಯೋತಿ ಎರಡು ದಿನಗಳ ಕಾಲ ವಿವಿಧ ಕಡೆ ಸಂಚರಿಸಿ ಬನವಾಸಿಗೆ ಬರಲಿದೆ. ಏಪ್ರಿಲ್ 12ರಂದು ಇದೇ ಜ್ಯೋತಿಯಿಂದ ದೀಪ ಬೆಳಗಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕದಂಬ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಕದಂಬ ಉತ್ಸವದ ವೇದಿಕೆಯಲ್ಲಿ ಸಾಹಿತಿ ಬಿ ಎ ವಿವೇಕ ರೈ ಅವರಿಗೆ ಪಂಪ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಉತ್ಸವದ ಅಂಗವಾಗಿ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದೆ. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಅನೇಕ ಬಗೆಯ ಸ್ಪರ್ಧೆಗಳನ್ನು ಸಹ ನಡೆಸಲು ನಿರ್ಧರಿಸಲಾಗಿದೆ. ಕದಂಬ ಉತ್ಸವದಲ್ಲಿ ರಾಷ್ಟ್ರ, ರಾಜ್ಯ ಮಟ್ಟದ ಕಲಾವಿದರ ಜೊತೆ ಸ್ಥಳೀಯ ಕಲಾವಿದರಿಗೆ ಸಹ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಚರ್ಚೆ ನಡೆದಿದೆ. ಕಳೆದ ಬಾರಿ ಅರ್ಜಿ ಹಾಕಿ ಅವಕಾಶ ದೊರೆಯದ ಕಲಾವಿದರಿಗೆ ಈ ಬಾರಿ ಆದ್ಯತೆ ನೀಡುವ ಬಗ್ಗೆ ಜನಪ್ರತಿನಿಧಿಗಳಿಂದ ಸೂಚನೆ ಬಂದಿದೆ. ಉತ್ಸವದ ಯಶಸ್ಸಿಗಾಗಿ ಕಾರ್ಯಕಾರಿ ಸಮಿತಿ, ಸ್ವಾಗತ ಸಮಿತಿ, ಹಣಕಾಸು ಸಮಿತಿ, ಪ್ರಚಾರ ಸಮಿತಿ, ಸಾಂಸ್ಕೃತಿಕ ಸಮಿತಿ, ವೇದಿಕೆ ಸಮಿತಿ, ವಸತಿ ಸಮಿತಿ, ಸಾರಿಗೆ ಸಮಿತಿ, ಕ್ರೀಡಾ ಸಮಿತಿ, ಆರೋಗ್ಯ ಸಮಿತಿ, ಉಟೋಪಚಾರ, ಭದ್ರತಾ ಸಮಿತಿ ರಚಿಸಲಾಗಿದೆ.

Advertisement. Scroll to continue reading.

ಶನಿವಾರ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಕದಂಬ ಉತ್ಸವದ ಕುರಿತು ಸಭೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯಾ ಉತ್ಸವದ ದಿನಾಂಕ ಘೋಷಿಸಿದರು. ಶಿರಸಿ ಶಾಸಕ ಭೀಮಣ್ಣ ನಾಯ್ಕ, ಉಪವಿಭಾಗಾಧಿಕಾರಿ ಕೆವಿ ಕಾವ್ಯರಾಣಿ, ಶಿರಸಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಸಹ ಜೊತೆಗಿದ್ದರು.

ShareSendTweetShare
ADVERTISEMENT
Previous Post

ಫಲ-ಪುಷ್ಪ ಪ್ರದರ್ಶನಕ್ಕೆ ಒಂದಾದ ಕೃಷಿ & ತೋಟಗಾರಿಕಾ ಇಲಾಖೆ!

Next Post

ಯೂಟೂಬ್ ಪತ್ರಕರ್ತನಿಗೆ ಧರ್ಮದೇಟು!

Next Post

ಯೂಟೂಬ್ ಪತ್ರಕರ್ತನಿಗೆ ಧರ್ಮದೇಟು!

Gambling in the name of Friends Club: 17 people sentenced to prison!

ಕೂಲಿ ಕಾರ್ಮಿಕರಿಗೆ ಜೂಜಾಟದ ವ್ಯಾಮೋಹ!

ಅಡಿಕೆ ಮಂಡಳಿ ಸ್ಥಾಪನೆ ವಿಚಾರ: ಮೌನ ಮುರಿಯದ ಸರ್ಕಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.