6
  • Latest

ಆರೋಗ್ಯವಂತ ಮಹಿಳೆ ದಿಢೀರ್ ಸಾವು!

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Friday, May 15, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆರೋಗ್ಯವಂತ ಮಹಿಳೆ ದಿಢೀರ್ ಸಾವು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ನೆಂಟರಮನೆಯ ಕಾರ್ಯಕ್ರಮ ಮುಗಿಸಿ ನಡೆದು ಬರುತ್ತಿದ್ದ ಲಕ್ಷ್ಮಿ ಖಾರ್ವಿ ಹಠಾತ್ ಆಗಿ ಕುಸಿದು ಬಿದ್ದು ಸಾವನಪ್ಪಿದ್ದಾರೆ.

ಅಂಕೋಲಾ ತಾಲೂಕಿನ ಬೆಳಂಬಾರ ಉತ್ತರಖಾರ್ವಿವಾಡದಲ್ಲಿ ಲಕ್ಷ್ಮಿ ಚಂದ್ರಹಾಸ ಖಾರ್ವಿ (42) ವಾಸವಾಗಿದ್ದರು. ಮನೆ ಕೆಲಸ ಮಾಡಿಕೊಂಡಿದ್ದ ಅವರು ಆರೋಗ್ಯವಾಗಿಯೇ ಇದ್ದರು. ಫೆ 21ರಂದು ಸಂಬoಧಿ ರಾಹುಲ್ ನಾರಾಯಣ ಖಾರ್ವಿ ಅವರ ಮನೆಗೆ ಹೋಗಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅಲ್ಲಿ ಕಾರ್ಯಕ್ರಮ ಮುಗಿದ ನಂತರ ಮಧ್ಯಾಹ್ನ 3.30ರ ವೇಳೆಗೆ ಮನೆಗೆ ಮರಳುತ್ತಿದ್ದರು. ನಡೆದು ಬರುತ್ತಿದ್ದ ಲಕ್ಷಿö್ಮ ಖಾರ್ವಿ ಅವರು ಬೆಳಂಬಾರ ಬಳಿಯ ಮದ್ಯಖಾರ್ವಿವಾಡದ ಮೋಹನ ಕಿರಾಣಿ ಅಂಗಡಿ ಬಳಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥರಾದರು. ತಕ್ಷಣ ರಿಕ್ಷಾದ ಮೂಲಕ ಅವರನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ, ಪರೀಕ್ಷಿಸಿದ ವೈದ್ಯರು `ಲಕ್ಷ್ಮಿ ಖಾರ್ವಿ ಇನ್ನಿಲ್ಲ’ ಎಂಬ ಸತ್ಯ ಮುಂದಿಟ್ಟರು. ತಾಯಿ ನಿಧನದ ಬಗ್ಗೆ ಅಂಜಲಿ ಖಾರ್ವಿ ಪೊಲೀಸ್ ಪ್ರಕರಣ ದಾಖಲಿಸಿ ಶವ ಪಡೆದರು.

ShareSendTweetShare
ADVERTISEMENT
Previous Post

PUC | ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ: ಕಠಿಣ ಕ್ರಮಕ್ಕೆ ಡಿಡಿಪಿಯು ನಕಾರ!

Next Post

ಮಾವಳ್ಳಿ ಜಾತ್ರೆ: ದೇವರ ಹೆಸರಿನಲ್ಲಿ ಜೂಜಾಟ!

Next Post

ಮಾವಳ್ಳಿ ಜಾತ್ರೆ: ದೇವರ ಹೆಸರಿನಲ್ಲಿ ಜೂಜಾಟ!

ಕೋಲಸಿರ್ಸಿ ಕರಿಯಪ್ಪನ ಕುಂಡೆಗೆ ಬಾಸುಂಡೆ!

ಸರಾಯಿ ಜೊತೆ ಕಳೆನಾಶಕ ಮಿಶ್ರಣ: ವ್ಯಸನಕ್ಕಿಳಿದ ರೈತ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.