6
  • Latest

ಸರಾಯಿ ಜೊತೆ ಕಳೆನಾಶಕ ಮಿಶ್ರಣ: ವ್ಯಸನಕ್ಕಿಳಿದ ರೈತ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸರಾಯಿ ಜೊತೆ ಕಳೆನಾಶಕ ಮಿಶ್ರಣ: ವ್ಯಸನಕ್ಕಿಳಿದ ರೈತ ಸಾವು!

AchyutKumar by AchyutKumar
February 22, 2025
in ರಾಜ್ಯ
advt advt advt
ADVERTISEMENT

ಹೊಲದಲ್ಲಿ ಬೆಳೆದ ಹುಲ್ಲಿಗೆ ಹೊಡೆಯಲು ತಂದಿದ್ದ ಕಳೆನಾಶಕವನ್ನು ಸರಾಯಿ ಜೊತೆ ಮಿಶ್ರಣ ಮಾಡಿ ಸೇವಿಸಿದ ರೈತರೊಬ್ಬರು ಸಾವನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ಹಿಂಡಲಗಿಯ ಮಂಜುನಾಥ ಚವಲಗಿ ರೈತಾಪಿ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದರು. ಆಗಾಗ ಮದ್ಯ ವ್ಯಸನವನ್ನು ಅವರು ಮಾಡುತ್ತಿದ್ದರು. ಫೆ 21ರಂದು ಹಳಿಯಾಳಕ್ಕೆ ಬಂದಿದ್ದ ಅವರು ಸರಾಯಿಗೆ ಹುಲ್ಲಿಗೆ ಹೊಡೆಯುವ ಕಳೆನಾಶಕವನ್ನು ಸೇರಿಸಿ ಸೇವಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಮದ್ಯ ಸೇವನೆ ನಂತರ ಅಸ್ವಸ್ಥರಾದ ಅವರನ್ನು ಸಹೋದರ ಸಂಜು ಚವಲಗಿ ಹಳಿಯಾಳ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆ ಅಗತ್ಯ ಎಂದ ಕಾರಣ ಆಂಬುಲೆನ್ಸ ಮೂಲಕ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಿದರು. ಅಲ್ಲಿ ಚೇತರಿಸಿಕೊಳ್ಳುತ್ತಿದ್ದ ಮಂಜುನಾಥ ಚವಲಗಿ ಫೆ 22ರ ಸಂಜೆ ಸಾವನಪ್ಪಿದರು.

Advertisement. Scroll to continue reading.

ಮತ್ತೆ ಹಳಿಯಾಳಕ್ಕೆ ಬಂದ ಸಂಜು ಚವಲಗಿ ಪೊಲೀಸ್ ಪ್ರಕರಣ ದಾಖಲಿಸಿ, ಆಸ್ಪತ್ರೆಯಿಂದ ಶವ ಬಿಡಿಸಿಕೊಂಡರು.

ShareSendTweetShare
ADVERTISEMENT
Previous Post

ಕೋಲಸಿರ್ಸಿ ಕರಿಯಪ್ಪನ ಕುಂಡೆಗೆ ಬಾಸುಂಡೆ!

Next Post

ಬಸ್ಸಿನಲ್ಲಿ ನಡೀತು ಭೀಕರ ಕೊಲೆ!

Next Post

ಬಸ್ಸಿನಲ್ಲಿ ನಡೀತು ಭೀಕರ ಕೊಲೆ!

ಹೆಬ್ಬಾರರ ಗುಡುಗಿಗೆ ನಡುಗಿದ ವಿಮಾ ಕಂಪನಿ!

ಮಿತಿಮೀರಿದ ಹುಚ್ಚುನಾಯಿ ಕಾಟ: ಮತ್ತೆ ಮೂವರಿಗೆ ಕಡಿತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.