6
  • Latest

ಸಾಕ್ಷಿ ಹೇಳಲು ಹೊರಟವನಿಗೆ ಕೊಲೆ ಬೆದರಿಕೆ!

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಕ್ಷಿ ಹೇಳಲು ಹೊರಟವನಿಗೆ ಕೊಲೆ ಬೆದರಿಕೆ!

AchyutKumar by AchyutKumar
in ಸ್ಥಳೀಯ

ಪ್ರಕರಣವೊಂದರ ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಹೊರಟಿದ್ದ ಕೃಷ್ಣಮೂರ್ತಿ ಭಟ್ಟ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಹೀಗಾಗಿ ಅವರು ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.

ADVERTISEMENT

ಶಿರಸಿ ಕೆಎಚ್‌ಸಿ ಕಾಲೋನಿಯ ಕೃಷ್ಣಮೂರ್ತಿ ಭಟ್ಟ ಅವರಿಗೆ ಮರಾಠಿಕೊಪ್ಪದ ಪರಮೇಶ್ವರ ಪಿಳ್ಳೆ ಬೆದರಿಕೆ ಒಡ್ಡಿದ್ದಾರೆ. 2023ರಲ್ಲಿ ನಡೆದ ಅಪರಾಧ ಪ್ರಕರಣವೊಂದರಲ್ಲಿ ಪರಮೇಶ್ವರ ಪಿಳ್ಳೆ ಆರೋಪಿಯಾಗಿದ್ದರು. ಅವರ ವಿರುದ್ಧ ಕೃಷ್ಣಮೂರ್ತಿ ಭಟ್ಟ ಅವರು ಸಾಕ್ಷಿ ಹೇಳುವುದಕ್ಕಾಗಿ ಫೆ 10ರಂದು 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಹೋಗುತ್ತಿದ್ದರು.

ನ್ಯಾಯಾಲಯದ ಹಿಂದಿನ ಗೇಟಿನ ಬಳಿ ನಿಂತಿದ್ದ ಪರಮೇಶ್ವರ ಪಿಳ್ಳೆ ಅದೇ ಮಾರ್ಗವಾಗಿ ಹೊರಟಿದ್ದ ಕೃಷ್ಣಮೂರ್ತಿ ಭಟ್ಟರನ್ನು ಅಡ್ಡಗಟ್ಟಿದರು. `ನನ್ನ ವಿರುದ್ಧ ಸಾಕ್ಷಿ ಹೇಳಿದರೆ ನಿನ್ನನ್ನು ಕತ್ತಿಯಿಂದ ಹೊಡೆದು ಸಾಯಿಸುತ್ತೇನೆ’ ಎಂದು ಪರಮೇಶ್ವರ ಪಿಳ್ಳೆ ಬೆದರಿಸಿದರು. `ಸಾಕ್ಷಿ ಹೇಳಿ ನೋಡು. ನಿನ್ನ ಜೀವ ತೆಗೆದೇ ತೀರುತ್ತೇನೆ’ ಎಂದು ಏರುಧ್ವನಿಯಲ್ಲಿ ದಬಾಯಿಸಿದರು.

Advertisement. Scroll to continue reading.

ಅದೇ ದಿನ ಸಂಜೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಗೆ ತೆರಳಿ ಕೃಷ್ಣಮೂರ್ತಿ ಭಟ್ಟ ಪೊಲೀಸರ ಬಳಿ ದೂರಿದರು. ಫೆ 22ರಂದು ನ್ಯಾಯಾಲಯದಿಂದ ಅನುಮತಿ ದೊರೆತ ಹಿನ್ನಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

Advertisement. Scroll to continue reading.
Previous Post

ಮಿತಿಮೀರಿದ ಹುಚ್ಚುನಾಯಿ ಕಾಟ: ಮತ್ತೆ ಮೂವರಿಗೆ ಕಡಿತ!

Next Post

ಅಂದರ್ ಬಾಹರ್: ಏಳು ಜನವರ ವಿರುದ್ಧ ಕಾನೂನು ಕ್ರಮ!

Next Post
Gambling in the name of Friends Club: 17 people sentenced to prison!

ಅಂದರ್ ಬಾಹರ್: ಏಳು ಜನವರ ವಿರುದ್ಧ ಕಾನೂನು ಕ್ರಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ