6
  • Latest

ಸಾಕ್ಷಿ ಹೇಳಲು ಹೊರಟವನಿಗೆ ಕೊಲೆ ಬೆದರಿಕೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಕ್ಷಿ ಹೇಳಲು ಹೊರಟವನಿಗೆ ಕೊಲೆ ಬೆದರಿಕೆ!

AchyutKumar by AchyutKumar
February 23, 2025
in ಸ್ಥಳೀಯ
advt advt advt
ADVERTISEMENT

ಪ್ರಕರಣವೊಂದರ ಸಾಕ್ಷಿ ಹೇಳಲು ನ್ಯಾಯಾಲಯಕ್ಕೆ ಹೊರಟಿದ್ದ ಕೃಷ್ಣಮೂರ್ತಿ ಭಟ್ಟ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಹೀಗಾಗಿ ಅವರು ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.

ಶಿರಸಿ ಕೆಎಚ್‌ಸಿ ಕಾಲೋನಿಯ ಕೃಷ್ಣಮೂರ್ತಿ ಭಟ್ಟ ಅವರಿಗೆ ಮರಾಠಿಕೊಪ್ಪದ ಪರಮೇಶ್ವರ ಪಿಳ್ಳೆ ಬೆದರಿಕೆ ಒಡ್ಡಿದ್ದಾರೆ. 2023ರಲ್ಲಿ ನಡೆದ ಅಪರಾಧ ಪ್ರಕರಣವೊಂದರಲ್ಲಿ ಪರಮೇಶ್ವರ ಪಿಳ್ಳೆ ಆರೋಪಿಯಾಗಿದ್ದರು. ಅವರ ವಿರುದ್ಧ ಕೃಷ್ಣಮೂರ್ತಿ ಭಟ್ಟ ಅವರು ಸಾಕ್ಷಿ ಹೇಳುವುದಕ್ಕಾಗಿ ಫೆ 10ರಂದು 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಹೋಗುತ್ತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನ್ಯಾಯಾಲಯದ ಹಿಂದಿನ ಗೇಟಿನ ಬಳಿ ನಿಂತಿದ್ದ ಪರಮೇಶ್ವರ ಪಿಳ್ಳೆ ಅದೇ ಮಾರ್ಗವಾಗಿ ಹೊರಟಿದ್ದ ಕೃಷ್ಣಮೂರ್ತಿ ಭಟ್ಟರನ್ನು ಅಡ್ಡಗಟ್ಟಿದರು. `ನನ್ನ ವಿರುದ್ಧ ಸಾಕ್ಷಿ ಹೇಳಿದರೆ ನಿನ್ನನ್ನು ಕತ್ತಿಯಿಂದ ಹೊಡೆದು ಸಾಯಿಸುತ್ತೇನೆ’ ಎಂದು ಪರಮೇಶ್ವರ ಪಿಳ್ಳೆ ಬೆದರಿಸಿದರು. `ಸಾಕ್ಷಿ ಹೇಳಿ ನೋಡು. ನಿನ್ನ ಜೀವ ತೆಗೆದೇ ತೀರುತ್ತೇನೆ’ ಎಂದು ಏರುಧ್ವನಿಯಲ್ಲಿ ದಬಾಯಿಸಿದರು.

ಅದೇ ದಿನ ಸಂಜೆ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಗೆ ತೆರಳಿ ಕೃಷ್ಣಮೂರ್ತಿ ಭಟ್ಟ ಪೊಲೀಸರ ಬಳಿ ದೂರಿದರು. ಫೆ 22ರಂದು ನ್ಯಾಯಾಲಯದಿಂದ ಅನುಮತಿ ದೊರೆತ ಹಿನ್ನಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

ShareSendTweetShare
ADVERTISEMENT
Previous Post

ಮಿತಿಮೀರಿದ ಹುಚ್ಚುನಾಯಿ ಕಾಟ: ಮತ್ತೆ ಮೂವರಿಗೆ ಕಡಿತ!

Next Post

ಅಂದರ್ ಬಾಹರ್: ಏಳು ಜನವರ ವಿರುದ್ಧ ಕಾನೂನು ಕ್ರಮ!

Next Post
Gambling in the name of Friends Club: 17 people sentenced to prison!

ಅಂದರ್ ಬಾಹರ್: ಏಳು ಜನವರ ವಿರುದ್ಧ ಕಾನೂನು ಕ್ರಮ!

ಪ್ರೇಯಸಿಯ ಪತಿ ಕೊಂದು ಜೈಲು ಸೇರಿದ ಪ್ರೀತಂ!

ಪರಶಿವನ ಜಾತ್ರೆಗೆ ಯಾಣ ಸನ್ನಿದ್ಧ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.