6
  • Latest
Gambling in the name of Friends Club: 17 people sentenced to prison!

ಅಂದರ್ ಬಾಹರ್: ಏಳು ಜನವರ ವಿರುದ್ಧ ಕಾನೂನು ಕ್ರಮ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂದರ್ ಬಾಹರ್: ಏಳು ಜನವರ ವಿರುದ್ಧ ಕಾನೂನು ಕ್ರಮ!

AchyutKumar by AchyutKumar
February 23, 2025
in ಸ್ಥಳೀಯ
Gambling in the name of Friends Club: 17 people sentenced to prison!
advt advt advt
ADVERTISEMENT

ಹಳಿಯಾಳ ಪಟ್ಟಣದ ಗೋರಿಖಾನ್ ಪೆಟ್ರೋಲ್ ಬಂಕ್ ಬಳಿ ಅಂದರ್ ಬಾಹರ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Advertisement. Scroll to continue reading.

ಈ ವೇಳೆ ಐದು ಜನ ಜೂಜುಕೋರರು ಸಿಕ್ಕಿ ಬಿದ್ದಿದ್ದು, ಇಬ್ಬರು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಪೊಲೀಸರು ಅವರನ್ನು ಸಹ ಹುಡುಕುತ್ತಿದ್ದಾರೆ. ಫೆ 22ರ ರಾತ್ರಿ ಮಹಮದ್ ಅಲಿ ರಸ್ತೆಯ ಹಾಶಂಪಿರ ಲತಪನವರ್, ಮಹಮದ್ ಗೌಸ್ ತಲೀಪ, ಕಸಬಾ ಗಲ್ಲಿಯ ಪಯಾಬ್ ಬಂಕಾಪುರ, ಹಸೂರು ಗಲ್ಲಿಯ ಪಯಾಜ್ ಶೇಖ್, ಆಶ್ರಯ ನಗರದ ಮುಜಾಪರ ಶೇಖ್ ಜೊತೆ ಮಹಮದ್ ಅಲಿ ರಸ್ತೆಯ ಇಲಿಯಾಸ ಅಂಕೋಲೆಕರ್ ಹಾಗೂ ಹೊಸೂರು ಗಲ್ಲಿಯ ಸಂತೋಷ ದಂಡಿ ಇಸ್ಪಿಟ್ ಆಡುತ್ತಿದ್ದರು.

ADVERTISEMENT
ADVERTISEMENT

ಹಳಿಯಾಳ ಪೊಲೀಸ್ ಠಾಣೆಯ ಪಿಎಸ್‌ಐ ವಿನೋದ ಎಸ್ ಕೆ ಅವರ ಮೇಲೆ ದಾಳಿ ನಡೆಸಿದರು. ಪೊಲೀಸರನ್ನು ನೋಡಿದ ಇಲಿಯಾಸ ಅಂಕೋಲೆಕರ್ ಹಾಗೂ ಸಂತೋಷ ದಂಡಿ ಓಡಿ ಪರಾರಿಯಾದರು. ಉಳಿದ ಐದು ಜನ ಸಿಕ್ಕಿಬಿದ್ದರು. ಜೂಜಾಟದ ಸಾಮಗ್ರಿಗಳನ್ನು ವಶಕ್ಕೆ ಪಡೆದ ಪೊಲೀಸರು ಆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಸಾಕ್ಷಿ ಹೇಳಲು ಹೊರಟವನಿಗೆ ಕೊಲೆ ಬೆದರಿಕೆ!

Next Post

ಪ್ರೇಯಸಿಯ ಪತಿ ಕೊಂದು ಜೈಲು ಸೇರಿದ ಪ್ರೀತಂ!

Next Post

ಪ್ರೇಯಸಿಯ ಪತಿ ಕೊಂದು ಜೈಲು ಸೇರಿದ ಪ್ರೀತಂ!

ಪರಶಿವನ ಜಾತ್ರೆಗೆ ಯಾಣ ಸನ್ನಿದ್ಧ!

DC interested in empowering Anganwadis: Nutritional treatment for malnourished children!

ಫೆ 24: ಈ ಊರಿನಲ್ಲಿ ನಿಷೇಧಾಜ್ಞೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.