6
  • Latest

ಪರಶಿವನ ಜಾತ್ರೆಗೆ ಯಾಣ ಸನ್ನಿದ್ಧ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪರಶಿವನ ಜಾತ್ರೆಗೆ ಯಾಣ ಸನ್ನಿದ್ಧ!

AchyutKumar by AchyutKumar
February 23, 2025
in ಸ್ಥಳೀಯ
advt advt advt
ADVERTISEMENT

ಶಿವರಾತ್ರಿ ಸಮೀಪಿಸುತ್ತಿದ್ದಂತೆ ಪರಶಿವನ ಕ್ಷೇತ್ರದಲ್ಲಿ ಜಾತ್ರಾ ಸಡಗರ ಮನೆ ಮಾಡಿದೆ. ಪ್ರಸಿದ್ಧ ಶಿವಕ್ಷೇತ್ರ ಯಾಣದಲ್ಲಿಯೂ ಶಿವರಾತ್ರಿ ಆಚರಣೆಗೆ ಬರದ ಸಿದ್ಧತೆ ನಡೆಯುತ್ತಿದೆ.

ದಟ್ಟ ಅರಣ್ಯದಲ್ಲಿನ ಬೃಹತ್ ಕಲ್ಪಂಡೆ ನಡುವೆ ನೆಲೆಸಿರುವ ಶಿವ ಸನ್ನಿಧಿ ಅನೇಕರ ಪಾಲಿಗೆ ನೆಚ್ಚಿನ ತಾಣ. ಯಾಣದ ಶ್ರೀ ಭೈರವೇಶ್ವರ ದೇವಸ್ಥಾಕ್ಕೆ ಕಡಿದಾದ ಗುಡ್ಡದ ರಸ್ತೆ ಏರಿ ಹೋಗುವುದು ಅನಿವಾರ್ಯ. ಅದಾಗಿಯೂ ಈಚೆಗೆ ಯಾಣಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದುಪ್ಪಟ್ಟಾಗಿದ್ದು, ಇದಕ್ಕೆ ಕಡುಗಪ್ಪಿನ ಭೈರವೇಶ್ವರ ಹಾಗೂ ಮೋಹಿನಿ ಶಿಖರದ ಪೌರಾಣಿಕ ಹಿನ್ನಲೆ ಮುಖ್ಯ ಕಾರಣ.

ADVERTISEMENT
ADVERTISEMENT

ಇನ್ನೂ ಯಾಣಕ್ಕೆ ತೆರಳುವ ಎಲ್ಲಾ ರಸ್ತೆ ಮಾರ್ಗಗಳು ಬಹುತೇಕ ಚನ್ನಾಗಿವೆ. ಯಾಣದ ಸಮೀಪದವರೆಗೂ ವಾಹನಗಳು ಓಡಾಡುತ್ತವೆ. ಶಿರಸಿ-ಅಂಕೋಲಾ-ಕುಮಟಾ ಭಾಗದಿಂದಲೂ ಅನೇಕರು ಯಾಣಕ್ಕೆ ಭೇಟಿ ನೀಡುತ್ತಾರೆ. ಹೀಗಾಗಿ ಫೆ 26ರ ಶಿವರಾತ್ರಿ ಪೂಜೆಗೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ಯಾಣದಲ್ಲಿ ಅಚ್ಚುಕಟ್ಟಾದ ವ್ಯವಸ್ಥೆ ನಿರ್ಮಿಸಲಾಗುತ್ತಿದೆ.

Advertisement. Scroll to continue reading.
Advertisement. Scroll to continue reading.

ಶಿವರಾತ್ರಿ ಅಂಗವಾಗಿ ಫೆ 24ರಿಂದಲೇ ಯಾಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ನಿತ್ಯ ಸಾವಿರಾರು ಭಕ್ತರು ಆಗಮಿಸಲಿದ್ದಾರೆ. ಶಿವರಾತ್ರಿಯ ದಿನ ಬೆಳಗ್ಗೆ 8ಗಂಟೆಯಿoದ ಸಂಜೆ 7.30ರವರೆಗೂ ಭಕ್ತರಿಗೆ ಯಾಣದಲ್ಲಿ ಪೂಜೆಗೆ ಅವಕಾಶ ನೀಡಲಾಗಿದೆ. ಆ ದಿನ ಎಷ್ಟೇ ಪ್ರಮಾಣದಲ್ಲಿ ಭಕ್ತರು ಬಂದರೂ ಶಿಖರದ ಗುಹೆಯಲ್ಲಿ ನೆಲೆಸಿರುವ ಭೈರವೇಶ್ವರ ದೇವರಿಗೆ ಪೂಜೆ ಸಲ್ಲಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.

ಇನ್ನೂ ಯಾಣದಲ್ಲಿ ಅಪಾರ ಪ್ರಮಾಣದಲ್ಲಿ ಜೇನುಗೂಡು ಕಟ್ಟಿದ್ದು, ಈಚೆಗೆ ಪ್ರವಾಸಿಗರ ಮೇಲೆ ದಾಳಿಯೂ ನಡೆದಿದೆ. ಹೀಗಾಗಿ ಭಕ್ತರು ಈ ಬಗ್ಗೆ ಎಚ್ಚರವಹಿಸುವುದು ಒಳಿತು ಎಂದು ದೇವಾಲಯ ಸಮಿತಿಯವರು ಮನವಿ ಮಾಡಿದ್ದಾರೆ.

ShareSendTweetShare
ADVERTISEMENT
Previous Post

ಪ್ರೇಯಸಿಯ ಪತಿ ಕೊಂದು ಜೈಲು ಸೇರಿದ ಪ್ರೀತಂ!

Next Post

ಫೆ 24: ಈ ಊರಿನಲ್ಲಿ ನಿಷೇಧಾಜ್ಞೆ!

Next Post
DC interested in empowering Anganwadis: Nutritional treatment for malnourished children!

ಫೆ 24: ಈ ಊರಿನಲ್ಲಿ ನಿಷೇಧಾಜ್ಞೆ!

ಗುಜರಿ ವ್ಯಾಪಾರಿ ಅಪಹರಿಸಿದ ಉದ್ದಿಮೆದಾರರು!

ಮಾವಳ್ಳಿ ಜಾತ್ರೆ: ಯಶಸ್ಸಿನ ಹಿಂದಿದೆ ನೂರಾರು ಸ್ವಯಂ ಸೇವಕರ ಶ್ರಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.