6
  • Latest
DC interested in empowering Anganwadis: Nutritional treatment for malnourished children!

ಫೆ 24: ಈ ಊರಿನಲ್ಲಿ ನಿಷೇಧಾಜ್ಞೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫೆ 24: ಈ ಊರಿನಲ್ಲಿ ನಿಷೇಧಾಜ್ಞೆ!

AchyutKumar by AchyutKumar
February 23, 2025
in ಸ್ಥಳೀಯ
DC interested in empowering Anganwadis: Nutritional treatment for malnourished children!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮ ಪಂಚಾಯತ ಹಾಗೂ ಅಂಕೋಲಾ ಪುರಸಭೆಯ ಕೇಣಿ ಗ್ರಾಮದಲ್ಲಿ ಫೆ 24ರಂದು ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

Geotechnical Investigation Work  ಕಾಮಗಾರಿ ಸಂಬoಧ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ನಿಷೇಧಾಜ್ಞೆ ಹೊರಡಿಸಲಾಗಿದೆ. ಈ ದಿನ ಬೆಳಗ್ಗೆ 6 ಗಂಟೆಯಿoದ ನಿಷೇಧಾಜ್ಞೆ ಜಾರಿಗೆ ಬರಲಿದೆ. ಫೆ 25ರ ಸಂಜೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ನಿಷೇಧಾಜ್ಞೆಯ ಅವಧಿಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಜನ ಸೇರುವಂತಿಲ್ಲ. ಧರಣಿ ನಡೆಸುವುದು, ಪ್ರತಿಭಟನೆಗೆ ಮುಂದಾಗುವುದು ಹಾಗೂ ಸಾರ್ವಜನಿಕರಿಗೆ ತೊಂದರೆ ಆಗುವಂತೆ ಘೋಷಣೆ ಕೂಗುವುದನ್ನು ಸಹ ನಿಷೇಧಿಸಲಾಗಿದೆ. ಯಾವುದೇ ಬಗೆಯ ಆಯುಧ, ದೊಣ್ಣೆ, ಕತ್ತಿ-ಈಟಿ ಹಾಗೂ ಬಂದೂಕು-ಕುಡಗೋಲುಗಳನ್ನು ಹಿಡಿದು ಓಡಾಡುವ ಹಾಗಿಲ್ಲ.

ಚಾಕು, ಕೋಲು, ಲಾಠಿ ಅಥವಾ ದೈಹಿಕ ಹಿಂಸೆ ಮಾಡಬಹುದಾದ ವಸ್ತುಗಳನ್ನು ಹಿಡಿಯುವುದು ಸಹ ನಿಷೇಧಿಸಲಾಗಿದೆ. ಯಾವುದೇ ಬಗೆಯ ಸ್ಪೋಟಕ, ಕಲ್ಲುಗಳನ್ನು ಹಿಡಿದವರ ವಿರುದ್ಧ ಸಹ ಸರ್ಕಾರ ಕ್ರಮ ಜರುಗಿಸಲಿದೆ. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಮನವಿ ಮಾಡಿದ್ದಾರೆ.

ShareSendTweetShare
ADVERTISEMENT
Previous Post

ಪರಶಿವನ ಜಾತ್ರೆಗೆ ಯಾಣ ಸನ್ನಿದ್ಧ!

Next Post

ಗುಜರಿ ವ್ಯಾಪಾರಿ ಅಪಹರಿಸಿದ ಉದ್ದಿಮೆದಾರರು!

Next Post

ಗುಜರಿ ವ್ಯಾಪಾರಿ ಅಪಹರಿಸಿದ ಉದ್ದಿಮೆದಾರರು!

ಮಾವಳ್ಳಿ ಜಾತ್ರೆ: ಯಶಸ್ಸಿನ ಹಿಂದಿದೆ ನೂರಾರು ಸ್ವಯಂ ಸೇವಕರ ಶ್ರಮ!

ಸತ್ಯವನ್ನೇ ಹೇಳುತ್ತೇನೆ.. ಸತ್ಯವನ್ನು ಬಿಟ್ಟು ಬೇರೆನೂ ಹೇಳುವುದಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.