6
  • Latest

ಗುಜರಿ ವ್ಯಾಪಾರಿ ಅಪಹರಿಸಿದ ಉದ್ದಿಮೆದಾರರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜ್ಯ

ಗುಜರಿ ವ್ಯಾಪಾರಿ ಅಪಹರಿಸಿದ ಉದ್ದಿಮೆದಾರರು!

AchyutKumar by AchyutKumar
February 23, 2025
in ರಾಜ್ಯ
advt advt advt
ADVERTISEMENT

ಕಾರವಾರದ ಶಿರವಾಡದಿಂದ ಗುಜುರಿ ವ್ಯಾಪಾರಿಯನ್ನು ಅಪಹರಿಸಿದ್ದ ಐದು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಹರಣಕ್ಕೆ ಒಳಗಾದ ಗುಜುರಿ ವ್ಯಾಪಾರಿಯನ್ನು ರಕ್ಷಿಸಿ ಅವರ ಕುಟುಂಬದವರೊಡನೆ ಕಳುಹಿಸಿಕೊಟ್ಟದ್ದಾರೆ.

ADVERTISEMENT

ಕಾರವಾರ ಕಾಜುಭಾಗದ ವಕೀಲೆ ನಫಿಸಾ ಮಜೀದ್ ಅವರು ತಮ್ಮ ಪತಿ ಅಬ್ದುಲ್ ಮಜೀದ್‌ರನ್ನು ಅಪಹರಣವಾಗಿರುವ ಬಗ್ಗೆ ಫೆ 22ರಂದು ಪೊಲೀಸ್ ದೂರು ನೀಡಿದ್ದರು. ಬೈಂದೂರಿನಲ್ಲಿ ಗುಜುರಿ ವ್ಯಾಪಾರ ಮಾಡಿಕೊಂಡಿರುವ ಅವರನ್ನು ದುಷ್ಕರ್ಮಿಗಳು ಅಪಹರಿಸಿದ ಬಗ್ಗೆ ಅವರು ವಿವರಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ನೆರೆ ಜಿಲ್ಲೆ ಪೊಲೀಸರ ನೆರವು ಯಾಚಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮಂಗಳೂರು ಐಜಿಪಿ ಅಮಿತ್ ಸಿಂಗ್, ಕಾರವಾರ ಎಸ್ಪಿ ಎಂ ನಾರಾಯಣ ಜೊತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಅಪಹರಣಕಾರರ ಪತ್ತೆಗೆ ವಿಶೇಷ ತಂಡ ರಚಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ ಎಂ, ಡಿವೈಎಸ್‌ಪಿ ಎಸ್ ವಿ ಗಿರೀಶ್, ಸಿಪಿಐ ಯು ಎಸ್ ಸಾತನಳ್ಳಿ ಹಾಗೂ ಪಿಎಸ್‌ಐ ಮಂಜುನಾಥ ಪಾಟೀಲ್ ಪ್ರಕರಣದ ಕಾರ್ಯಾಚರಣೆಗಿಳಿದರು. ಅಪಹರಣಕ್ಕೆ ಒಳಗಾದ ಅಬ್ದುಲ್ ಮಜೀದ್ ಅವರನ್ನು ಮೂಡಬಿದರೆಯಲ್ಲಿ ಪತ್ತೆ ಹಚ್ಚಿ ಅವರ ಕುಟುಂಬದವರಿಗೆ ಒಪ್ಪಿಸಿದರು.

Advertisement. Scroll to continue reading.

ಇನ್ನೂ ಅಪಹರಣ ಮಾಡಿದ ಮಂಗಳೂರಿನ ಲಾರಿ ಚಾಲಕ ಯುಸುಫ್, ಮೂಡಬಿದ್ರೆಯ ಗುಜುರಿ ವ್ಯಾಪಾರಿ ಮಹಮದ್ ರಿಯಾಜ್, ಮಂಗಳೂರಿನ ಮರಳು ವ್ಯಾಪಾರಿ ಮಹಮದ್ ರಾವುಪ್, ಕಟ್ಟಡ ಸಾಮಗ್ರಿ ಪೂರೈಕೆದಾರ ಅಬ್ಬುಕರ್ ಸಿದ್ಧಿಕ್ ಹಾಗೂ ಸಿದ್ದರದ ಗಣೇಶ ಕೋಳಂಬಕರ್’ರನ್ನು ಬಂಧಿಸಿದರು. ಇನ್ನೂ ನಾಲ್ವರು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರ ಹುಡುಕಾಟ ಮುಂದುವರೆದಿದೆ.

ShareSendTweetShare
ADVERTISEMENT
Previous Post

ಫೆ 24: ಈ ಊರಿನಲ್ಲಿ ನಿಷೇಧಾಜ್ಞೆ!

Next Post

ಮಾವಳ್ಳಿ ಜಾತ್ರೆ: ಯಶಸ್ಸಿನ ಹಿಂದಿದೆ ನೂರಾರು ಸ್ವಯಂ ಸೇವಕರ ಶ್ರಮ!

Next Post

ಮಾವಳ್ಳಿ ಜಾತ್ರೆ: ಯಶಸ್ಸಿನ ಹಿಂದಿದೆ ನೂರಾರು ಸ್ವಯಂ ಸೇವಕರ ಶ್ರಮ!

ಸತ್ಯವನ್ನೇ ಹೇಳುತ್ತೇನೆ.. ಸತ್ಯವನ್ನು ಬಿಟ್ಟು ಬೇರೆನೂ ಹೇಳುವುದಿಲ್ಲ!

ಬೇಡವೇ ಬೇಡ.. ಬಂದರು ಬರುವುದು ಬೇಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.