6
  • Latest

ಕಾರಿಗೆ ಹಗ್ಗ ಕಟ್ಟಿ ಎಳೆದ ಬಿಜೆಪಿಗ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Tuesday, June 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಾರಿಗೆ ಹಗ್ಗ ಕಟ್ಟಿ ಎಳೆದ ಬಿಜೆಪಿಗ!

AchyutKumar by AchyutKumar
in ರಾಜ್ಯ

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯದ ನಾನಾ ಕಡೆ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಇಂಧನ ಬೆಲೆ ಏರಿಸಿರುವುದು ಬಿಜೆಪಿಗೆ ಅಸ್ತçವಾಗಿದ್ದು, ಒಂದೊoದು ಕಡೆ ಒಂದೊoದು ರೀತಿಯ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಲ್ಲಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಿದ್ದಾರೆ. ಮತ್ತು ಕೆಲವು ಕಡೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಸರ್ಕಾರದ ನಡೆಯನ್ನು ವಿರೋಧಿಸಿದ್ದಾರೆ. ಹಲವರು ಭಾಷಣಗಳನ್ನು ಮಾಡುತ್ತ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದರೆ, ಭಟ್ಕಳದಲ್ಲಿ ಇನ್ನೂ ವಿಭಿನ್ನವಾಗಿ ಪ್ರತಿಭಟನೆ ನಡೆದಿದ್ದು, `ಡೀಸೆಲ್ ಹಾಕಿಸಲು ಹಣವಿಲ್ಲ’ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಕಾರಿಗೆ ಹಗ್ಗ ಕಟ್ಟಿ ಅದನ್ನು ಎಳೆದು ತಂದಿದ್ದರು. ಬಿಜೆಪಿ ಹಿರಿಯ ಮುಖಂಡ ಗೋವಿಂದ ನಾಯ್ಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಪ್ರಮುಖರಾದ ಶಿವಾನಿ ಶಾಂತರಾಮ, ಮಾಜಿ ಶಾಸಕ ಸುನೀಲ ನಾಯ್ಕ, ಪ್ರಮುಖರಾದ ದಿನೇಶ ನಾಯ್ಕ, ಶೇಷಗಿರಿ ನಾಯ್ಕ, ಪಾಂಡುರoಗ ನಾಯ್ಕ ಆಸರಕೇರಿ, ವೆಂಕಟೇಶ ನಾಯ್ಕ, ಶ್ರೀನಿವಾಸ ನಾಯ್ಕ ಇನ್ನಿತರ ಕಾರ್ಯಕರ್ತರು ಕಾರು ಎಳೆಯುವ ಕಾರ್ಯಕ್ಕೆ ಕೈ ಜೋಡಿಸಿದರು.

ShareSendTweetShare
Previous Post

ನಿತ್ಯ ಜೀವನದಲ್ಲಿ ಯೋಗಾಭ್ಯಾಸಕ್ಕೆ ಕರೆ

Next Post

ಆಡಳಿತ ಪಕ್ಷದ ಶಾಸಕರೇ ಸಭೆಗೆ ಗೈರು: ಭಿನ್ನಮತದ ಸುದ್ದಿ ಇನ್ನಷ್ಟು ಜೋರು!

Next Post

ಆಡಳಿತ ಪಕ್ಷದ ಶಾಸಕರೇ ಸಭೆಗೆ ಗೈರು: ಭಿನ್ನಮತದ ಸುದ್ದಿ ಇನ್ನಷ್ಟು ಜೋರು!

ಸರ್ಕಾರಿ ವೇದಿಕೆಯಲ್ಲಿ ಬಾಬಾ - ಸಾಹೇಬರ ಫೋಟೋ ಕಡ್ಡಾಯ

ಸರ್ವೋಯ ಆವಾರದಲ್ಲಿ ಚಿಣ್ಣರ ಯೋಗ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.