6
  • Latest

ಮಾವಳ್ಳಿ ಜಾತ್ರೆ: ಯಶಸ್ಸಿನ ಹಿಂದಿದೆ ನೂರಾರು ಸ್ವಯಂ ಸೇವಕರ ಶ್ರಮ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಾವಳ್ಳಿ ಜಾತ್ರೆ: ಯಶಸ್ಸಿನ ಹಿಂದಿದೆ ನೂರಾರು ಸ್ವಯಂ ಸೇವಕರ ಶ್ರಮ!

AchyutKumar by AchyutKumar
February 24, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ ತಾಲೂಕಿನ ಮಾವಳ್ಳಿಯಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಅಚ್ಚುಕಟ್ಟಾದ ವ್ಯವಸ್ಥೆಯ ಹಿಂದೆ ಇಲ್ಲಿನ ನೂರಾರು ಸ್ವಯಂ ಸೇವಕರ ಶ್ರಮ ಅಡಗಿದೆ.

ಐದು ವರ್ಷಗಳಿಗೆ ಒಮ್ಮೆ ಮಾವಳ್ಳಿಯಲ್ಲಿ ಜಾತ್ರೆ ನಡೆಯುತ್ತದೆ. ಫೆ 19ರಿಂದ ಶುರುವಾದ ಮಾವಳ್ಳಿಯ ಜಾತ್ರೆ ಫೆ 27ರವರೆಗೆ ನಡೆಯಲಿದೆ. ನಂಬಿದ ಭಕ್ತರನ್ನು ಇಲ್ಲಿನ ದೇವಿಯರು ಸದಾ ಕಾಪಾಡುತ್ತಿದ್ದಾರೆ. ಮೊದಲು ಈ ಭಾಗದ ಜನ ಆರ್ಥಿಕವಾಗಿ ಹಿಂದುಳಿದವರಾಗಿದ್ದು, ದೇವಿ ಆರಾಧನೆ ನಂತರ ಕ್ಷೇತ್ರ ಅಭಿವೃದ್ಧಿಯಾಗಿದೆ ಎಂಬುದು ಭಕ್ತರ ಅನುಭವ.

ADVERTISEMENT
ADVERTISEMENT

ಮಾವಳ್ಳಿಯಲ್ಲಿ ನೆಲೆಸಿರುವ ಮಹಾಕಾಳಿ ಹಾಗೂ ಮಹಾದುರ್ಗಿ ದೇವಿಯರಿಗೆ ರಾಜ್ಯದ ನಾನಾ ಭಾಗಗಳಲ್ಲಿ ಭಕ್ತರಿದ್ದಾರೆ. ಬೇರೆ ಬೇರೆ ರಾಜ್ಯಗಳಿಂದಲೂ ನಿತ್ಯ ದರ್ಶನಕ್ಕೆ ಭಕ್ತರು ಬರುತ್ತಿದ್ದಾರೆ. ಹೀಗೆ ಬರುವ ಭಕ್ತರಿಗೆ ಪ್ರತಿ ದಿನ ಅನ್ನ ದಾಸೋಹ ನಡೆಯುತ್ತಿದೆ. ನೂರಾರು ಸ್ವಯಂ ಸೇವಕರು ಈ ವ್ಯವಸ್ಥೆಗಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ದೇಗುಲ ಆಡಳಿತ ಮಂಡಳಿ ಬೆನ್ನೆಲುಬಾಗಿ ನಿಂತಿದೆ.

Advertisement. Scroll to continue reading.
Advertisement. Scroll to continue reading.

ಆಕರ್ಷಕ ಗದ್ದುಗೆಯಲ್ಲಿ ಆಸೀನರಾಗಿರುವ ದೇವತೆಯರು ಭಕ್ತರ ಸೇವೆ ಸ್ವೀಕರಿಸುತ್ತಿದ್ದು, ಜಾತ್ರೆಯ ಅಂಗವಾಗಿ ವಿವಿಧ ಮನರಂಜನೆ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ. ಧರ್ಮ ಜಾಗೃತಿಯ ಉಪನ್ಯಾಸಗಳು ನಡೆಯುತ್ತಿದೆ. ಕೀರ್ತನೆ, ಸಂಗೀತ, ನಾಟ್ಯ ಹಾಗೂ ನಾಟಕಗಳನ್ನು ಭಕ್ತರು ಸವಿಯುತ್ತಿದ್ದಾರೆ. ಶಾಲಾ ಮಕ್ಕಳ ಕಾರ್ಯಕ್ರಮಗಳು ಗಮನಸೆಳೆಯುತ್ತಿವೆ. ಕಳೆದ ಮೂರು ತಿಂಗಳಿನಿAದ ಊರಿನವರು ಸಿದ್ಧತೆ ನಡೆಸಿದ ಪರಿಣಾಮ ಜಾತ್ರಾ ಮಹೋತ್ಸವ ಯಶಸ್ವಿಯಾಗುತ್ತಿದೆ.

ಇನ್ನೂ, ಜಾತ್ರಾಯ ಅಂಗವಾಗಿ ಆಕರ್ಷಕ ಆಟಿಕೆ ಸಾಮಗ್ರಿಗಳು ಬಂದಿವೆ. ವಾಣಿಜ್ಯ ಮಳಿಗೆಗಳು ಸಾಕಷ್ಟಿವೆ. ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಆಡಳಿತ ಮಂಡಳಿ ಮುತುವರ್ಜಿವಹಿಸಿದೆ.

ShareSendTweetShare
ADVERTISEMENT
Previous Post

ಗುಜರಿ ವ್ಯಾಪಾರಿ ಅಪಹರಿಸಿದ ಉದ್ದಿಮೆದಾರರು!

Next Post

ಸತ್ಯವನ್ನೇ ಹೇಳುತ್ತೇನೆ.. ಸತ್ಯವನ್ನು ಬಿಟ್ಟು ಬೇರೆನೂ ಹೇಳುವುದಿಲ್ಲ!

Next Post

ಸತ್ಯವನ್ನೇ ಹೇಳುತ್ತೇನೆ.. ಸತ್ಯವನ್ನು ಬಿಟ್ಟು ಬೇರೆನೂ ಹೇಳುವುದಿಲ್ಲ!

ಬೇಡವೇ ಬೇಡ.. ಬಂದರು ಬರುವುದು ಬೇಡ!

ಹಣ್ಣಿನ ಅಂಗಡಿ ಮೇಲೆ ಕಳ್ಳರ ಕಣ್ಣು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.