6
  • Latest

ಸತ್ಯವನ್ನೇ ಹೇಳುತ್ತೇನೆ.. ಸತ್ಯವನ್ನು ಬಿಟ್ಟು ಬೇರೆನೂ ಹೇಳುವುದಿಲ್ಲ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸತ್ಯವನ್ನೇ ಹೇಳುತ್ತೇನೆ.. ಸತ್ಯವನ್ನು ಬಿಟ್ಟು ಬೇರೆನೂ ಹೇಳುವುದಿಲ್ಲ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಮುಚ್ಚಿಟ್ಟ ಸತ್ಯವನ್ನು ಜನರ ಎದುರು ತೆರೆದಿಟ್ಟು ರಾಷ್ಟ್ರೀಯತೆಯ ಕುರಿತು ಜನ ಜಾಗೃತಿ ಮೂಡಿಸುವ `ಸತ್ಯವನ್ನೇ ಹೇಳುತ್ತೇನೆ’ ನಾಟಕ ಮಾರ್ಚ 2ರಂದು ಯಲ್ಲಾಪುರ ಮಂಚಿಕೇರಿಯಲ್ಲಿ ಪ್ರದರ್ಶನವಾಗಲಿದೆ. ಮಂಚಿಕೇರಿಯ ರಂಗ ಮಂದಿರದಲ್ಲಿ ಅಂದು ಸಂಜೆ 6.30ಕ್ಕೆ ಈ ನಾಟಕ ಪ್ರದರ್ಶನ ನಡೆಯಲಿದೆ.

ಅನಂತಮೂರ್ತಿ ಹೆಗಡೆ ಚ್ಯಾರಿಟೇಬಲ್ ಟ್ರಸ್ಟ ಈ ಅಪರೂಪದ ನಾಟಕವನ್ನು ಸಂಯೋಜಿಸಿದೆ. ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ನ್ಯಾಯಾಧೀಶನಾಗಿರುವ ರೈತನ ಮುಂದೆ ಮಾಹಾತ್ಮ ಗಾಂಧೀಜಿ, ಬಿ ಆರ್ ಅಂಬೇಡ್ಕರ್, ಜವಾರಹಲಾಲ್ ನೆಹರು, ವೀರ ಸಾವರ್ಕರ್, ಸುಭಾಶ್ಚಂದ್ರ ಬೋಸ್, ವಲ್ಲಭಾಯಿ ಪಟೇಲ್ ಮೊದಲಾದವರು ಬಂದು ಮಾತನಾಡುತ್ತಾರೆ. ಕಳೆದ 60-70 ವರ್ಷಗಳ ಹಿಂದೆ ನಡೆದ ವಿದ್ಯಮಾನಗಳ ಬಗ್ಗೆ ಅವರು ಜನರ ಎದುರು ಸತ್ಯ ಹೇಳುತ್ತಾರೆ.

Advertisement. Scroll to continue reading.
ADVERTISEMENT
ADVERTISEMENT

ಕನ್ನಡ ರಂಗಭೂಮಿ ಪ್ರಯೋಗದಲ್ಲಿ ಯಾರೂ ಮಾಡದ ವಿಶೇಷ ಪ್ರಯತ್ನ ಈ ನಾಟಕದಲ್ಲಿದೆ. ಈ ನಾಟಕದಲ್ಲಿ ನ್ಯಾಯವಾದಿಯಾಗಿ ರಂಗಭೂಮಿ ಕಲಾವಿಧೆ ಅನಿತಾ ಕಾರ್ಯಪ್ಪ ಅವರು ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಅಡ್ಡಂಡ ಕಾರ್ಯಪ್ಪ ಅವರು ನಾಟಕದ ರಚನಾಕಾರರಾಗಿದ್ದಾರೆ. ವರ್ತಮಾನದ ವಿರೂಪಕ್ಕೆ ಹಿಡಿದ ಕನ್ನಡಿಯಾಗಿರುವ ಈ ನಾಟಕಕ್ಕೆ ಪ್ರವೇಶ ಶುಲ್ಕವಿಲ್ಲ.

Advertisement. Scroll to continue reading.

ಅನೇಕ ಕ್ಷೇತ್ರದ ಗಣ್ಯರು ಈ ನಾಟಕ ವೀಕ್ಷಣೆಗೆ ಬರಲಿದ್ದಾರೆ. ಜನ ಜಾಗೃತಿಯ ಉದ್ದೇಶದಿಂದ ಈ ನಾಟಕವನ್ನು ಆಯೋಜಿಸಿರುವುದಾಗಿ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಮಾವಳ್ಳಿ ಜಾತ್ರೆ: ಯಶಸ್ಸಿನ ಹಿಂದಿದೆ ನೂರಾರು ಸ್ವಯಂ ಸೇವಕರ ಶ್ರಮ!

Next Post

ಬೇಡವೇ ಬೇಡ.. ಬಂದರು ಬರುವುದು ಬೇಡ!

Next Post

ಬೇಡವೇ ಬೇಡ.. ಬಂದರು ಬರುವುದು ಬೇಡ!

ಹಣ್ಣಿನ ಅಂಗಡಿ ಮೇಲೆ ಕಳ್ಳರ ಕಣ್ಣು!

ಅಕ್ರಮ ಮಸೀದಿ ವಿರುದ್ಧ ಹೋರಾಟಗಾರರ ಕಿಡಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.