6
  • Latest

ಬೇಡವೇ ಬೇಡ.. ಬಂದರು ಬರುವುದು ಬೇಡ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಬೇಡವೇ ಬೇಡ.. ಬಂದರು ಬರುವುದು ಬೇಡ!

AchyutKumar by AchyutKumar
in ದೇಶ - ವಿದೇಶ

ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಅಂಕೋಲಾದ ಕೇಣಿಯಲ್ಲಿ ಸೋಮವಾರ ಸಾವಿರಾರು ಜನ ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾವಿಕೇರಿ ಗ್ರಾಮ ಪಂಚಾಯತ ಹಾಗೂ ಅಂಕೋಲಾ ಪುರಸಭೆಯ ಕೇಣಿ ಗ್ರಾಮದಲ್ಲಿ `ಗ್ರೀನ್ ಪಿಲ್ಡ್’ ಬಂದರು ನಿರ್ಮಿಸಲು ಸರ್ಕಾರ ಮುಂದಾಗಿದೆ. ಖಾಸಗಿ ಕಂಪನಿಗೆ ವಾಣಿಜ್ಯ ಬಂದರು ನಿರ್ಮಾಣದ ಜವಾಬ್ದಾರಿ ನೀಡಲಾಗಿದೆ. ಈ ಹಿನ್ನಲೆ ಫೆ 24ರಂದು ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದರು. ಬಂದರು ನಿರ್ಮಾಣ ಕಾಮಗಾರಿಗೆ ಅಡ್ಡಿ ಆಗದಂತೆ ಅವರು ಈ ಮುನ್ನಚ್ಚರಿಕೆವಹಿಸಿದ್ದರು

ಆದರೆ, `ವಾಣಿಜ್ಯ ಬಂದರುವಿನಿ0ದ ತಮ್ಮ ಬದುಕಿನ ಹಕ್ಕು ಕಿತ್ತುಕೊಳ್ಳಲಾಗುತ್ತಿದೆ’ ಎಂದು ಈ ದಿನ ಮೀನುಗಾರರು ಅಳಲು ತೋಡಿಕೊಂಡರು. `ಮೀನುಗಾರಿಕೆಯನ್ನು ನಂಬಿ ಬದುಕುತ್ತಿರುವವರು ಬಂದರು ನಿರ್ಮಾಣದ ನಂತರ ಅತಂತ್ರರಾಗಲಿದ್ದಾರೆ’ ಎಂದು ಹೇಳಿದರು. ಬಿಗಿ ಪೊಲೀಸ್ ಭದ್ರತೆಯನ್ನು ಮೀರಿ ನಿಷೇಧಿತ ಪ್ರದೇಶಕ್ಕೆ ಬಂದು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಸೇರಿ ವಿವಿಧ ಅಧಿಕಾರಿಗಳ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಮೊಳಗಿಸಿದರು. ಜೊತೆಗೆ ಮಹಿಳೆಯರು, ಮಕ್ಕಳು ಸೇರಿ ಅನೇಕರು ಸಮುದ್ರಕ್ಕೆ ಹಾರಿ ಆಕ್ರೋಶ ವ್ಯಕ್ತಪಡಿಸಿದರು.

Advertisement. Scroll to continue reading.

ಮೂವರು ಮಹಿಳೆಯರು ಅಸ್ವಸ್ಥ:
ಬಂದರು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮೂವರು ಮಹಿಳೆಯರು ಅಸ್ವಸ್ಥರಾದರು. ಸಮುದ್ರಕ್ಕೆ ಇಳಿದು ಪ್ರತಿಭಟನೆ ನಡೆಯುತ್ತಿದ್ದ ವೇಳೆ ಮಹಿಳೆಯರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

Advertisement. Scroll to continue reading.

 

Previous Post

ಸತ್ಯವನ್ನೇ ಹೇಳುತ್ತೇನೆ.. ಸತ್ಯವನ್ನು ಬಿಟ್ಟು ಬೇರೆನೂ ಹೇಳುವುದಿಲ್ಲ!

Next Post

ಹಣ್ಣಿನ ಅಂಗಡಿ ಮೇಲೆ ಕಳ್ಳರ ಕಣ್ಣು!

Next Post

ಹಣ್ಣಿನ ಅಂಗಡಿ ಮೇಲೆ ಕಳ್ಳರ ಕಣ್ಣು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ