6
  • Latest

ಹಣ್ಣಿನ ಅಂಗಡಿ ಮೇಲೆ ಕಳ್ಳರ ಕಣ್ಣು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಣ್ಣಿನ ಅಂಗಡಿ ಮೇಲೆ ಕಳ್ಳರ ಕಣ್ಣು!

AchyutKumar by AchyutKumar
in ಸ್ಥಳೀಯ

ಎರಡು ವಾರದ ನಂತರ ಮುಂಡಗೋಡಿನ ಹಣ್ಣಿನ ಅಂಗಡಿಗಳ ಮೇಲೆ ಮತ್ತೆ ಕಳ್ಳರು ಕಣ್ಣಾಯಿಸಿದ್ದಾರೆ. ಟಿಬೆಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 1ರಲ್ಲಿಯ ಹಣ್ಣಿನ ಅಂಗಡಿಯಲ್ಲಿ ಮತ್ತೆ ಕಳ್ಳತನವಾಗಿದೆ.

ಇಲ್ಲಿ ಇಮಾಮಸಾಬ ಸೈಯದಲಿ ಇಂದೂರ ಹಾಗೂ ಭಾಷಾಸಾಬ ರಾಜೇಸಾಬ ಇಂದೂರ ಎಂಬಾತರು ಹಣ್ಣುಗಳ ವ್ಯಾಪಾರ ನಡೆಸಿ ಬದುಕು ಕಟ್ಟಿಕೊಂಡಿದ್ದರು. ಆದರೆ, ಕಳ್ಳರು ಆ ಅಂಗಡಿಗೆ ನುಗ್ಗಿ 20 ಸಾವಿರ ರೂ ಬೆಲೆಯ ಹಣ್ಣುಗಳನ್ನು ದೋಚಿದ್ದಾರೆ. ಬಾಕ್ಸಿನಸಹಿತ ಹಣ್ಣುಗಳು ಕಣ್ಮರೆಯಾಗಿದೆ.

ಎರಡು ವಾರದ ಹಿಂದೆ ಸಹ ಈ ಭಾಗದಲ್ಲಿ ಕಳ್ಳತನ ನಡೆದಿತ್ತು. ಎರಡು ಅಂಗಡಿಯಲ್ಲಿರಿಸಿದ್ದ ತಲಾ 13 ಸಾವಿರ ರೂ ಹಣವನ್ನು ಕಳ್ಳರು ಲಪಟಾಯಿಸಿದ್ದರು. ಇದೀಗ ಮತ್ತೆ ಕಳ್ಳತನ ನಡೆದಿರುವುದರಿಂದ ಜನ ಆತಂಕದಲ್ಲಿದ್ದಾರೆ. `ಕಳ್ಳರನ್ನು ಪತ್ತೆ ಮಾಡಿ, ವ್ಯಾಪಾರಿಗಳಿಗೆ ನ್ಯಾಯ ಒದಗಿಸಬೇಕು’ ಎಂದು ಇಂದೂರ ಗುತ್ತಿಗೆದಾರ ಹಜರತ್ ಅಲಿ ಅತ್ತಿಗೆರೆ ಹೇಳಿದ್ದಾರೆ.

ShareSendTweetShare
Previous Post

ಬೇಡವೇ ಬೇಡ.. ಬಂದರು ಬರುವುದು ಬೇಡ!

Next Post

ಅಕ್ರಮ ಮಸೀದಿ ವಿರುದ್ಧ ಹೋರಾಟಗಾರರ ಕಿಡಿ!

Next Post

ಅಕ್ರಮ ಮಸೀದಿ ವಿರುದ್ಧ ಹೋರಾಟಗಾರರ ಕಿಡಿ!

ಅತಿಕ್ರಮಣ ಸಮಸ್ಯೆ: ಪರಿಹಾರಕ್ಕಾಗಿ ಶಾಸಕರ ಮೊರೆ ಹೋದ ಪ್ರಾಂತ ರೈತ ಸಂಘ

ಪಾದಚಾರಿಯ ಜೀವ ತೆಗೆದ ಪ್ರಯಾಗದಿಂದ ಮರಳಿದ ಕಾರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.