6
  • Latest

ಅಕ್ರಮ ಮಸೀದಿ ವಿರುದ್ಧ ಹೋರಾಟಗಾರರ ಕಿಡಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ಮಸೀದಿ ವಿರುದ್ಧ ಹೋರಾಟಗಾರರ ಕಿಡಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಸಾರ್ವಜನಿಕ ಕುಡಿಯುವ ನೀರು ಪೂರೈಕೆ ಸ್ಥಳದಲ್ಲಿ ಮಸೀದಿ ನಿರ್ಮಿಸುತ್ತಿರುವುದನ್ನು ನೂತನ ನಗರ (ಜಡ್ಡಿ)ದ ಜನ ವಿರೋಧಿಸಿದ್ದಾರೆ.

ಯಲ್ಲಾಪುರ ಪಟ್ಟಣದ ನೂತನ ನಗರದಲ್ಲಿ (ಜಡ್ಡಿ) ಹಜರತ್ ಖಾಜಾ ಗರಿಬನ್ ನವಾಜ್ ಮಸೀದಿ ಕಾಮಗಾರಿ ನಡೆಯುತ್ತಿದೆ. ಅಧಿಕೃತ ಪರವಾನಿಗೆ ಇಲ್ಲದಿದ್ದರೂ ಇಲ್ಲಿ ಮಸೀದಿ ಕೆಲಸ ನಡೆಯುತ್ತಿದೆ ಎಂಬುದು ಸ್ಥಳೀಯರ ಆರೋಪ. ಆರು ತಿಂಗಳ ಹಿಂದೆ ಕಾಮಗಾರಿ ನಡೆಸುತ್ತಿದ್ದಾಗ ಗಜಾನನ ಉತ್ಸವ ಸಮೀತಿಯವರು ಅದಕ್ಕೆ ತಡೆ ಒಡ್ಡಿದ್ದರು. ಆದರೆ, ಇದೀಗ ಸರ್ಕಾರಿ ರಜಾ ದಿನದ ಅವಧಿಯಲ್ಲಿ ಕೆಲಸ ಮುಂದುವರೆಸಲಾಗುತ್ತಿದೆ.

Advertisement. Scroll to continue reading.
ADVERTISEMENT
ADVERTISEMENT

ಭಾನುವಾರ ಸಹ ಮಸೀದಿ ಕೆಲಸ ನಡೆದಿದ್ದು, ಇದಕ್ಕೆ ಅಲ್ಲಿನವರು ಆಕ್ಷೇಪ ವ್ಯಕ್ತಪಡಿಸಿದರು. ನೀರಿನ ಟಾಕಿ, ಟಾಕಿಗೆ ಅಗತ್ಯ ಮೆಟ್ಟಿಲು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸುವ ನಲ್ಲಿಗೆ ಮಸೀದಿ ಕಟ್ಟಡದಿಂದ ಸಮಸ್ಯೆಯಾಗಿದೆ. ಸಾರ್ವಜನಿಕರ ಓಡಾಟಕ್ಕೂ ಅನಧಿಕೃತ ಮಸೀದಿ ಕಟ್ಟಡದಿಂದ ಅಡಚಣೆಯಾಗುತ್ತಿದೆ. ಹೀಗಾಗಿ ಅನಧಿಕೃತವಾಗಿ ನಡೆಯುತ್ತಿರುವ ಮಸೀದಿ ನಿರ್ಮಾಣ ಕಾರ್ಯ ಮುಂದುವರೆಸಬಾರದು ಎಂದು ಒತ್ತಾಯಿಸಿದರು.

Advertisement. Scroll to continue reading.

ಈ ಕುರಿತು ತಹಶೀಲ್ದಾರ್ ಕಚೇರಿ ಎದುರು ಹೋರಾಟಗಾರರು ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರ್ ಹಾಗೂ ಪ ಪಂ ಮುಖ್ಯಾಧಿಕಾರಿಗಳಿಗೆ ಈ ಬಗ್ಗೆ ದೂರು ಸಲ್ಲಿಸಿದರು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿಗೆ ತಡೆಯೊಡ್ಡಬೇಕು ಎಂದು ಆಗ್ರಹಿಸಿದರು.

 

ShareSendTweetShare
ADVERTISEMENT
Previous Post

ಹಣ್ಣಿನ ಅಂಗಡಿ ಮೇಲೆ ಕಳ್ಳರ ಕಣ್ಣು!

Next Post

ಅತಿಕ್ರಮಣ ಸಮಸ್ಯೆ: ಪರಿಹಾರಕ್ಕಾಗಿ ಶಾಸಕರ ಮೊರೆ ಹೋದ ಪ್ರಾಂತ ರೈತ ಸಂಘ

Next Post

ಅತಿಕ್ರಮಣ ಸಮಸ್ಯೆ: ಪರಿಹಾರಕ್ಕಾಗಿ ಶಾಸಕರ ಮೊರೆ ಹೋದ ಪ್ರಾಂತ ರೈತ ಸಂಘ

ಪಾದಚಾರಿಯ ಜೀವ ತೆಗೆದ ಪ್ರಯಾಗದಿಂದ ಮರಳಿದ ಕಾರು!

ನಿರುದ್ಯೋಗಿ ಮಹಿಳೆಯರಿಗೆ ವಸ್ತ್ರ ವಿನ್ಯಾಸ ತರಬೇತಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.