6
  • Latest

ಪಾದಚಾರಿಯ ಜೀವ ತೆಗೆದ ಪ್ರಯಾಗದಿಂದ ಮರಳಿದ ಕಾರು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪಾದಚಾರಿಯ ಜೀವ ತೆಗೆದ ಪ್ರಯಾಗದಿಂದ ಮರಳಿದ ಕಾರು!

AchyutKumar by AchyutKumar
in ರಾಜ್ಯ, ವಿಡಿಯೋ

ಕುಂಭಮೇಳಕ್ಕೆ ತೆರಳಿ ಕುಂದಾಪುರಕ್ಕೆ ಮರಳುತ್ತಿದ್ದ ಕಾರು ಹೊನ್ನಾವರದಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಹೇಶ ಗೌಡ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ADVERTISEMENT

ಹೊನ್ನಾವರದ ಹಳದಿಪುರದ ಮಾದಿಕೊಟ್ಟಿಗೆ ಬಳಿ ಮಹೇಶ ಗೌಡ ವಾಸವಾಗಿದ್ದರು. ಗೌಂಡಿ ಕೆಲಸ ಮಾಡಿಕೊಂಡು ಅವರು ಬದುಕು ಕಟ್ಟಿಕೊಂಡಿದ್ದರು. ಫೆ 23ರ ರಾತ್ರಿ 10.30ಕ್ಕೆ ಅವರು ಅಗ್ರಹಾರ ಕಡೆಯಿಂದ ಮಣ್ಣಗದ್ದೆ ಕಡೆ ನಡೆದು ಹೋಗುತ್ತಿದ್ದರು. ಈ ವೇಳೆ ಕುಂದಾಪುರದ ಕಾರ್ಪರೆಂಟರ್ ಸುಕುಮಾರ ಆಚಾರ್ಯ ಸಹ ಅದೇ ಮಾರ್ಗವಾಗಿ ತಮ್ಮ ಕಾರು ಓಡಿಸಿಕೊಂಡು ಬಂದರು.

ಸುಕುಮಾರ ಆಚಾರ್ಯ ಕುಂಭಮೇಳಕ್ಕೆ ತೆರಳಿದ್ದರು. ತಮ್ಮ ಶಿಪ್ಟ್ ಕಾರಿನಲ್ಲಿ ಅವರು ಅಲ್ಲಿ ತೆರಳಿದ್ದು, ಹೊನ್ನಾವರ ಮಾರ್ಗವಾಗಿ ಕುಂದಾಪುರಕ್ಕೆ ಹೊರಟಿದ್ದರು. ರಾತ್ರಿ ವೇಳೆ ನಿದ್ದೆಗಣ್ಣಿನಲ್ಲಿ ಕಾರು ಓಡಿಸಿದ ಪರಿಣಾಮ ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹೇಶ ಗೌಡ ಅವರಿಗೆ ಗುದ್ದಿದರು. ಕಾರಿನ ವೇಗ ಹೆಚ್ಚಿದ್ದರಿಂದ ಮಹೇಶ ಗೌಡ ಅನತಿ ದೂರದಲ್ಲಿ ಹಾರಿ ಬಿದ್ದು ಕುತ್ತಿಗೆ ಜೊತೆ ಕೈ ಕಾಲು ಮುರಿದುಕೊಂಡರು. ಕ್ಷಣಮಾತ್ರದಲ್ಲಿಯೇ ಮಹೇಶ ಗೌಡ ಸಾವನಪ್ಪಿದರು.

Advertisement. Scroll to continue reading.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಹೇಶ ಗೌಡ ಅವರ ಸಹೋದರ ರಾಮಾ ಗೌಡ ಅವರು ನೀಡಿದ ದೂರಿನ ಮೇರೆಗೆ ಕಾರು ಚಾಲಕ ಸುಕುಮಾರ ಆಚಾರ್ಯ ವಿರುದ್ಧ ಹೊನ್ನಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.
ಸಿಸಿ ಕ್ಯಾಮರಾದಲ್ಲಿ ಸೆರೆಯಾದ ಅಪಘಾತದ ದೃಶ್ಯಾವಳಿಗಳನ್ನು ಇಲ್ಲಿ ನೋಡಿ..

Advertisement. Scroll to continue reading.
Previous Post

ಅತಿಕ್ರಮಣ ಸಮಸ್ಯೆ: ಪರಿಹಾರಕ್ಕಾಗಿ ಶಾಸಕರ ಮೊರೆ ಹೋದ ಪ್ರಾಂತ ರೈತ ಸಂಘ

Next Post

ನಿರುದ್ಯೋಗಿ ಮಹಿಳೆಯರಿಗೆ ವಸ್ತ್ರ ವಿನ್ಯಾಸ ತರಬೇತಿ

Next Post

ನಿರುದ್ಯೋಗಿ ಮಹಿಳೆಯರಿಗೆ ವಸ್ತ್ರ ವಿನ್ಯಾಸ ತರಬೇತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ