6
  • Latest

ಅತಿವೇಗ ತಂದ ಆಪತ್ತು: ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಬಿದ್ದವ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅತಿವೇಗ ತಂದ ಆಪತ್ತು: ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಬಿದ್ದವ ಸಾವು!

AchyutKumar by AchyutKumar
February 24, 2025
in ರಾಜ್ಯ
advt advt advt
ADVERTISEMENT

ಶಿರಸಿ ಹುಬ್ಬಳ್ಳಿ ರಸ್ತೆಯ ಇಳಸೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಲ್ಲೇಶ ಹಂಚಿನಮನೆ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್’ನ ಮಲ್ಲೇಶ ಹಂಚಿನಮನೆ (37) ಫೆ 20ರಂದು ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಬೈಕ್ ಓಡಿಸುತ್ತಿದ್ದರು. ಕೂಲಿ ಕೆಲಸಕ್ಕಾಗಿ ಬಂದಿದ್ದ ಅವರು ಶಿರಸಿಯಿಂದ ಬಿಸಿಲಕೊಪ್ಪದ ಕಡೆ ಹೋಗುವಾಗ ಇಳಸೂರಿನಲ್ಲಿ ಒಮ್ಮೆಗೆ ಕಚ್ಚಾ ರಸ್ತೆಗೆ ಬೈಕ್ ಹಾರಿಸಿದ್ದರು. ಅದಾದ ನಂತರ ಮತ್ತೆ ಡಾಂಬರು ರಸ್ತೆಗೆ ಬಂದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಇದೇ ರೀತಿ ಅಡ್ಡಾದಿಡ್ಡಿ ಬೈಕ್ ಓಡಿಸಿದ ಪರಿಣಾಮ ಇಳಸೂರಿನ ಪೆಟ್ರೋಲ್ ಬಂಕ್ ಬಳಿ ಬೈಕಿನಿಂದ ಬಿದ್ದು ಪೆಟ್ಟು ಮಾಡಿಕೊಂಡಿದ್ದರು. ಕಿವಿಯಿಂದ ಭಾರೀ ಪ್ರಮಾಣದಲ್ಲಿ ರಕ್ತ ಬರುವುದನ್ನು ನೋಡಿದ ಚಿಪಗಿಯ ಅಬ್ದುಲ್ ಖಾಜಿ ಅವರ ನೆರವಿಗೆ ಬಂದಿದ್ದರು. ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಆರೈಕೆ ಮಾಡಲಾಗುತ್ತಿತ್ತು.

Advertisement. Scroll to continue reading.

ಆದರೆ, ಫೆ 23ರ ಮಧ್ಯಾಹ್ನ ಕಿಮ್ಸ್ ಆಸ್ಪತ್ರೆಯಲ್ಲಿಯೇ ಮಲ್ಲೇಶ ಹಂಚಿನಮನೆ ಸಾವನಪ್ಪಿದರು. ಈ ಬಗ್ಗೆ ಆಸ್ಪತ್ರೆಯವರು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ ಇಮೇಲ್ ಮಾಡಿದ್ದು, ಮಲ್ಲೇಶ ಹಂಚಿನಮನೆ ಅವರ ಪುತ್ರ ಪ್ರಜ್ವಲ ಹಂಚಿನಮನೆ ಸಹ ಸಾವನ್ನು ಖಚಿತಪಡಿಸಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ShareSendTweetShare
ADVERTISEMENT
Previous Post

ತಾಯಿ ಜೊತೆ ಎಲ್ಲಿ ಹೋಯಿತು ಈ ಪುಟ್ಟ ಕಂದಮ್ಮ?

Next Post

ಫಿನೈಲ್ ಕುಡಿದ ಸಾರಿಗೆ ಸಿಬ್ಬಂದಿ!

Next Post

ಫಿನೈಲ್ ಕುಡಿದ ಸಾರಿಗೆ ಸಿಬ್ಬಂದಿ!

ಉತ್ತರ ಕನ್ನಡ | ಜಿಲ್ಲೆಯ ಹಿರಿಮೆ ಹೆಚ್ಚಿಸಿದ ಜನಮೆಚ್ಚಿದ ವೈದ್ಯ!

ಉತ್ತರ ಕನ್ನಡಕ್ಕೆ ಲಕ್ಷ್ಮೀಕೃಪೆ

ಗೋಕರ್ಣ: ಈ ಎರಡೂ ದಿನ ಸಿಗಲ್ಲ ಸರಾಯಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.