6
  • Latest

ಫಿನೈಲ್ ಕುಡಿದ ಸಾರಿಗೆ ಸಿಬ್ಬಂದಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಫಿನೈಲ್ ಕುಡಿದ ಸಾರಿಗೆ ಸಿಬ್ಬಂದಿ!

AchyutKumar by AchyutKumar
February 24, 2025
in ಸ್ಥಳೀಯ
advt advt advt
ADVERTISEMENT

ಹಳೆ ದಾಂಡೇಲಿಯ ಕೆಎಸ್‌ಆರ್‌ಟಿಸಿ ಚಾಲಕ ಆರ್ ಬಿ ಗಿಡಜಾಡರ್ ಫಿನೈಲ್ ಸೇವಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಸಹದ್ಯೋಗಿಗಳು ತುರ್ತಾಗಿ ಆಸ್ಪತ್ರೆಗೆ ದಾಖಲಿಸಿದರು.

ಆರ್ ಬಿ ಗಿಡಜಾಡರ್ ಅವರು ದಾಂಡೇಲಿ ಸಿಟಿ ಬಸ್ಸಿನ ಚಾಲಕರಾಗಿದ್ದರು. ಸೋಮವಾರ ಅವರು ಸಾಕಷ್ಟು ಮಂಕಾಗಿದ್ದರು. ಈ ದಿನ ಸಹದ್ಯೋಗಿಗಳ ಜೊತೆ ಸರಿಯಾಗಿ ಮಾತನಾಡಿರಲಿಲ್ಲ. ನಿಗಮದ ಡಿಪೋಗೆ ಆಗಮಿಸಿದ ನಂತರ ಅಲ್ಲಿಯೇ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಫಿನೈಲ್ ಸೇವಿಸಿ ಒದ್ದಾಡುತ್ತಿದ್ದ ಅವರನ್ನು ನೋಡಿದ ಸಾರಿಗೆ ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದರು. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ವಿಷಯ ಅರಿತ ಘಟಕ ವ್ಯವಸ್ಥಾಪಕ ಎಲ್ ಎಚ್ ರಾಥೋಡ್ ಸಹ ಆತಂಕಕ್ಕೆ ಒಳಗಾದರು. ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಪರಿಶೀಲಿಸಿದರು.

Advertisement. Scroll to continue reading.

ಆರ್ ಬಿ ಗಿಡಜಾಡರ್ ಅವರ ಆತ್ಮಹತ್ಯೆ ಪ್ರಯತ್ನಕ್ಕೆ ಇನ್ನೂ ಕಾರಣ ಗೊತ್ತಾಗಿಲ್ಲ.

ShareSendTweetShare
ADVERTISEMENT
Previous Post

ಅತಿವೇಗ ತಂದ ಆಪತ್ತು: ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಬಿದ್ದವ ಸಾವು!

Next Post

ಉತ್ತರ ಕನ್ನಡ | ಜಿಲ್ಲೆಯ ಹಿರಿಮೆ ಹೆಚ್ಚಿಸಿದ ಜನಮೆಚ್ಚಿದ ವೈದ್ಯ!

Next Post

ಉತ್ತರ ಕನ್ನಡ | ಜಿಲ್ಲೆಯ ಹಿರಿಮೆ ಹೆಚ್ಚಿಸಿದ ಜನಮೆಚ್ಚಿದ ವೈದ್ಯ!

ಉತ್ತರ ಕನ್ನಡಕ್ಕೆ ಲಕ್ಷ್ಮೀಕೃಪೆ

ಗೋಕರ್ಣ: ಈ ಎರಡೂ ದಿನ ಸಿಗಲ್ಲ ಸರಾಯಿ!

ಗಣೇಶ ಉತ್ಸವ: ನಿಮ್ಮೂರಿನಲ್ಲಿ ಲಕ್ಕಿ ಡ್ರಾ – ಬಹುಮಾನ ಇದ್ದರೆ ಇಲ್ಲಿ ತಿಳಿಸಿ…

ಹೊನ್ನಾವರ: ಇಲ್ಲಿಯೂ ನಿಷೇಧದ ಗುಮ್ಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.