6
  • Latest
ಉತ್ತರ ಕನ್ನಡಕ್ಕೆ ಲಕ್ಷ್ಮೀಕೃಪೆ

ಗೋಕರ್ಣ: ಈ ಎರಡೂ ದಿನ ಸಿಗಲ್ಲ ಸರಾಯಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋಕರ್ಣ: ಈ ಎರಡೂ ದಿನ ಸಿಗಲ್ಲ ಸರಾಯಿ!

AchyutKumar by AchyutKumar
in ಸ್ಥಳೀಯ
ಉತ್ತರ ಕನ್ನಡಕ್ಕೆ ಲಕ್ಷ್ಮೀಕೃಪೆ

ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಶಿವರಾತ್ರಿ ಹಿನ್ನಲೆ ಗೋಕರ್ಣದಲ್ಲಿ ಎರಡು ದಿನಗಳ ಕಾಲ ಸರಾಯಿ ಮಾರಾಟ ನಿಷೇಧಿಸಲಾಗಿದೆ.

ADVERTISEMENT

ಮಹಾಶಿವರಾತ್ರಿ ಉತ್ಸವ ಮತ್ತು ಮಹಾರಥೋತ್ಸವದ ಅಂಗವಾಗಿ ಫೆ.26 ಮತ್ತು ಫೆ. 28 ರಂದು ನಡೆಯಲಿದೆ. ಈ ಹಿನ್ನಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆವಹಿಸಲಾಗಿದೆ. ಹೀಗಾಗಿ ಫೆ 26ರಂದು ಬೆಳಗ್ಗೆ 6 ಗಂಟೆಯಿAದ ರಾತ್ರಿ 11 ಗಂಟೆಯವರೆಗೆ ಹಾಗೂ ಫೆ 28ರಂದು ಬೆಳಗ್ಗೆ 6 ರಾತ್ರಿ 11 ಗಂಟೆಯವರೆಗೆ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ

ಇದರೊಂದಿಗೆ ಆ ಭಾಗದಲ್ಲಿನ ವೈನ್ ಶಾಪ್ ಸಹ ಬಂದ್ ಮಾಡುವಂತೆ ಅವರು ಸೂಚಿಸಿದ್ದಾರೆ. ಈ ಅವಧಿಯಲ್ಲಿ ಮದ್ಯ ಸಾಗಾಟವನ್ನು ಸಹ ನಿಷೇಧಿಸಲಾಗಿದೆ.

Advertisement. Scroll to continue reading.
Advertisement. Scroll to continue reading.
Previous Post

ಉತ್ತರ ಕನ್ನಡ | ಜಿಲ್ಲೆಯ ಹಿರಿಮೆ ಹೆಚ್ಚಿಸಿದ ಜನಮೆಚ್ಚಿದ ವೈದ್ಯ!

Next Post

ಹೊನ್ನಾವರ: ಇಲ್ಲಿಯೂ ನಿಷೇಧದ ಗುಮ್ಮ!

Next Post
ಗಣೇಶ ಉತ್ಸವ: ನಿಮ್ಮೂರಿನಲ್ಲಿ ಲಕ್ಕಿ ಡ್ರಾ – ಬಹುಮಾನ ಇದ್ದರೆ ಇಲ್ಲಿ ತಿಳಿಸಿ…

ಹೊನ್ನಾವರ: ಇಲ್ಲಿಯೂ ನಿಷೇಧದ ಗುಮ್ಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ