6
  • Latest

ನೆಲಕ್ಕೆ ಬಿದ್ದ ವಿದ್ಯುತ್ ತಂತಿ: ಅಗ್ನಿ ಅನಾಹುತಕ್ಕೆ ನಾಲ್ಕು ಎಕರೆ ತೋಟ ನೆಲಸಮ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೆಲಕ್ಕೆ ಬಿದ್ದ ವಿದ್ಯುತ್ ತಂತಿ: ಅಗ್ನಿ ಅನಾಹುತಕ್ಕೆ ನಾಲ್ಕು ಎಕರೆ ತೋಟ ನೆಲಸಮ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ ತಾಲೂಕಿನ ಸವಣಗೇರಿ ಬಳಿಯ ಯರಕಿನಬೈಲಿನಲ್ಲಿ ಬಿಸಿಲಿನ ಬೇಗೆಯಲ್ಲಿ ಬೆಂದಿದ್ದ ತೋಟಕ್ಕೆ ಅಗ್ನಿ ಸ್ಪರ್ಶವಾದ ಕಾರಣ 4 ಎಕರೆಯ ಬೆಳೆ ಭಸ್ಮವಾಗಿದೆ.

ADVERTISEMENT

ಇಲ್ಲಿನ ಈಶ್ವರ ಪಟಗಾರ ಹಾಗೂ ಮಹದೇವ ಪಾಠಣಕರ್ ತಮ್ಮ ಭೂಮಿಯಲ್ಲಿ ಅಡಿಕೆ, ತೆಂಗಿನ ಜೊತೆ ಕಬ್ಬು ಬೆಳೆದಿದ್ದರು. ಅಲ್ಲಲ್ಲಿ ಮಾವಿನ ಗಿಡಗಳನ್ನು ಸಹ ನಾಟಿ ಮಾಡಿದ್ದರು. ಸೋಮವಾರ ವ್ಯಾಪಕ ಪ್ರಮಾಣದಲ್ಲಿ ಬಿಸಿಲಿದ್ದು, ಭೂಮಿಯ ತಾಪಮಾನವೂ ಹೆಚ್ಚಿತ್ತು. ಮಧ್ಯಾಹ್ನದ ವೇಳೆ ಇಲ್ಲಿ ಹಾದು ಹೋದ ವಿದ್ಯುತ್ ತಂತಿ ತುಂಡಾಗಿ ತೋಟದಲ್ಲಿ ಬಿದ್ದಿತು. ಪರಿಣಾಮ ಅಲ್ಲಿ ಅಗ್ನಿ ಅವಘಡ ಉಂಟಾಯಿತು.

ಕ್ಷಣ ಮಾತ್ರದಲ್ಲಿಯೇ ವ್ಯಾಪಕ ಪ್ರಮಾಣದಲ್ಲಿ ಬೆಂಕಿ ಆವರಿಸಿಕೊಂಡಿತು. ಅಡಿಕೆ, ತೆಂಗಿನ ಮರಗಳು ಬೆಂಕಿಗೆ ಹೊತ್ತಿ ಉರಿದವು. ಕಬ್ಬಿನ ತೋಟಕ್ಕೆ ಅಂಟಿದ ಬೆಂಕಿ ದೊಡ್ಡ ಪ್ರಮಾಣದ ಜ್ವಾಲೆಯನ್ನು ಸೃಷ್ಠಿಸಿತು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ಕಣ್ಣ ಮುಂದೆಯೇ ತೋಟ ಹೊತ್ತಿ ಉರಿಯುತ್ತಿರುವುದನ್ನು ನೋಡಿದರೂ ಮಾಲಕರಿಂದ ಬೆಳೆ ರಕ್ಷಿಸಿಕೊಳ್ಳಲು ಸಾಧ್ಯವಾಗಲಿಲ್ಲ.

Advertisement. Scroll to continue reading.

ಇನ್ನೂ ವಿದ್ಯುತ್ ತಂತಿಗಳಲ್ಲಿ ಓವರ್ ಲೋಡ್ ಸಾಧ್ಯತೆಯಿಂದ ತಂತಿ ತುಂಡಾದ ಬಗ್ಗೆ ಮಾಹಿತಿಯಿದೆ. ಹೆಸ್ಕಾಂ ಅಧಿಕಾರಿಗಳು ಸಹ ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ಅರಣ್ಯ ಪ್ರದೇಶಕ್ಕೆ ಸಹ ಬೆಂಕಿ ವ್ಯಾಪಿಸಿದ್ದು, ಅದನ್ನು ನಿಯಂತ್ರಿಸಲಾಗಿದೆ.

Advertisement. Scroll to continue reading.
Previous Post

ಹೊನ್ನಾವರ: ಇಲ್ಲಿಯೂ ನಿಷೇಧದ ಗುಮ್ಮ!

Next Post

ಬಂಗಾರಮಕ್ಕಿ ಗುಡ್ಡಕ್ಕೂ ಬೆಂಕಿ!

Next Post

ಬಂಗಾರಮಕ್ಕಿ ಗುಡ್ಡಕ್ಕೂ ಬೆಂಕಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ