6
  • Latest

ಬಂಗಾರಮಕ್ಕಿ ಗುಡ್ಡಕ್ಕೂ ಬೆಂಕಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಂಗಾರಮಕ್ಕಿ ಗುಡ್ಡಕ್ಕೂ ಬೆಂಕಿ!

AchyutKumar by AchyutKumar
in ಸ್ಥಳೀಯ

ಭಟ್ಕಳ ಬೇಂಗ್ರೆಯ ಬಂಗಾರಮಕ್ಕಿ ಗುಡ್ಡಕ್ಕೂ ಆಕಸ್ಮಿಕ ಬೆಂಕಿ ತಗುಲಿದೆ. ಇಲ್ಲಿ ಮೇವಿಗೆ ತೆರಳಿದ್ದ ಜಾನುವಾರುಗಳು ಕಂಗಾಲಾಗಿ ಓಡಿವೆ.

ADVERTISEMENT

ಬಂಗಾರಮಕ್ಕಿಯ ಸುಮಾರು 15 ಎಕರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿದೆ. ಪರಿಣಾಮ ಅಲ್ಲಿದ್ದ ಹುಲ್ಲುಗಾವಲು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸೋಮವಾರ ಬೆಂಕಿ ತಗುಲಿದ ಅವಧಿಯಲ್ಲಿ ಹಲವು ಜಾನುವಾರುಗಳು ಅಲ್ಲಿ ಹುಲ್ಲು ಮೇಯುತ್ತಿದ್ದವು. ಬೆಂಕಿಯ ಜ್ವಾಲೆ ದೊಡ್ಡದಾದ ಹಾಗೇ ಅವು ದೊಡ್ಡದಾಗಿ ಕೂಗುತ್ತ ದಿಕ್ಕಾಪಾಲಾಗಿ ಓಡಿ ಜೀವ ಉಳಿಸಿಕೊಂಡವು.

ಇನ್ನೂ ಗುಡ್ಡದ ಹಲವು ಕಡೆ ಒಣಗಿದ ಮರಗಳಿದ್ದವು. ಅವು ಹೊತ್ತಿ ಉರಿದವು. ಅಲ್ಲಿದ್ದ ಕಲ್ಬಂಡೆಗಳು ಬೆಂಕಿಯ ಜ್ವಾಲೆಗೆ ಕೆಲ ಕಾಲ ಕೆಂಪು ಬಣ್ಣಕ್ಕೆ ತಿರುಗಿದ್ದವು. ಈ ದಿನ ವ್ಯಾಪಕ ಪ್ರಮಾಣದಲ್ಲಿ ಬಿಸಿಲು ಇದ್ದು, ಅದರೊಂದಿಗೆ ಅಗ್ನಿ ಅನಾಹುತವೂ ನಡೆದಿದ್ದರಿಂದ ಗುಡ್ಡದ ಮೇಲಿನ ಪ್ರಾಣಿ-ಪಕ್ಷಿಗಳು ತೊಂದರೆ ಅನುಭವಿಸಿದವು. ವಿವಿಧ ಪ್ರಾಣಿ-ಪಕ್ಷಿಗಳ ಚೀರಾಟ ಜನರಿಗೆ ಕೇಳಿಸುತ್ತಿದ್ದವು.

Advertisement. Scroll to continue reading.

ಇನ್ನೂ ಗುಡ್ಡದ ತಪ್ಪಲಿನಲ್ಲಿ ಕೆಲವರು ಮನೆ ನಿರ್ಮಿಸಿಕೊಂಡು ವಾಸವಾಗಿದ್ದಾರೆ. ಅಗ್ನಿ ಅವಘಡದ ಕಾರಣ ಅವರು ಆತಂಕ ವ್ಯಕ್ತಪಡಿಸಿದರು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಇಲ್ಲಿನ ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಲಿಲ್ಲ.

Advertisement. Scroll to continue reading.
Previous Post

ನೆಲಕ್ಕೆ ಬಿದ್ದ ವಿದ್ಯುತ್ ತಂತಿ: ಅಗ್ನಿ ಅನಾಹುತಕ್ಕೆ ನಾಲ್ಕು ಎಕರೆ ತೋಟ ನೆಲಸಮ!

Next Post

ಬೈಕಿಗೆ ಗುದ್ದಿ ಬಸ್ಸಿಗೂ ಡಿಕ್ಕಿ ಹೊಡೆದ ಕಾರು!

Next Post

ಬೈಕಿಗೆ ಗುದ್ದಿ ಬಸ್ಸಿಗೂ ಡಿಕ್ಕಿ ಹೊಡೆದ ಕಾರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ