6
  • Latest

ಸರ್ಕಾರಿ ವೇದಿಕೆಯಲ್ಲಿ ಬಾಬಾ – ಸಾಹೇಬರ ಫೋಟೋ ಕಡ್ಡಾಯ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸರ್ಕಾರಿ ವೇದಿಕೆಯಲ್ಲಿ ಬಾಬಾ – ಸಾಹೇಬರ ಫೋಟೋ ಕಡ್ಡಾಯ

AchyutKumar by AchyutKumar
in ರಾಜ್ಯ

ಗಣರಾಜ್ಯೋತ್ಸವ, ಸ್ವಾತಂತ್ರ‍್ಯ ದಿನಾಚರಣೆ ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.
ಈ ಬಗ್ಗೆ ಸಚಿವ ಸಂಪುಟ ನಿರ್ಧರಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸಕಾರದವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಇದು ಅನ್ವಯ. ಸೀಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ShareSendTweetShare
Previous Post

ಆಡಳಿತ ಪಕ್ಷದ ಶಾಸಕರೇ ಸಭೆಗೆ ಗೈರು: ಭಿನ್ನಮತದ ಸುದ್ದಿ ಇನ್ನಷ್ಟು ಜೋರು!

Next Post

ಸರ್ವೋಯ ಆವಾರದಲ್ಲಿ ಚಿಣ್ಣರ ಯೋಗ

Next Post

ಸರ್ವೋಯ ಆವಾರದಲ್ಲಿ ಚಿಣ್ಣರ ಯೋಗ

ದೊಡ್ಡವರನ್ನು ಎದುರು ಹಾಕಿಕೊಂಡರೇ ಏನಾಗುತ್ತೆ, ಗೊತ್ತಾ?

ಗೋವಾದಿಂದ ಬಂದು ಗುದ್ದಿಹೋದ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.