6
  • Latest

ಬಿಸಿಯೂಟದ ಸಾಮಗ್ರಿಯಲ್ಲಿ ಬಿರಿಯಾನಿ ಪಾರ್ಟಿ: ಏಳು ಸಿಬ್ಬಂದಿ ಕೆಲಸಕ್ಕೆ ಕುತ್ತು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿಸಿಯೂಟದ ಸಾಮಗ್ರಿಯಲ್ಲಿ ಬಿರಿಯಾನಿ ಪಾರ್ಟಿ: ಏಳು ಸಿಬ್ಬಂದಿ ಕೆಲಸಕ್ಕೆ ಕುತ್ತು!

AchyutKumar by AchyutKumar
in ಸ್ಥಳೀಯ

ಹಾಸ್ಟೇಲ್ ಮಕ್ಕಳ ಬಿಸಿಯೂಟಕ್ಕೆ ಬಳಸಬೇಕಿದ್ದ ಸಾಮಗ್ರಿಗಳನ್ನು ಕದ್ದು ಮಾರಾಟ ಮಾಡಿ ಆ ಹಣದಿಂದ ಬಿರಿಯಾನಿ ಪಾರ್ಟಿ ಮಾಡಿದ್ದ ಸಿಬ್ಬಂದಿಯನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ.

ADVERTISEMENT

ಮುಂಡಗೋಡ ಕರಗಿನಕೊಪ್ಪದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಹಾರ ಸಾಮಗ್ರಿಗಳು ಪದೇ ಪದೇ ಕಳ್ಳತನವಾಗುತ್ತಿದ್ದವು. ದಾಖಲೆ ಪರಿಶೀಲನೆ ನಡೆಸಿದಾಗಲೂ ಒಂದಕ್ಕೊoದು ತಾಳೆ ಆಗುತ್ತಿರಲಿಲ್ಲ. ವಿದ್ಯಾರ್ಥಿಗಳ ಆಹಾರ ವಸ್ತು ನಾಪತ್ತೆ ಬಗ್ಗೆ ವಸತಿ ಶಾಲೆಯ ಪ್ರಾಚಾರ್ಯ ಮಂಜುನಾಥ ಮರಿತಮ್ಮಣ್ಣವರ್ ಸಾಕಷ್ಟು ತಲೆಕೆಡಿಸಿಕೊಂಡಿದ್ದರು.

ಈ ಹಿನ್ನಲೆ ಅವರು ರಾತ್ರಿ ವೇಳೆ ಕಾರ್ಯಾಚರಣೆಗಿಳಿದರು. ಭಾನುವಾರ ರಾತ್ರಿ ಐದು ಅಡುಗೆ ಸಿಬ್ಬಂದಿ ಅವರ ಬಳಿ ಸಿಕ್ಕಿ ಬಿದ್ದರು. ಇಬ್ಬರು ಭದ್ರತಾ ಸಿಬ್ಬಂದಿ ಸಹ ಆಹಾರ ಸಾಮಗ್ರಿ ಕದಿಯುತ್ತಿದ್ದರು. ಒಟ್ಟು ಏಳು ಸಿಬ್ಬಂದಿ ಸೇರಿ ಮಕ್ಕಳ ಆಹಾರ ಕದ್ದು ಮಾರಾಟ ಮಾಡುವುದನ್ನು ಕಾಯಕ ಮಾಡಿಕೊಂಡಿದ್ದರು. ಆಹಾರ ಸಾಮಗ್ರಿ ಮಾರಾಟದಿಂದ ಸಿಕ್ಕ ಹಣದಲ್ಲಿ ಬಿರಿಯಾನಿ ಪಾರ್ಟಿಯನ್ನು ಮಾಡಿದ್ದರು. ಉಳಿದ ಹಣವನ್ನು ಸಮನಾಗಿ ಹಂಚಿಕೊoಡಿದ್ದರು.

Advertisement. Scroll to continue reading.

ಭಾನುವಾರ ರಾತ್ರಿ ಅಕ್ಕಿ, ಈರುಳ್ಳಿ, ಒಣಕೊಬ್ಬರಿ, ಬೇಳೆ, ಎಣ್ಣೆ, ಪ್ಯಾಕೇಜ್ ಮತ್ತಿತರ ವಸ್ತುಗಳನ್ನು ಚೀಲದಲ್ಲಿ ತುಂಬಿ ಕದ್ದು ಸಾಗಿಸುತ್ತಿದ್ದಾಗ ಈ ಏಳು ಜನ ಸಿಕ್ಕಿ ಬಿದ್ದರು. ಆ ಎಲ್ಲಾ ಆಹಾರ ಸಾಮಗ್ರಿಗಳನ್ನು ಹೊತ್ತೊಯ್ಯುತ್ತಿದ್ದವ ಕಳ್ಳರನ್ನು ಪ್ರಾಚಾರ್ಯ ಮಂಜುನಾಥ ಮರಿತಮ್ಮಣ್ಣನವರ್ ದಾಖಲೆಗಳ ಜೊತೆ ಹಿಡಿದರು. ನಂತರ ಅವರಿಗೆಲ್ಲರಿಗೂ ನೋಟಿಸ್ ನೀಡಿ, ಮೇಲಧಿಕಾರಿಗಳಿಗೂ ವರದಿ ಸಲ್ಲಿಸಿದರು.

Advertisement. Scroll to continue reading.

ನೋಟಿಸ್’ಗೆ ಸರಿಯಾಗಿ ಉತ್ತರ ದೊರೆಯದಿರುವುದು ಹಾಗೂ ಕಳ್ಳತನದ ಆರೋಪ ಸಾಭೀತಾಗಿರುವ ಹಿನ್ನಲೆ ಆ ಏಳು ಸಿಬ್ಬಂದಿಯನ್ನು ಕೆಲಸದಿಂದ ಬಿಡುಗಡೆ ಮಾಡಲಾಯಿತು.

Previous Post

ಕೊಗ್ರೇ ನ್ಯಾಚುರಲ್ಸ್: ಬಾರ್ಡೋಲಿ ಸೀಮೆಯಲ್ಲಿ ಗಾಣದ ಎಣ್ಣೆ ಕಂಪು!

Next Post

ಗರ್ಭಿಣಿ ಹಸು ಕೊಂದ ದುಷ್ಟವ್ಯಾಘ್ರ!

Next Post

ಗರ್ಭಿಣಿ ಹಸು ಕೊಂದ ದುಷ್ಟವ್ಯಾಘ್ರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ