6
  • Latest

ಭಕ್ತಿ ಮಾರ್ಗ: ಕವಳಾ ಗುಹೆಗೆ ಪಣಸೋಲಿಯೇ ದಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಭಕ್ತಿ ಮಾರ್ಗ: ಕವಳಾ ಗುಹೆಗೆ ಪಣಸೋಲಿಯೇ ದಾರಿ!

AchyutKumar by AchyutKumar
February 25, 2025
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶಿವಕ್ಷೇತ್ರ ಕವಳಾ ಗುಹೆ. ಜೊಯಿಡಾ ತಾಲೂಕಿನ ಪ್ರಧಾನಿ ಗ್ರಾ ಪಂ ವ್ಯಾಪ್ತಿಯಲ್ಲಿ ಈ ಐತಿಹಾಸಿಕ ದೇಗುಲವಿದೆ. ಮಹಾಶಿವರಾತ್ರಿಗೆ ಸಾವಿರಾರು ಭಕ್ತರು ಬರುತ್ತಿದ್ದು, `ಈ ಬಾರಿ ಎಲ್ಲರೂ ಪಣಸೋಲಿ ಮಾರ್ಗವನ್ನು ಮಾತ್ರ ಬಳಸಿ’ ಎಂದು ಕವಳೇಶ್ವರ ದೇವಸ್ಥಾನ ಸಮಿತಿಯವರು ಮನವಿ ಮಾಡಿದ್ದಾರೆ.

ಕಾಡಿನ ಮಧ್ಯದಿಂದ ೧೦ಕಿಮೀ ಸಾಗಿದ ನಂತರ ಕವಳೇಶ್ವರನ ಗುಹೆ ಸಿಗುತ್ತದೆ. ಶಿವರಾತ್ರಿಯಂದು ಮಾತ್ರ ಇಲ್ಲಿ ದೇವರ ದರ್ಶನ ಸಾಧ್ಯವಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ ಜನ ಬರುತ್ತಾರೆ. ಈ ಬಾರಿ ಹೆಚ್ಚಿನ ಜನರು ಬರುವ ಸಾಧ್ಯತೆ ಇದ್ದು ಜನರು ಪಣಸೋಲಿ ಮೂಲಕವೇ ಬರುವುದು ಸೂಕ್ತ ಎಂಬುದು ಅಲ್ಲಿನವರ ಅಭಿಪ್ರಾಯವಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಈಚೆಗೆ ಕವಳಾ ಗುಹೆಗೆ ಸಾಕಷ್ಟು ಪ್ರಚಾರ ಸಿಕ್ಕಿದೆ. ಹೀಗಾಗಿ ಬಹುಬೇಗ ಈ ಕ್ಷೇತ್ರ ಪ್ರಸಿದ್ಧಿಯನ್ನು ಪಡೆದಿದೆ. ಈ ದೇಗುಲಕ್ಕೆ ತೆರಳಲು ಎರಡು ಮಾರ್ಗಗಳಿವೆ. ಆದರೆ, ಒಂದು ಮಾರ್ಗ ಸಂಪೂರ್ಣವಾಗಿ ಹಾಳಾಗಿದೆ. ಈ ಹಿನ್ನಲೆ ಪಣಸೋಲಿ ಮಾರ್ಗವಾಗಿ ಬರುವಂತೆ ದೇಗುಲ ಸಮಿತಿಯವರು ಭಕ್ತರಿಗೆ ಕರೆ ನೀಡಿದ್ದಾರೆ.

Advertisement. Scroll to continue reading.

ಅಂಬಿಕಾನಗರ ಮೂಲಕ ಮೆಟ್ಟಿಲುಗಳನ್ನು ಏರಿ ಗುಹೆಗೆ ತೆರಳಲು ಒಂದು ದಾರಿಯಿದೆ. ಆದರೆ, ಅಲ್ಲಿನ ಮೆಟ್ಟಿಲುಗಳು ಮೊದಲಿನ ಹಾಗಿಲ್ಲ. ಮೆಟ್ಟಿಲು ಒಡೆದ ಕಾರಣ ಹೆಚ್ಚಿನ ಜನ ಆಗಮಿಸಿದರೆ ಅಪಾಯದ ಸಾಧ್ಯತೆ ಹೆಚ್ಚಿದೆ. ಸದ್ಯ ಪಣಸೋಲಿ ಮಣ್ಣಿನ ದಾರಿ ಓಡಾಟಕ್ಕೆ ಯೋಗ್ಯವಿದ್ದು, ಆ ದಾರಿಯನ್ನು ಬಳಸುವಂತೆ ಕೋರಲಾಗಿದೆ.

ShareSendTweetShare
ADVERTISEMENT
Previous Post

ಶಿರಸಿಗೂ ವ್ಯಾಪಿಸಿದ ಮಂಗನ ಸೊಂಕು!

Next Post

ಬೈಕುಗಳ ನಡುವೆ ಡಿಕ್ಕಿ: ಗಂಭೀರ ಗಾಯಗೊಂಡ ವ್ಯಕ್ತಿ ಸಾವು!

Next Post

ಬೈಕುಗಳ ನಡುವೆ ಡಿಕ್ಕಿ: ಗಂಭೀರ ಗಾಯಗೊಂಡ ವ್ಯಕ್ತಿ ಸಾವು!

The girl who left home!

ಕೆಲಸಕ್ಕೆ ಬಂದ ಕಾರ್ಮಿಕ ಕಾಣೆ!

ನಾಯಿಗಳ ವಿರುದ್ಧ ನಾರಿಯರ ಕಿಡಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.