6
  • Latest
The girl who left home!

ಕೆಲಸಕ್ಕೆ ಬಂದ ಕಾರ್ಮಿಕ ಕಾಣೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕೆಲಸಕ್ಕೆ ಬಂದ ಕಾರ್ಮಿಕ ಕಾಣೆ!

AchyutKumar by AchyutKumar
February 25, 2025
in ರಾಜ್ಯ
The girl who left home!
advt advt advt
ADVERTISEMENT

ಬೈಂದೂರಿನಿoದ ಬೆಟ್ಟಕೊಪ್ಪಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ ಸುಕುಮಾರ ನಾಯ್ಕ ಕಾಣೆಯಾಗಿದ್ದಾರೆ. ಸುಕುಮಾರ ನಾಯ್ಕರನ್ನು ಅವರನ್ನು ಹುಡುಕಿಕೊಡಿ ಎಂದು ಅವರ ತಂದೆ ಸಂಜೀವ ನಾಯ್ಕ ಪೊಲೀಸರ ಮೊರೆ ಹೋಗಿದ್ದಾರೆ.

ಬೈಂದೂರಿನ ಸುಕುಮಾರ ನಾಯ್ಕ ನಾಲ್ಕು ತಿಂಗಳ ಹಿಂದೆ ಅದೇ ಊರಿನ ತೇಜಾ ಶೆಟ್ಟಿ ಜೊತೆ ಶಿರಸಿಗೆ ಬಂದಿದ್ದರು. ಯಡಳ್ಳಿ, ಬೆಟ್ಟಕೊಪ್ಪ, ಕಲಕೈ ಗ್ರಾಮದಲ್ಲಿ ಅವರು ಕೂಲಿ ಕೆಲಸ ಮಾಡಿಕೊಂಡಿದ್ದರು. ಜನವರಿ ತಿಂಗಳಿನಲ್ಲಿ ಜಾತ್ರೆಯಿರುವ ಕಾರಣ ಊರಿಗೆ ಮರಳಿದ್ದರು. ಆ ವೇಳೆಯಲ್ಲಿಯೇ ಸುಕುಮಾರ ನಾಯ್ಕರನ್ನು ಕುಟುಂಬದವರು ಕೊನೆಯದಾಗಿ ನೋಡಿದ್ದು, ಜಾತ್ರೆ ಮುಗಿದ ನಂತರ ಸುಕುಮಾರ್ ಮತ್ತೆ ಕೆಲಸಕ್ಕಾಗಿ ಶಿರಸಿಗೆ ಬಂದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಫೆ 16ರಂದು ಕಲಕೈಯಲ್ಲಿ ಉಳಿದಿದ್ದ ಸುಕುಮಾರ ನಾಯ್ಕ ಕಾನಗೋಡಿಗೆ ಹೋಗಿ ಬರುವುದಾಗಿ ಹೇಳಿದ್ದರು. ಸಂಜೆ 7.30ಕ್ಕೆ ಅವರು ಅಲ್ಲಿಂದ ಹೊರಟಿದ್ದರು. ಆದರೆ, ಕಾನಗೋಡಿಗೆ ತಲುಪಲಿಲ್ಲ. ಮರಳಿ ಊರು ಸೇರಲಿಲ್ಲ. 38 ವರ್ಷದ ಸುಕುಮಾರ ನಾಯ್ಕ ಎಲ್ಲಿ ಹೋದರು? ಎಂದು ಯಾರಿಗೂ ಗೊತ್ತಾಗಲಿಲ್ಲ. ಎಲ್ಲಾ ಕಡೆ ಹುಡುಕಿದರೂ ಅವರ ಸುಳಿವು ಸಿಗಲಿಲ್ಲ.

Advertisement. Scroll to continue reading.

ಹೀಗಾಗಿ ಇದೀಗ ಅವರ ತಂದೆ ಸಂಜೀವ ನಾಯ್ಕ ಶಿರಸಿಗೆ ಬಂದಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ಬೈಕುಗಳ ನಡುವೆ ಡಿಕ್ಕಿ: ಗಂಭೀರ ಗಾಯಗೊಂಡ ವ್ಯಕ್ತಿ ಸಾವು!

Next Post

ನಾಯಿಗಳ ವಿರುದ್ಧ ನಾರಿಯರ ಕಿಡಿ!

Next Post

ನಾಯಿಗಳ ವಿರುದ್ಧ ನಾರಿಯರ ಕಿಡಿ!

ಖಾಸಗಿ ನೌಕರನ ಜೊತೆ ನಿವೃತ್ತ ಬ್ಯಾಂಕ್ ಉದ್ಯೋಗಿಗೂ ಮೋಸ!

ಉತ್ತರ ಕನ್ನಡ | ಈ ಜಿಲ್ಲೆಯಲ್ಲಿದೆ ಪಂಚ ಆತ್ಮಲಿಂಗ ಕ್ಷೇತ್ರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.